Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರು ಬೆನ್ಯಾಮೀನ್ಯರ ಸಮಸ್ತ ಕುಲದವರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ನಿಮ್ಮಲ್ಲಿ ನಡೆದ ಈ ದುಷ್ಕೃತ್ಯ ಎಂಥದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವರು ಬೆನ್ಯಾಮೀನ್ಯರ ಸಮಸ್ತ ಕುಲಸ್ಥರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ನಿಮ್ಮಲ್ಲಿ ನಡೆದ ಈ ದುಷ್ಕರ್ಮ ಎಂಥದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರು ಬೆನ್ಯಾಮೀನ್ಯರ ಸಮಸ್ತ ಕುಲಸ್ಥರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ - ನಿಮ್ಮಲ್ಲಿ ನಡೆದ ಈ ದುಷ್ಕರ್ಮ ಎಂಥದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಇಸ್ರೇಲ್ ಕುಲದವರು ಬೆನ್ಯಾಮೀನ್ ಕುಲದವರಿಗೆ ಒಂದು ಸಂದೇಶವನ್ನು ದೂತನ ಮೂಲಕ ಕಳುಹಿಸಿದರು. ಆ ಸಂದೇಶ ಹೀಗಿತ್ತು: “ನಿಮ್ಮವರಾದ ಕೆಲವು ಜನರು ಮಾಡಿದ ಈ ದುಷ್ಕೃತ್ಯದ ಬಗ್ಗೆ ಏನು ಹೇಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅಲ್ಲಿಂದ ಇಸ್ರಾಯೇಲ್ ಗೋತ್ರಗಳು ಬೆನ್ಯಾಮೀನನ ಸಮಸ್ತ ಗೋತ್ರಗಳಿಗೆ ದೂತರನ್ನು ಕಳುಹಿಸಿ, “ನಿಮ್ಮಲ್ಲಿ ಮಾಡಿದ ಈ ಕೆಟ್ಟತನವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:12
8 ತಿಳಿವುಗಳ ಹೋಲಿಕೆ  

ಆ ಸಂಗತಿಯನ್ನು ಚೆನ್ನಾಗಿ ವಿಚಾರಿಸಿ ತಿಳಿದುಕೊಳ್ಳಬೇಕು. ಅಂತಹ ಅಸಹ್ಯಕಾರ್ಯವು ಇಸ್ರಾಯೇಲರಲ್ಲಿ ನಡೆದದ್ದು


ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನದಿಂದಿರಿ.


ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಅದರ ಹತ್ತಿರಕ್ಕೆ ಬಂದಾಗ ಮೊದಲು ಅದು ಯುದ್ಧವಿಲ್ಲದೆ ಸಮಾಧಾನದಿಂದಲೇ ಅಧೀನವಾಗಬಹುದೆಂದು ಪ್ರಕಟಿಸಬೇಕು.


ಹೀಗೆ ಅವರೆಲ್ಲರೂ ಏಕಮನಸ್ಸಿನಿಂದ ಆ ಪಟ್ಟಣಕ್ಕೆ ವಿರೋಧವಾಗಿ ಕೂಡಿಕೊಂಡರು.


ಈಗ ಗಿಬೆಯ ಊರಲ್ಲಿರುವ ಆ ದುಷ್ಟರನ್ನು ನಮಗೆ ಒಪ್ಪಿಸಿರಿ; ನಾವು ಅವರನ್ನು ಕೊಂದು ಇಸ್ರಾಯೇಲರ ಮಧ್ಯದಿಂದ ಇಂಥ ದುಷ್ಟತನವನ್ನು ತೆಗೆದುಹಾಕುತ್ತೇವೆ” ಎಂದು ಹೇಳಿದರು.


ಇಸ್ರಾಯೇಲರು ಕೂಡಿಕೊಂಡು ಮಿಚ್ಪೆಗೆ ಬಂದಿದ್ದಾರೆಂಬ ವರ್ತಮಾನವು ಬೆನ್ಯಾಮೀನ್ಯರಿಗೆ ಮುಟ್ಟಿತು. ಇಸ್ರಾಯೇಲರು, “ಈ ದುಷ್ಟತನವು ಹೇಗೆ ನಡೆಯಿತೆಂದು ತಿಳಿಸಿರಿ” ಎಂದು ಕೇಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು