Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇಲ್ಲಿ ಕೂಡಿರುವ ಎಲ್ಲಾ ಇಸ್ರಾಯೇಲರೇ, ಈಗ ನಿಮ್ಮ ಆಲೋಚನೆ ಮತ್ತು ಅಭಿಪ್ರಾಯಗಳನ್ನು ಹೇಳಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇಲ್ಲಿ ಕೂಡಿರುವ ಎಲ್ಲ ಇಸ್ರಯೇಲರೇ, ಈಗ ನಿಮ್ಮ ಆಲೋಚನೆಗಳನ್ನೂ ಅಭಿಪ್ರಾಯಗಳನ್ನೂ ಹೇಳಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇಲ್ಲಿ ಕೂಡಿದ ಎಲ್ಲಾ ಇಸ್ರಾಯೇಲ್ಯರೇ, ಈಗ ನಿಮ್ಮ ಆಲೋಚನಾಭಿಪ್ರಾಯಗಳನ್ನು ಹೇಳಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಈಗ ಇಸ್ರೇಲಿನ ಜನರಾದ ನೀವೆಲ್ಲರು ಮಾತನಾಡಿರಿ. ನಾವು ಏನು ಮಾಡಬೇಕೆಂಬುದರ ಬಗ್ಗೆ ನಿಮ್ಮ ನಿರ್ಧಾರವನ್ನು ತಿಳಿಸಿರಿ” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇಲ್ಲಿ ಕೂಡಿದ ಎಲ್ಲಾ ಇಸ್ರಾಯೇಲರೇ, ನಿಮ್ಮ ಮಾತನ್ನೂ ಆಲೋಚನೆಯನ್ನೂ ಇಲ್ಲಿ ಹೇಳಿಕೊಳ್ಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:7
12 ತಿಳಿವುಗಳ ಹೋಲಿಕೆ  

ಅವುಗಳನ್ನು ಕಂಡವರೆಲ್ಲರೂ, “ಇಸ್ರಾಯೇಲರು ಐಗುಪ್ತವನ್ನು ಬಿಟ್ಟು ಬಂದ ದಿನದಿಂದ ಈ ದಿನದವರೆಗೆ ಇಂಥ ಕೃತ್ಯವು ನಡೆಯಲೇ ಇಲ್ಲ, ನಾವು ಅದನ್ನು ನೋಡಿಯೂ ಇಲ್ಲ. ಈ ಸಂಗತಿಯನ್ನು ಮನಸ್ಸಿಗೆ ತಂದು ವಿಚಾರಿಸತಕ್ಕದ್ದು” ಅಂದುಕೊಂಡರು.


ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.


ನೀವು ಹೊಗಳಿಕೊಳ್ಳುವುದು ಒಳ್ಳೆಯದಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಕವೆಲ್ಲಾ ಹುಳಿಯಾಗುತ್ತದೆಂಬುದು ನಿಮಗೆ ತಿಳಿಯದೋ?


ನಿಮ್ಮಲ್ಲಿ ಜಾರತ್ವವುಂಟೆಂಬ ಸುದ್ದಿಯನ್ನು ನಾನು ಕೇಳಿದ್ದೇನೆ. ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ. ಅಂಥ ಜಾರತ್ವವು ಅನ್ಯಜನರಲ್ಲಿಯೂ ಸಹ ಇಲ್ಲ.


ಮಂತ್ರಾಲೋಚನೆಯಿಂದ ಯುದ್ಧವನ್ನು ನಡೆಸು, ಬಹು ಸುಮಂತ್ರಿಗಳು ಇರುವಲ್ಲಿ ಸುರಕ್ಷಣೆಯಿರುವುದು.


ಉದ್ದೇಶಗಳು ಮಂತ್ರಾಲೋಚನೆಯಿಂದ ನೆರವೇರುವವು, ಮಂತ್ರಾಲೋಚನೆಯಿಂದಲೇ ಯುದ್ಧವನ್ನು ನಡಿಸು.


ಆಗ ಇಸ್ರಾಯೇಲ್ಯರು ಅವರ ಬುತ್ತಿಯಲ್ಲಿ ಸ್ವಲ್ಪ ತೆಗೆದುಕೊಂಡರು. ಆದರೆ ಯೆಹೋವನನ್ನು ವಿಚಾರಿಸಲಿಲ್ಲ.


ಇವುಗಳನ್ನು ಕೈಕೊಂಡು ಅನುಸರಿಸಿರಿ. ನೀವು ಅನುಸರಿಸಿ ನಡೆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ, ವಿವೇಕಿಗಳೂ ಎಂದು ತಿಳಿಯುವರು. ಅವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ, “ಈ ದೊಡ್ಡ ಜನಾಂಗವು ಜ್ಞಾನವಿವೇಕವುಳ್ಳ ಜನಾಂಗ” ಎಂದು ಹೇಳುವರು.


ಇದನ್ನು ಕೇಳಿ ಜನರು ಏಕಮನಸ್ಸಿನಿಂದ, “ನಮ್ಮಲ್ಲಿ ಯಾವನೂ ತನ್ನ ಗುಡಾರಕ್ಕೆ ಹೋಗಬಾರದು; ತನ್ನ ಮನೆಗೆ ಹಿಂದಿರುಗದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು