Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:49 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಅವರೂ ಅದರಂತೆಯೇ ಮಾಡಿ, ಅವನ ಹಿಂದೆ ಹೋಗಿ, ಆ ಕೊಂಬೆಗಳನ್ನು ಅವರಿದ್ದ ನೆಲಮನೆಯ ಸುತ್ತಲೂ ಹಾಕಿ, ಬೆಂಕಿಹೊತ್ತಿಸಿ ಅದನ್ನು ಸುಟ್ಟುಬಿಟ್ಟರು. ಹೀಗೆ ಶೆಕೆಮ್‌ ಕೋಟೆಯವರೆಲ್ಲರೂ ಸತ್ತರು. ಅವರ ಸ್ತ್ರೀಪುರುಷರೆಲ್ಲಾ ಸುಮಾರು ಸಾವಿರ ಜನರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಅವರೂ ಅದರಂತೆಯೇ ಮಾಡಿದರು. ಅವನ ಹಿಂದೆ ಹೋಗಿ ಆ ಕೊಂಬೆಗಳನ್ನು ಅವರಿದ್ದ ನೆಲಮನೆಯ ಸುತ್ತಲೂ ಹಾಕಿ ಬೆಂಕಿಹೊತ್ತಿಸಿ ಅದನ್ನು ಸುಟ್ಟುಬಿಟ್ಟರು. ಹೀಗೆ ಶೆಕೆಮ್ ಕೋಟೆಯವರೆಲ್ಲರೂ ಸತ್ತರು. ಸ್ತ್ರೀಪುರುಷರೆಲ್ಲಾ ಸೇರಿ ಅವರು ಸುಮಾರು ಸಾವಿರ ಜನರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಅವರೂ ಅದರಂತೆಯೇ ಮಾಡಿ ಅವನ ಹಿಂದೆ ಹೋಗಿ ಆ ಕೊಂಬೆಗಳನ್ನು ಅವರಿದ್ದ ನೆಲಮನೆಯ ಸುತ್ತಲೂ ಹಾಕಿ ಬೆಂಕಿಹೊತ್ತಿಸಿ ಅದನ್ನು ಸುಟ್ಟುಬಿಟ್ಟರು. ಹೀಗೆ ಶೆಕೆಮ್‍ಕೋಟೆಯವರೆಲ್ಲರೂ ಸತ್ತರು. ಅವರು ಸ್ತ್ರೀಪುರುಷರೆಲ್ಲಾ ಸುಮಾರು ಸಾವಿರ ಜನರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಆದ್ದರಿಂದ ಅವರೆಲ್ಲರೂ ಕೊಂಬೆಗಳನ್ನು ಕಡಿದುಕೊಂಡು ಅವನನ್ನು ಹಿಂಬಾಲಿಸಿದರು. ಅವರು ಏಲ್‌ಬೆರೀತ್ ದೇವರಗುಡಿಯ ಅತೀ ಸುರಕ್ಷಿತವಾದ ಕೋಣೆಯ ಸುತ್ತಲೂ ಆ ಕೊಂಬೆಗಳನ್ನು ಇಟ್ಟರು. ತರುವಾಯ ಆ ಕೊಂಬೆಗಳಿಗೆ ಬೆಂಕಿ ಹಚ್ಚಿ ಆ ಕೋಣೆಯಲ್ಲಿದ್ದ ಎಲ್ಲರನ್ನು ಸುಟ್ಟುಬಿಟ್ಟರು. ಶೆಕೆಮಿನ ಬುರುಜಿನಲ್ಲಿದ್ದ ಒಂದು ಸಾವಿರ ಗಂಡಸರು ಮತ್ತು ಹೆಂಗಸರು ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಸೈನಿಕರೆಲ್ಲರಲ್ಲಿ ಒಬ್ಬೊಬ್ಬನು ಒಂದೊಂದು ಕೊಂಬೆಯನ್ನು ಕಡಿದು, ಅಬೀಮೆಲೆಕನ ಹಿಂದೆ ಹೋಗಿ, ಅವುಗಳನ್ನು ಆ ಭದ್ರವಾದ ಸ್ಥಳಕ್ಕೆ ಹಾಕಿ, ಅದಕ್ಕೆ ಬೆಂಕಿಯನ್ನು ಹಚ್ಚಿದರು. ಆಗ ಶೆಕೆಮಿನ ಗೋಪುರದಲ್ಲಿರುವವರೆಲ್ಲರೂ ಹೆಚ್ಚು ಕಡಿಮೆ ಸಾವಿರ ಜನರು ಸತ್ತುಹೋದರು. ಅವರು ಸ್ತ್ರೀಪುರುಷರೆಲ್ಲಾ ಸುಮಾರು ಸಾವಿರ ಜನರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:49
6 ತಿಳಿವುಗಳ ಹೋಲಿಕೆ  

ಮತ್ಸರವೂ, ಹಗೆತನವೂ ಇರುವ ಕಡೆ ಗೊಂದಲಗಳೂ, ಸಕಲ ವಿಧದ ನೀಚ ಕೃತ್ಯಗಳೂ ಇರುವವು.


ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಾಡಿ, ಹರಕೊಂಡು, ತಿನ್ನುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರಿಕೆ.


ಇಲ್ಲವಾದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನವರನ್ನೂ, ಮಿಲ್ಲೋ ಕೋಟೆಯವರನ್ನೂ ದಹಿಸಿಬಿಡಲಿ; ಶೆಕೆಮಿನವರಿಂದಲೂ, ಮಿಲ್ಲೋ ಕೋಟೆಯವರಿಂದಲೂ ಬೆಂಕಿಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ” ಎಂದನು.


ಅದು, ‘ನೀವು ಯಥಾರ್ಥಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವುದಾದರೆ ಬಂದು ನನ್ನ ನೆರಳನ್ನು ಆಶ್ರಯಿಸಿಕೊಳ್ಳಿರಿ; ಇಲ್ಲವಾದರೆ ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರು ವೃಕ್ಷಗಳನ್ನು ದಹಿಸಿಬಿಡುವುದು’ ಎಂದಿತು.


ಅವನು ಕೊಡಲಿಯನ್ನು ತೆಗೆದುಕೊಂಡು ತನ್ನ ಜನರೆಲ್ಲರೊಡನೆ ಚಲ್ಮೋನ್ ಗುಡ್ಡವನ್ನೇರಿ ತನ್ನವರಿಗೆ, “ನಾನು ಮಾಡುವಂತೆಯೇ ನೀವೂ ತೀವ್ರವಾಗಿ ಮಾಡಿರಿ” ಎಂದು ಹೇಳಿ ತಾನು ಒಂದು ಮರದ ಕೊಂಬೆಯನ್ನು ಕಡಿದು ಹೆಗಲ ಮೇಲೆ ಹೊತ್ತುಕೊಳ್ಳಲು


ಅನಂತರ ಅಬೀಮೆಲೆಕನು ತೇಬೇಚಿಗೆ ಹೋಗಿ ಮುತ್ತಿಗೆಹಾಕಿ ಅದನ್ನು ಹಿಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು