Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 9:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ಕಾಲದಲ್ಲಿ ಮನುಷ್ಯರು ಮರಣವನ್ನು ಬಯಸುವರು, ಆದರೆ ಅದು ಪ್ರಾಪ್ತವಾಗುವುದಿಲ್ಲ. ಸಾಯಬೇಕೆಂದು ಕೋರುವರು, ಆದರೆ ಮೃತ್ಯುವು ಅವರನ್ನು ಬಿಟ್ಟು ಓಡಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಂಥ ದಿನಗಳಲ್ಲಿ ಮನುಷ್ಯರು ಮರಣವನ್ನು ಅಪೇಕ್ಷಿಸುವರು. ಆದರೆ ಅದು ಅವರಿಗೆ ಪ್ರಾಪ್ತವಾಗುವುದಿಲ್ಲ. ಸತ್ತರೆ ಸಾಕೆಂದು ಬಯಸುವರು; ಪ್ರಯತ್ನಿಸುವರು. ಆದರೆ ಮೃತ್ಯು ಅವರಿಂದ ದೂರ ಸರಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆ ಕಾಲದಲ್ಲಿ ಮನುಷ್ಯರು ಮರಣವನ್ನು ಬಯಸುವರು, ಆದರೆ ಅದು ಪ್ರಾಪ್ತವಾಗುವದಿಲ್ಲ; ಸಾಯಬೇಕೆಂದು ಕೋರುವರು, ಆದರೆ ಮೃತ್ಯುವು ಅವರ ಬಳಿಯಿಂದ ಓಡಿಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ದಿನಗಳಲ್ಲಿ ಜನರು ಸಾಯುವುದಕ್ಕೆ ಮಾರ್ಗವನ್ನು ಹುಡುಕಿದರೂ ಅವರಿಗೆ ಸಿಕ್ಕುವುದಿಲ್ಲ. ಅವರು ಮರಣವನ್ನು ಬಯಸಿದರೂ ಮರಣವು ಅವರಿಗೆ ಮರೆಯಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆ ದಿನಗಳಲ್ಲಿ ಜನರು ಮರಣವನ್ನು ಹುಡುಕುವರು, ಆದರೆ ಅದನ್ನು ಯಾವ ರೀತಿಯಿಂದಲೂ ಕಾಣರು; ಅವರು ಸಾಯಲು ಹಾರೈಸುವರು, ಆದರೆ ಮರಣವು ಅವರಿಂದ ಓಡಿ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತ್ಯಾ ಪಾಚ್ ಮ್ಹಯಿನ್ಯಾತ್ನಿ ತೆನಿ ಮರಾನ್ ಮಾಗ್ತ್ಯಾತ್, ಖರೆ ತೆ ತೆಂಕಾ ಯೆಯ್ನಾ; ತೆನಿ ಮರಾನ್ ಯೆಲ್ಯಾರ್ ಫಿರೆ ಮನ್‍ತ್ಯಾತ್, ಖರೆ ಮರಾನ್ ತೆಂಚೆಕ್ನಾ ಧುರ್ ಪಳುನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 9:6
9 ತಿಳಿವುಗಳ ಹೋಲಿಕೆ  

ನಾನು ಯಾವ ಸ್ಥಳಗಳಿಗೆ ಈ ದುಷ್ಟ ವಂಶದವರನ್ನು ಅಟ್ಟಿಬಿಟ್ಟಿದ್ದೆನೋ ಅಲ್ಲಿ ಉಳಿದವರೆಲ್ಲರೂ ಜೀವಿಸುವುದಕ್ಕಿಂತ ಮರಣವು ಲೇಸೆಂದು ಅದನ್ನು ಬಯಸುವರು” ಇದು ಯೆಹೋವನ ನುಡಿ.


ಆ ಕಾಲದಲ್ಲಿ ಜನರು, ‘ಬೆಟ್ಟಗಳೇ ನಮ್ಮ ಮೇಲೆ ಬೀಳಿರಿ. ಗುಡ್ಡಗಳೇ ನಮ್ಮನ್ನು ಮುಚ್ಚಿಕೊಳ್ಳಿರಿ’ ಅನ್ನುವರು.


ಬೆಟ್ಟಗಳಿಗೂ ಬಂಡೆಗಳಿಗೂ, “ನಮ್ಮ ಮೇಲೆ ಬೀಳಿರಿ!, ಸಿಂಹಾಸನದ ಮೇಲೆ ಕುಳಿತಿರುವಾತನ ಮುಖವನ್ನು ನೋಡದ ಹಾಗೆಯೂ ಕುರಿಮರಿಯ ಕೋಪಾಗ್ನಿಯು ತಟ್ಟದ ಹಾಗೆಯೂ ನಮ್ಮನ್ನು ಮರೆಮಾಡಿರಿ.


ಯೆಹೋವನು ಭೂಮಂಡಲವನ್ನು ನಡುಗಿಸಲು ಏಳುವಾಗ, ಮನುಷ್ಯರು ಆತನ ಭಯಂಕರ ಕೋಪಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಗವಿಗಳಲ್ಲಿಯೂ, ನೆಲದ ಹಳ್ಳಕೊಳ್ಳಗಳಲ್ಲಿಯೂ ಅಡಗಿಕೊಳ್ಳುವರು.


ಇಸ್ರಾಯೇಲಿಗೆ ಪಾಪಾಸ್ಪದವಾದ ಆವೆನಿನ ಪೂಜಾಸ್ಥಾನಗಳು ನಾಶವಾಗುವವು. ಮುಳ್ಳುಗಿಡಗಳೂ, ಕಳೆಗಳೂ ಅಲ್ಲಿನ ಯಜ್ಞವೇದಿಗಳ ಮೇಲೆ ಹುಟ್ಟುವವು; ಅಲ್ಲಿನ ಜನರು, “ಬೆಟ್ಟಗಳೇ, ನಮ್ಮನ್ನು ಮುಚ್ಚಿಕೊಳ್ಳಿರಿ, ಗುಡ್ಡಗಳೇ, ನಮ್ಮ ಮೇಲೆ ಬೀಳಿರಿ” ಎಂದು ಕೂಗಿಕೊಳ್ಳುವರು.


ಆಗ ಅವನು ನನಗೆ, ‘ನೀನು ದಯೆಮಾಡಿ ಹತ್ತಿರ ಬಂದು ನನ್ನನ್ನು ಕೊಂದು ಹಾಕು. ಯಾಕೆಂದರೆ ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿರುವುದರಿಂದ ನನಗೆ ಸಂಕಟ ಹಿಡಿದದೆ’ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು