Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಶರೀರದಲ್ಲಿಯೇ ಬದುಕಬೇಕಾದ್ದಲ್ಲಿ ನನ್ನ ಕೆಲಸಮಾಡಿ ಫಲಹೊಂದಲು ನನಗೆ ಸಾಧ್ಯವಾಗುವುದು. ಹೀಗಿರಲಾಗಿ ನಾನು ಯಾವುದನ್ನಾರಿಸಿಕೊಳ್ಳಬೇಕೆನ್ನುವುದು ನನಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ದೈಹಿಕವಾಗಿ ಬದುಕುವುದು ಫಲಪ್ರದವಾಗಿದ್ದರೆ, ನಾನು ಬದುಕುವುದು ಉತ್ತಮವೋ ಅಥವಾ ಸಾಯುವುದು ಸೂಕ್ತವೋ ನನಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಶರೀರದಲ್ಲಿಯೇ ಬದುಕಬೇಕಾದಲ್ಲಿ ಕೆಲಸಮಾಡಿ ಫಲ ಹೊಂದಲು ನನಗೆ ಅನುಕೂಲವಾಗುವದು. ಹೀಗಿರಲಾಗಿ ನಾನು ಯಾವದನ್ನಾರಿಸಿಕೊಳ್ಳಬೇಕೋ ನನಗೆ ತೋರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಾನು ಜೀವದಿಂದಿದ್ದರೆ ಫಲಫಲಿಸುವ ಕೆಲಸ ನನಗಿರುತ್ತದೆ. ಆದರೆ ನಾನು ಸಾಯಬೇಕೇ? ಅಥವಾ ಬದುಕಬೇಕೇ? ಏನನ್ನು ಆರಿಸಿಕೊಳ್ಳಬೇಕೋ ನನಗೆ ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಶರೀರದಲ್ಲಿಯೇ ಬದುಕುವುದು ನನಗೆ ಫಲದಾಯಕವಾದ ಪ್ರಯಾಸವಾಗಿದ್ದರೆ, ನಾನು ಯಾವುದನ್ನು ಆರಿಸಿಕೊಳ್ಳಬೇಕೋ ನನಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಕಾಮಾ ಕರುನ್ ಫಳ್ ಘೆತಲೆ ಮಾಜ್ಯಾ ಆಂಗಾಕ್ ಅನುಕುಲ್ ಹೊತಾ, ಅಶೆ ಹೊವ್ನ್ ಮಿಯಾ ಖಲೆ ಎಚುನ್ ಘೆವ್ಚೆ ಮನುನ್ ಮಾಕಾ ಕಳಿನಾ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:22
14 ತಿಳಿವುಗಳ ಹೋಲಿಕೆ  

ಆದ್ದರಿಂದ ಉಳಿದಿರುವ ತನ್ನ ಜೀವಮಾನ ಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವುದಕ್ಕೆ ಪ್ರಯತ್ನಮಾಡುವನು.


ನಾನು ಸಹ ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ, ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ. ಈಗ ಶರೀರದಲ್ಲಿರುವ ನಾನು ಜೀವಿಸುವುದು ಹೇಗೆಂದರೆ ದೇವಕುಮಾರನ ಮೇಲಣ ನಂಬಿಕೆಯಿಂದಲೇ. ಆತನು ನನ್ನನ್ನು ಪ್ರೀತಿಸಿ ನನಗಾಗಿ ತನ್ನನ್ನು ಒಪ್ಪಿಸಿಕೊಟ್ಟನು.


ಆದರೆ ನಾನಿನ್ನೂ ಶರೀರದಲ್ಲಿ ವಾಸಮಾಡಿಕೊಂಡಿರುವುದು ನಿಮಗೋಸ್ಕರ ಬಹು ಅವಶ್ಯಕವಾಗಿದೆ.


“ಸಹೋದರರೇ, ಅದಿರಲಿ, ನೀವು ಆ ಕಾರ್ಯವನ್ನು ತಿಳಿಯದೆ ಮಾಡಿದಿರೆಂದು ಬಲ್ಲೆನು; ನಿಮ್ಮ ಅಧಿಕಾರಿಗಳೂ ಅದನ್ನು ತಿಳಿಯದೆ ಮಾಡಿದರು.


ನಾವು ಲೋಕದಲ್ಲಿದ್ದರೂ ಲೋಕಾನುಸಾರವಾಗಿ ಯುದ್ಧಮಾಡುವವರಲ್ಲ.


ದೇವರೇ, ನಾನು ನರೆಯ ಮುದುಕನಾದಾಗಲೂ ಕೈಬಿಡಬೇಡ; ಆಗ ಮುಂದಿನ ತಲೆಯವರಿಗೆ ನಿನ್ನ ಭುಜಬಲವನ್ನು ಸಾರುವೆನು, ತಲತಲಾಂತರದವರಿಗೆಲ್ಲಾ ನಿನ್ನ ಪ್ರತಾಪವನ್ನು ಪ್ರಕಟಿಸುವೆನು.


ನಿಮಗಾಗಿಯೂ, ಲವೊದಿಕೀಯದವರಿಗಾಗಿಯೂ ಹಾಗೂ ನನ್ನನ್ನು ಮುಖಾಮುಖಿಯಾಗಿ ನೋಡದಿರುವವರೆಲ್ಲರಿಗಾಗಿಯೂ,


ದೇವರು ತಾನು ಮುಂದಾಗಿ ತನ್ನ ಜನರಾಗುವುದಕ್ಕೆ ಗೊತ್ತುಮಾಡಿಕೊಂಡಿದ್ದ ಪ್ರಜೆಗಳನ್ನು ತಳ್ಳಿಬಿಡಲಿಲ್ಲ. ಎಲೀಯನ ಬಗ್ಗೆ ಧರ್ಮಶಾಸ್ತ್ರವು ಹೇಳುವ ಮಾತು ನಿಮಗೆ ತಿಳಿಯದೋ?


ಮೋಶೆಯು ಬೆಟ್ಟದಿಂದ ಇಳಿದು ಬರುವುದರಲ್ಲಿ ತಡವಾದುದನ್ನು ಇಸ್ರಾಯೇಲರು ನೋಡಿ, ಆರೋನನ ಬಳಿಗೆ ಒಟ್ಟಾಗಿ ಸೇರಿ ಬಂದು ಆತನಿಗೆ, “ಏಳು, ನಮ್ಮನ್ನು ಮುನ್ನಡೆಸಿಕೊಂಡು ಹೋಗುವುದಕ್ಕೆ ನಮಗೊಬ್ಬ ದೇವರನ್ನು ಮಾಡಿಕೊಡು ಏಕೆಂದರೆ ಐಗುಪ್ತದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ” ಎಂದು ಹೇಳಿದರು.


ಆದರೆ ಅವನು ಒಪ್ಪದೆ, “ನನ್ನ ದಣಿಯು ತನ್ನ ಆಸ್ತಿಯನ್ನೆಲ್ಲಾ ನನ್ನ ವಶಕ್ಕೆ ಒಪ್ಪಿಸಿರುವುದಲ್ಲದೆ ನಾನು ಇಲ್ಲಿ ಇರುವುದರಿಂದ ಮನೆಯೊಳಗೆ ನಡೆಯುವ ಯಾವ ಕೆಲಸವನ್ನೂ ಚಿಂತಿಸದೇ ಇದ್ದಾನೆ.


ಅಬೀಮೆಲೆಕನು, “ಈ ಕೆಲಸವನ್ನು ಮಾಡಿದವರು ಯಾರೋ ನಾನರಿಯೆ; ನೀನು ನನಗೆ ತಿಳಿಸಲೂ ಇಲ್ಲ, ಈಗಿನ ವರೆಗೆ ನಾನು ಈ ಸಂಗತಿಯನ್ನು ಕೇಳಲೂ ಇಲ್ಲ” ಎಂದನು.


ಪ್ರಿಯರೇ, ನನ್ನ ಕೆಲಸವು ಇತರ ಅನ್ಯಜನಗಳಲ್ಲಿ ಸಫಲವಾದಂತೆ ನಿಮ್ಮಲ್ಲಿಯೂ ಸಫಲವಾದೀತೆಂದು ನಿಮ್ಮ ಬಳಿಗೆ ಬರುವುದಕ್ಕೆ ಅನೇಕಾವರ್ತಿ ಮನಸ್ಸು ಮಾಡಿಕೊಂಡಿದ್ದಾಗ್ಯೂ ಇಂದಿನವರೆಗೂ ಅಡ್ಡಿಯಾಯಿತೆಂಬುದು ನೀವು ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ.


ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ, ಇಲ್ಲಿಂದ ಹೊರಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬುದೇ ನನ್ನ ಅಭಿಲಾಷೆ, ಅದು ಅತ್ಯುತ್ತಮವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು