Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅದರಂತೆ ಸೈತಾನನು ಸೈತಾನನನ್ನು ಹೊರಡಿಸಿದರೆ ತನ್ನ ವಿರುದ್ಧವಾಗಿ ಹೋರಾಡಿದ ಹಾಗಾಯಿತು, ಹಾಗಾದರೆ ಅವನ ರಾಜ್ಯವು ಹೇಗೆ ನಿಂತಿತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಸೈತಾನನು ಸೈತಾನನನ್ನು ಹೊಡೆದೋಡಿಸುವುದಾದರೆ, ಸೈತಾನನ ಪಕ್ಷದವರೇ ಪರಸ್ಪರ ವಿರೋಧಿಗಳಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅದರಂತೆ ಸೈತಾನನು ಸೈತಾನನನ್ನು ಹೊರಡಿಸಿದರೆ ತನ್ನಲ್ಲಿ ಭೇದ ಹುಟ್ಟಿಸಿಕೊಂಡ ಹಾಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಹೀಗಿರಲು ಸೈತಾನನು ತನ್ನ ಸ್ವಂತ ದೆವ್ವಗಳನ್ನೇ ಹೊರಗೆ ಓಡಿಸಿದರೆ ಅವನು ತನ್ನಲ್ಲಿಯೇ ಒಡಕನ್ನು ಮಾಡಿದಂತಾಯಿತು. ಆಗ ಅವನು ಮತ್ತು ಅವನ ರಾಜ್ಯವು ಸ್ಥಿರವಾಗಿರಲು ಹೇಗೆ ಸಾಧ್ಯ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಇದಲ್ಲದೆ ಸೈತಾನನು ಸೈತಾನನನ್ನು ಹೊರಗೆ ಓಡಿಸಿದರೆ, ಅವನು ತನಗೆ ವಿರೋಧವಾಗಿ ವಿಭಾಗವಾಗಿರುವನು. ಹಾಗಾದರೆ ಅವನ ರಾಜ್ಯವು ನಿಲ್ಲುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತಸೆಚ್ ಸೈತಾನಾಚ್ಯಾ ರಾಜಾತ್ ದೊನ್ ಭಾಗ್ ಹೊವ್ನ್ ಎಕಾಮೆಕಾಕ್ಡೆ ಝಗ್ಡುನ್ಗೆತ್ ರ್‍ಹಾಲ್ಯಾರ್, ತೆಚೊ ರಾಜ್ ಲಗ್ಗುನಾಚ್ ನಾಸ್ ಹೊವ್ನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:26
13 ತಿಳಿವುಗಳ ಹೋಲಿಕೆ  

ದೇವರು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ಸಾಮ್ರಾಜ್ಯಕ್ಕೆ ಸೇರಿಸಿದನು.


ಇಡೀ ಲೋಕವು ಕೆಡುಕನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂಬುದು ನಮಗೆ ತಿಳಿದಿದೆ.


ಐದನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಮೃಗದ ಸಿಂಹಾಸನದ ಮೇಲೆ ಸುರಿಯಲು ಅದರ ರಾಜ್ಯವು ಕತ್ತಲಾಯಿತು. ಜನರು ಯಾತನೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು,


ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.


ಅಧೋಲೋಕದ ಅಧಿಕಾರಿಯಾದ ದೂತನೇ ಅವುಗಳನ್ನಾಳುವ ಅರಸನು. ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ, ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರುಂಟು.


ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ.


ಇಹಲೋಕಾಧಿಪತಿಗೆ ನ್ಯಾಯತೀರ್ಪಾಗಿರುವುದರಿಂದ ನ್ಯಾಯತೀರ್ಪಿನ ಕುರಿತಾಗಿಯೂ, ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು.


ಇನ್ನು ಮೇಲೆ ನಾನು ನಿಮ್ಮ ಜೊತೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆ ಇಹಲೋಕಾಧಿಪತಿಯು ಬರಲಿದ್ದಾನೆ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ.


ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. ಈಗ ಇಹಲೋಕಾಧಿಪತಿಯು ಹೊರಗೆ ನೂಕಲ್ಪಡುವನು


ಯೇಸು ಅವನಿಗೆ, “ಸೈತಾನನೇ, ನೀನು ತೊಲಗಿ ಹೋಗು. ‘ನಿನ್ನ ದೇವರಾಗಿರುವ ಕರ್ತನನ್ನು ಮಾತ್ರ ಆರಾಧಿಸಬೇಕು ಆತನೊಬ್ಬನನ್ನೇ ಸೇವಿಸಬೇಕು’ ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು.


ಆದರೆ ಫರಿಸಾಯರು, “ಇವನು ದೆವ್ವಗಳ ಒಡೆಯನ ಸಹಾಯದಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ” ಎಂದು ಹೇಳಿದರು.


ಯಾವನಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ತಿಳಿದುಕೊಳ್ಳದೆ ಇದ್ದರೆ ದುಷ್ಟನು ಬಂದು ಆತನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಹಾಕುತ್ತಾನೆ. ಇವನೇ ಬೀಜ ಬಿದ್ದ ದಾರಿಯ ಮಗ್ಗುಲಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು