Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟವನು ಯಾರೆಂದರೆ, ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸಿದರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಬೇರೊಬ್ಬನು ಈ ಸಂದೇಶವನ್ನು ಕೇಳಿದ ಕೂಡಲೇ ಅದನ್ನು ಸಂತೋಷದಿಂದ ಸ್ವೀಕರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಒಬ್ಬನು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಬಂಡೆನೆಲದ ಮೇಲೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿದ ಕೂಡಲೇ ಅದನ್ನು ಸಂತೋಷದಿಂದ ಅಂಗೀಕರಿಸುವ ಮನುಷ್ಯನೇ ಬೀಜ ಬಿದ್ದ ಬಂಡೆನೆಲವಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಕಲ್ಲು ನೆಲದ ಮೇಲೆ ಬಿತ್ತಲಾಗಿರುವ ಬೀಜವಾಗಿರುವವರು, ವಾಕ್ಯವನ್ನು ಕೇಳಿದ ಕೂಡಲೇ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಗುಂಡ್ಯಾಚೊ ತಳಾಪ್ ಹೊತ್ತ್ಯಾ ಜಾಗ್ಯಾರ್ ಪಡಲ್ಲೆ ಭ್ಹಿಂಯ್ ಮಟ್ಲ್ಯಾರ್, ದೆವಾಚ್ಯಾ ಗೊಸ್ಟಿಯಾ ಆಯ್ಕಲ್ಲ್ಯಾ ತನ್ನಾ ಕುಶಿನ್ ಸ್ವಿಕಾರ್ ಕರ್‍ತಲ್ಯಾ ಲೊಕಾಂಚ್ಯಾ ಬಾಸೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:20
17 ತಿಳಿವುಗಳ ಹೋಲಿಕೆ  

ಯೋಹಾನನು ಉರಿಯುವ ದೀಪದಂತೆ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪ ಕಾಲ ಅತ್ಯಾನಂದಪಡುವುದಕ್ಕೆ ಮನಸ್ಸು ಮಾಡಿದಿರಿ.


ಏಕೆಂದರೆ ಹೆರೋದನು ಯೋಹಾನನನ್ನು ನೀತಿವಂತನೆಂದೂ ಪರಿಶುದ್ಧನೆಂದೂ ತಿಳಿದು ಭಯಪಟ್ಟು ಅವನಿಗೆ ಯಾವ ಅಪಾಯವೂ ಬಾರದಂತೆ ಕಾಪಾಡಿದ್ದನು. ಇದಲ್ಲದೆ ಯೋಹಾನನು ಹೇಳುತ್ತಿದ್ದ ಸಂದೇಶವನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಅಸಮಾಧಾನ ಉಂಟಾದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು.


ಅವರಂತು ದಿನದಿನವೂ ನನ್ನ ದರ್ಶನಕ್ಕಾಗಿ ಬಂದು, ನನ್ನ ಮಾರ್ಗವನ್ನು ತಿಳಿದುಕೊಳ್ಳುವುದರಲ್ಲಿ ಹೆಚ್ಚಳಪಡುತ್ತಾರೆ; ತನ್ನ ದೇವರ ನಿಯಮಗಳನ್ನು ಬಿಡದೆ ಧರ್ಮವನ್ನಾಚರಿಸುವ ಜನಾಂಗವೋ ಎಂಬಂತೆ, ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳಿಕೊಂಡು ದೇವದರ್ಶನದಲ್ಲಿ ಆನಂದಿಸುತ್ತಾರೆ.


ಯೆಹೋವಾಷ ಯಾಜಕನಾದ ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಚಿತ್ತಾನುಸಾರವಾಗಿ ನಡೆದುಕೊಳ್ಳುತ್ತಿದ್ದನು.


ಆಗ ಸೀಮೋನನೂ ಕೂಡ ನಂಬಿ ದೀಕ್ಷಾಸ್ನಾನಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಆಗುತ್ತಿದ್ದುದನ್ನು ನೋಡಿ ಬೆರಗಾಗುತ್ತಿದ್ದನು.


ಕೆಲಸ ಮುಗಿದಾಗ ಅವರು ಉಳಿದ ಹಣವನ್ನು ಅರಸನಿಗೂ, ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಯೆಹೋವನ ಆಲಯದ ಆರಾಧನೆಗಾಗಿಯೂ, ಯಜ್ಞಸಮರ್ಪಣೆಗಾಗಿಯೂ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ಪ್ರತಿನಿತ್ಯವೂ ಸರ್ವಾಂಗಹೋಮಯಜ್ಞವು ನಡೆಯುತ್ತಿತ್ತು.


ಆದುದರಿಂದ ಅರಸನು ಅವರ ಮುಖ್ಯಸ್ಥನಾದ ಯೆಹೋಯಾದನನ್ನು ಕರೆಯಿಸಿ ಅವನಿಗೆ, “ಯೆಹೋವನ ಸೇವಕನಾದ ಮೋಶೆಯ ವಿಧಿಗನುಸಾರವಾಗಿ ಇಸ್ರಾಯೇಲ್ ಸಮೂಹದವರೆಲ್ಲರು ದೇವದರ್ಶನದ ಗುಡಾರಕ್ಕೋಸ್ಕರ ಕೊಡಬೇಕಾದ ಕಾಣಿಕೆಯನ್ನು ಈ ಲೇವಿಯರು ಯೆಹೂದ್ಯರಿಂದಲೂ ಯೆರೂಸಲೇಮಿನ ಜನರಿಂದಲೂ ಕೂಡಿಸುವ ಹಾಗೆ ನೀನೇಕೆ ನೋಡಿಕೊಳ್ಳಲಿಲ್ಲ?


ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನೂ ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯಲ್ಪಡುವುದು.


ಯಾವನಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ತಿಳಿದುಕೊಳ್ಳದೆ ಇದ್ದರೆ ದುಷ್ಟನು ಬಂದು ಆತನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಹಾಕುತ್ತಾನೆ. ಇವನೇ ಬೀಜ ಬಿದ್ದ ದಾರಿಯ ಮಗ್ಗುಲಾಗಿರುವನು.


ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಕೂಡಲೆ ಎಡವಿ ಬೀಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು