Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ಅವನ ತಲೆಯನ್ನು ಹರಿವಾಣದಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತೆಗೆದುಕೊಂಡು ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದನ್ನು ಒಂದು ತಟ್ಟೆಯಲ್ಲಿ ತಂದು ಆ ಹುಡುಗಿಗೆ ಕೊಡಲಾಯಿತು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತೆಗೆದುಕೊಂಡು ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರು ಅವನ ತಲೆಯನ್ನು ಪರಾತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟರು; ಅವಳು ಅದನ್ನು ತನ್ನ ತಾಯಿಯ ಬಳಿಗೆ ತಕ್ಕೊಂಡುಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವರು ಯೋಹಾನನ ತಲೆಯನ್ನು ತಟ್ಟೆಯ ಮೇಲೆ ತಂದು ಅವಳಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯಾದ ಹೆರೋದ್ಯಳ ಬಳಿಗೆ ತೆಗೆದುಕೊಂಡು ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇದಲ್ಲದೆ ಅವನ ತಲೆಯನ್ನು ಒಂದು ತಟ್ಟೆಯಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಅಶೆ ತೆ ಟಕ್ಲೆ ಎಕ್ ಆಯ್ದಾನಾತ್ನಾ ಹಾನುನ್ ತ್ಯಾ ಚೆಡ್ವಾಚ್ಯಾ ಹಾತಿತ್ ದಿವ್ನ್ ಹೊಲೆ. ತ್ಯಾ ಚೆಡ್ವಾನ್ ತೆ ಅಪ್ನಾಚ್ಯಾ ಬಾಯ್‍ಕಡೆ ನ್ಹೆವ್ನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:11
12 ತಿಳಿವುಗಳ ಹೋಲಿಕೆ  

ಅವರು ನೀತಿವಂತರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದ್ದರಿಂದ, ನೀನು ಅವರಿಗೆ ರಕ್ತವನ್ನೇ ಕುಡಿಯುವುದಕ್ಕೆ ಕೊಟ್ಟಿದ್ದೀ ಅದಕ್ಕೆ ಅವರು ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.


ಆ ಸ್ತ್ರೀಯು ನೀತಿವಂತರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿನೀಡಿ ಹತರಾದವರ ರಕ್ತವನ್ನು ಕುಡಿದು ಮತ್ತಳಾಗಿರುವುದನ್ನು ಕಂಡೆನು. ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು.


ಆದುದರಿಂದ ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯವಾಗಿ ಮಾಡುವೆನು, ರಕ್ತದ ಕೋಡಿಯು ನಿನ್ನನ್ನು ಬೆನ್ನಟ್ಟುವುದು; ನೀನು ರಕ್ತ ಸುರಿಸುವುದಕ್ಕೆ ಹೇಸದೆ ಹೋದಕಾರಣ ರಕ್ತಪ್ರವಾಹವೇ ನಿನ್ನ ಬೆನ್ನಹತ್ತುವುದು’” ಇದು ಕರ್ತನಾದ ಯೆಹೋವನ ನುಡಿ.


ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವುದು, ದೋಚಿಕೊಳ್ಳುವುದು, ಹಿಂಸಿಸುವುದು, ಜಜ್ಜುವುದು, ಇವುಗಳನ್ನು ಮಾಡುವುದರಲ್ಲಿಯೇ ನಿನ್ನ ದೃಷ್ಟಿಯೂ, ನಿನ್ನ ಮನಸ್ಸೂ ನೆಲೆಗೊಂಡಿವೆ.


ಕೊಲೆಪಾತಕರು ನಿರ್ದೋಷಿಯನ್ನು ದ್ವೇಷಿಸುವರು, ಯಥಾರ್ಥವಂತನ ಪ್ರಾಣಕ್ಕೂ ಹೊಂಚುಹಾಕುವರು.


ಕೋಪವು ಕ್ರೂರ, ಕ್ರೋಧವು ಪ್ರವಾಹ, ಮತ್ಸರಕ್ಕೆ ಎದುರಾಗಿ ಯಾರು ನಿಂತಾರು?


ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದ್ದು ಅದು ಶಾಪಗ್ರಸ್ಥವಾದುದಾಗಿದೆ. ಯಾಕೋಬನ ಕುಲದವರಲ್ಲಿ ಅವರನ್ನು ವಿಭಾಗಿಸುವೆನು. ಇಸ್ರಾಯೇಲರಲ್ಲಿ ಅವರನ್ನು ಚದುರಿಸುವೆನು.


ಅವಳು ತನ್ನ ತಾಯಿಯ ಪ್ರೇರೇಪಣೆಗೆ ಒಳಗಾಗಿ, “ಸ್ನಾನಿಕ ಯೋಹಾನನ ತಲೆಯನ್ನು ಹರಿವಾಣದಲ್ಲಿ ನನಗೆ ತರಿಸಿಕೊಡು” ಅಂದಳು.


ಅವನು ಆಳುಗಳನ್ನು ಕಳುಹಿಸಿ ಸೆರೆಮನೆಯಲ್ಲಿ ಯೋಹಾನನ ಶಿರಚ್ಛೇದನಮಾಡಿ,


ಯೋಹಾನನ ಶಿಷ್ಯರು ಬಂದು ಅವನ ದೇಹವನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟರು. ಅನಂತರ ಯೇಸುವಿನ ಬಳಿಗೆ ಬಂದು ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು