Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 17:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೇಸು ಅವನ ಮೇಲಿದ್ದ ದೆವ್ವವನ್ನು ಗದರಿಸಲು ಆ ದೆವ್ವವು ಅವನನ್ನು ಬಿಟ್ಟುಹೋಯಿತು. ಆ ಕ್ಷಣವೇ ಆ ಹುಡುಗನಿಗೆ ಸ್ವಸ್ಥವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅನಂತರ ಆ ಹುಡುಗನಲ್ಲಿದ್ದ ದೆವ್ವವನ್ನು ಅವರು ಗದರಿಸಿದೊಡನೆಯೇ, ಅದು ಅವನನ್ನು ಬಿಟ್ಟುಹೋಯಿತು. ಅವನು ತಕ್ಷಣವೇ ಸ್ವಸ್ಥನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೇಸು ಅವನನ್ನು ಗದರಿಸಲು ದೆವ್ವ ಅವನನ್ನು ಬಿಟ್ಟುಹೋಯಿತು; ಆ ಕ್ಷಣವೇ ಆ ಹುಡುಗನಿಗೆ ಸ್ವಸ್ಥವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೇಸು ಬಾಲಕನಲ್ಲಿದ್ದ ದೆವ್ವಕ್ಕೆ ಬಲವಾಗಿ ಗದರಿಸಲು ದೆವ್ವವು ಅವನನ್ನು ಬಿಟ್ಟುಹೋಯಿತು. ಅವನಿಗೆ ಆ ಕ್ಷಣದಲ್ಲೇ ಗುಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಯೇಸು ದೆವ್ವವನ್ನು ಗದರಿಸಲಾಗಿ ಅದು ಹುಡುಗನೊಳಗಿಂದ ಹೊರಟುಹೋಯಿತು. ಆಗ ಆ ಹುಡುಗನು ಅದೇ ಗಳಿಗೆಯಲ್ಲಿಯೇ ಗುಣಮುಖನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಜೆಜುನ್ ತ್ಯಾ ಗಿರ್‍ಯಾಕ್ ಭಾಯ್ರ್ ಯೆವ್ಕ್ ಸಾಂಗ್ಲ್ಯಾನ್ ಅನಿ ತೊ ಗಿರೊ ತ್ಯಾ ಪೊರಾತ್ನಾ ಭಾಯ್ರ್ ಗೆಲೊ, ಅನಿ ತಾಬೊಡ್ತೊಬ್ ತೊ ಪೊರ್ ಗುನ್ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 17:18
15 ತಿಳಿವುಗಳ ಹೋಲಿಕೆ  

ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ, “ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು” ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥಳಾದಳು.


ಅನೇಕ ದಿನ ಅವಳು ಹೀಗೆ ಮಾಡುತ್ತಿದ್ದುದರಿಂದ ಪೌಲನು ಬಹಳವಾಗಿ ಬೇಸರಗೊಂಡು ಹಿಂತಿರುಗಿ ಅವಳೊಳಗಿದ್ದ ದುರಾತ್ಮಕ್ಕೆ; “ಅವಳನ್ನು ಬಿಟ್ಟುಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಆಜ್ಞಾಪಿಸುತ್ತೇನೆ” ಎಂದು ಹೇಳಿದನು. ಅದೇ ಗಳಿಗೆಯಲ್ಲಿಯೇ ಅದು ಬಿಟ್ಟು ಹೋಯಿತು.


ಆ ಹುಡುಗನು ಇನ್ನೂ ಬರುತ್ತಿರುವಾಗಲೇ ಆ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ಬಹಳವಾಗಿ ಒದ್ದಾಡಿಸಿತು. ಆದರೆ ಯೇಸು ಆ ದೆವ್ವವನ್ನು ಗದರಿಸಿ ಆ ಹುಡುಗನಿಗೆ ವಾಸಿಮಾಡಿ ಅವನ ತಂದೆಗೆ ಒಪ್ಪಿಸಿದನು.


ಏಕೆಂದರೆ, ಈ ಮನುಷ್ಯನನ್ನು ಬಿಟ್ಟುಹೋಗಬೇಕೆಂದು ಆತನು ಆ ದೆವ್ವಕ್ಕೆ ಅಪ್ಪಣೆ ಕೊಟ್ಟಿದ್ದನು. ಅದು ಬಹು ಕಾಲದಿಂದ ಅವನನ್ನು ಹಿಡಿದಿತ್ತು; ಇದಲ್ಲದೆ ಅವನನ್ನು ಕಾವಲಲ್ಲಿಟ್ಟು ಸರಪಣಿಗಳಿಂದಲೂ ಬೇಡಿಗಳಿಂದಲೂ ಬಂಧಿಸಿದ್ದರೂ ಅವನು ಅವುಗಳನ್ನು ಮುರಿದುಹಾಕುತ್ತಿದ್ದನು; ಮತ್ತು ಆ ದೆವ್ವವು ಅವನನ್ನು ನಿರ್ಜನ ಪ್ರದೇಶಗಳಿಗೆ ಓಡಿಸುತ್ತಿತ್ತು.


ಏಕೆಂದರೆ ಯೇಸು, “ಅಶುದ್ಧಾತ್ಮವೇ ಇವನನ್ನು ಬಿಟ್ಟುಹೋಗು” ಎಂದು ಆಜ್ಞಾಪಿಸಿದ್ದನು.


ಆಗ ಆತನು ನಾನಾ ರೀತಿಯ ರೋಗಗಳಿಂದ ಅಸ್ವಸ್ಥರಾಗಿದ್ದ ಬಹು ಜನರನ್ನು ಸ್ವಸ್ಥಮಾಡಿ ಅನೇಕ ದೆವ್ವಗಳನ್ನು ಬಿಡಿಸಿದನು. ಆದರೆ ಅವುಗಳಿಗೆ ತಾನು ಇಂಥವನೆಂದು ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡಗೊಡಿಸಲಿಲ್ಲ.


ಆಗ ಯೇಸು ಆಕೆಗೆ, “ಸ್ತ್ರೀಯೇ ನಿನ್ನ ನಂಬಿಕೆ ದೊಡ್ಡದು. ನಿನ್ನ ಇಷ್ಟದಂತೆಯೇ ನಿನಗಾಗಲಿ” ಎಂದು ಉತ್ತರಕೊಟ್ಟನು. ಅದೇ ಗಳಿಗೆಯಲ್ಲಿ ಆಕೆಯ ಮಗಳು ಸ್ವಸ್ಥವಾದಳು.


ದೆವ್ವ ಹಿಡಿದ ಕುರುಡನೂ, ಮೂಕನೂ ಆಗಿರುವ ಒಬ್ಬನನ್ನು ಯೇಸುವಿನ ಬಳಿಗೆ ಕರೆತಂದರು. ಆತನು ಅವನನ್ನು ಸ್ವಸ್ಥಮಾಡಲು ಆ ಮೂಕನಿಗೆ ಮಾತು ಹಾಗೂ ದೃಷ್ಟಿ ಎರಡೂ ಬಂದವು.


ದೆವ್ವಗಳು ಸಹ, ನೀನು ದೇವಕುಮಾರನು ಎಂದು ಅಬ್ಬರಿಸಿ, ಅನೇಕರನ್ನು ಬಿಟ್ಟುಹೋದವು. ಆತನು ಕ್ರಿಸ್ತನೆಂದು ದೆವ್ವಗಳಿಗೆ ಸ್ಪಷ್ಟವಾಗಿ ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡದಂತೆ ಗದರಿಸಿದನು.


ಅದಕ್ಕೆ ಯೇಸು, “ಎಲಾ ಅಪನಂಬಿಕೆಯುಳ್ಳ ವಕ್ರಬುದ್ಧಿಯುಳ್ಳ ಸಂತಾನವೇ, ನಾನು ಇನ್ನೆಷ್ಟು ಕಾಲ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ಕರತನ್ನಿರಿ” ಅಂದನು.


ತರುವಾಯ ಶಿಷ್ಯರು ಏಕಾಂತವಾಗಿ ಯೇಸುವಿನ ಬಳಿಗೆ ಬಂದು, “ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು ಕೇಳಿದರು?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು