ಮತ್ತಾಯ 2:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 “ನೀವು ಹೋಗಿ ಆ ಕೂಸಿನ ವಿಷಯದಲ್ಲಿ ಚೆನ್ನಾಗಿ ವಿಚಾರಣೆ ಮಾಡಿರಿ; ಅದು ಸಿಕ್ಕಿದ ಮೇಲೆ ನನಗೆ ತಿಳಿಸಿರಿ; ನಾನು ಸಹ ಬಂದು ಆ ಕೂಸಿಗೆ ಅಡ್ಡಬಿದ್ದು ನಮಸ್ಕರಿಸುವೆನು” ಎಂದು ಹೇಳಿ ಜ್ಞಾನಿಗಳನ್ನು ಬೇತ್ಲೆಹೇಮಿಗೆ ಕಳುಹಿಸಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅನಂತರ ಅವರನ್ನು ಬೆತ್ಲೆಹೇಮಿಗೆ ಕಳುಹಿಸಿಕೊಡುತ್ತಾ, “ನೀವು ಹೋಗಿ ಆ ಮಗುವನ್ನು ಚೆನ್ನಾಗಿ ಹುಡುಕಿರಿ; ಕಂಡಕೂಡಲೇ ನನಗೆ ಬಂದು ತಿಳಿಸಿರಿ. ನಾನೂ ಹೋಗಿ ಆ ಮಗುವನ್ನು ಆರಾಧಿಸಬೇಕು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನೀವು ಹೋಗಿ ಆ ಕೂಸಿನ ವಿಷಯದಲ್ಲಿ ಚೆನ್ನಾಗಿ ವಿಚಾರಣೆ ಮಾಡಿರಿ; ಅದು ಸಿಕ್ಕಿದ ಮೇಲೆ ನನಗೆ ತಿಳಿಸಿರಿ; ನಾನೂ ಬಂದು ಅದಕ್ಕೆ ಅಡ್ಡಬೀಳಬೇಕು ಎಂದು ಹೇಳಿ ಅವರನ್ನು ಬೇತ್ಲೆಹೇವಿುಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಹೆರೋದನು ಆ ಜ್ಞಾನಿಗಳಿಗೆ, “ನೀವು ಹೋಗಿ ಚೆನ್ನಾಗಿ ವಿಚಾರಣೆ ಮಾಡಿ ಆ ಮಗು ಎಲ್ಲಿದೆ ಎಂಬುದನ್ನು ತಿಳಿದುಕೊಂಡು ನಂತರ ಬಂದು ನನಗೆ ತಿಳಿಸಿರಿ. ಆಗ ನಾನೂ ಹೋಗಿ ಆತನನ್ನು ಆರಾಧಿಸುವೆನು” ಎಂದು ಹೇಳಿ ಅವರನ್ನು ಬೆತ್ಲೆಹೇಮಿಗೆ ಕಳುಹಿಸಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ನೀವು ಹೋಗಿ ಆ ಮಗುವಿನ ವಿಷಯ ಜಾಗರೂಕತೆಯಿಂದ ವಿಚಾರಿಸಿ. ಆ ಮಗು ಸಿಕ್ಕಿದ ಮೇಲೆ ನನಗೆ ತಿಳಿಸಿರಿ, ಆಗ ನಾನೂ ಬಂದು ಅದನ್ನು ಆರಾಧಿಸುವೆನು,” ಎಂದು ಹೇಳಿ ಅವರನ್ನು ಬೇತ್ಲೆಹೇಮಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಮಾನಾ ತೆನಿ ತೆಂಕಾ “ಜಾವಾ ಅನಿ ತ್ಯಾ ಪೊರಾಕ್ ಬರೆ ಕರುನ್ ಹುಡ್ಕುನ್ ಕಾಡಾ ಅನಿ ಮಾಕಾಬಿ ಯೆವ್ನ್ ಸಾಂಗಾ, ಮಿಯಾಬಿ ಜಾವ್ನ್ ತೆಕಾ ಮಾನ್ ಕರುಕ್ ಪಾಜೆ” ಮನುನ್ ಸಾಂಗುನ್ ಬೆತ್ಲೆಹೆಮಾಕ್ ಧಾಡುನ್ ದಿಲ್ಯಾನ್. ಅಧ್ಯಾಯವನ್ನು ನೋಡಿ |