Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಅಲ್ಲಿದ್ದ ಕುರುಡರೂ ಕುಂಟರೂ ದೇವಾಲಯದಲ್ಲಿ ಆತನ ಬಳಿಗೆ ಬರಲು ಆತನು ಅವರನ್ನು ಸ್ವಸ್ಥಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ದೇವಾಲಯದಲ್ಲಿ ತಮ್ಮ ಬಳಿಗೆ ಬಂದ ಕುರುಡರನ್ನೂ ಕುಂಟರನ್ನೂ ಯೇಸು ಸ್ವಸ್ಥಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಕುರುಡರೂ ಕುಂಟರೂ ದೇವಾಲಯದಲ್ಲಿ ಆತನ ಬಳಿಗೆ ಬರಲು ಅವರನ್ನು ಸ್ವಸ್ಥಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಕೆಲವು ಮಂದಿ ಕುರುಡರು ಮತ್ತು ಕುಂಟರು ದೇವಾಲಯದಲ್ಲಿ ಯೇಸುವಿನ ಬಳಿಗೆ ಬಂದರು. ಯೇಸು ಅವರನ್ನು ಗುಣಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಕುರುಡರು ಮತ್ತು ಕುಂಟರು ದೇವಾಲಯದಲ್ಲಿ ಅವರ ಬಳಿಗೆ ಬಂದರು. ಯೇಸು ಅವರನ್ನು ಸ್ವಸ್ಥಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತನ್ನಾ ಕುಡ್ಡೆ ಅನಿ ಸೊಟ್ಟೆ ದೆವಾಚ್ಯಾ ಗುಡಿತ್ ತೆಚೆಕ್ಡೆ ಯೆಲೆ ಅನಿ ತೆನಿ ತೆಂಕಾ ಗುನ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:14
7 ತಿಳಿವುಗಳ ಹೋಲಿಕೆ  

ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.


ತರುವಾಯ ಯೇಸು ಎಲ್ಲಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚರಿಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.


ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.


ಆಗ ಕುರುಡರ ಕಣ್ಣು ಕಾಣುವುದು, ಕಿವುಡರ ಕಿವಿ ಕೇಳುವುದು.


ಆದರೆ ಮುಖ್ಯಯಾಜಕರೂ ಶಾಸ್ತ್ರಿಗಳೂ ಆತನು ಮಾಡಿದ ಆಶ್ಚರ್ಯಕರವಾದ ಕಾರ್ಯಗಳನ್ನು ನೋಡಿ ಹಾಗು “ದಾವೀದನ ಕುಮಾರನಿಗೆ ಹೊಸನ್ನ” ಎಂದು ದೇವಾಲಯದಲ್ಲಿ ಹುಡುಗರು ಕೂಗುತ್ತಿರುವುದನ್ನು ಕೇಳಿ ಕೋಪಗೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು