Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ತೋಟಗಾರರು ಅವನ ಆಳುಗಳನ್ನು ಹಿಡಿದು ಒಬ್ಬನನ್ನು ಹೊಡೆದರು, ಮತ್ತೊಬ್ಬನನ್ನು ಕಡಿದು ಹಾಕಿದರು, ಇನ್ನೊಬ್ಬನನ್ನು ಕಲ್ಲೆಸೆದು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಇವರು ಆ ಆಳುಗಳ ಮೇಲೆ ಬಿದ್ದು ಒಬ್ಬನನ್ನು ಬಡಿದರು, ಇನ್ನೊಬ್ಬನನ್ನು ಕಡಿದರು, ಮತ್ತೊಬ್ಬನ ಮೇಲೆ ಕಲ್ಲು ತೂರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಒಕ್ಕಲಿಗರು ಅವನ ಆಳುಗಳನ್ನು ಹಿಡುಕೊಂಡು ಒಬ್ಬನನ್ನು ಹೊಡೆದರು, ಒಬ್ಬನನ್ನು ಕಡಿದು ಹಾಕಿದರು, ಒಬ್ಬನನ್ನು ಕಲ್ಲೆಸೆದು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 “ಆದರೆ ರೈತರು ಆ ಸೇವಕರನ್ನು ಹಿಡಿದುಕೊಂಡು ಒಬ್ಬನನ್ನು ಹೊಡೆದರು; ಬೇರೊಬ್ಬನನ್ನು ಕತ್ತರಿಸಿಹಾಕಿದರು; ಮೂರನೇ ಸೇವಕನನ್ನು ಕಲ್ಲೆಸೆದು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 “ಆಗ ಗೇಣಿಗೆದಾರರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು, ಇನ್ನೊಬ್ಬನನ್ನು ಕೊಂದುಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಗುತ್ಕೆ ಧರಲ್ಲ್ಯಾನಿ ತ್ಯಾ ಆಳಾಕ್ನಿ ಧರ್‍ಲ್ಯಾನಿ, ಅನಿ ಎಕ್ಲ್ಯಾಕ್ ಮಾರ್ ಘಾಟ್ಲ್ಯಾನಿ, ದುಸ್ರ್ಯಾಕ್ ಜಿವಾನಿಚ್ ಮಾರ್‍ಲ್ಯಾನಿ, ಅನಿ ಅನಿಎಕ್ಲ್ಯಾಕ್ ಗುಂಡ್ಯಾನಿ ಮಾರ್‍ಲ್ಯಾನಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:35
23 ತಿಳಿವುಗಳ ಹೋಲಿಕೆ  

ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವುದಕ್ಕೂ ನಿನ್ನ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದು ಹಾಕಿ ನಿನ್ನನ್ನು ಅಸಡ್ಡೆಮಾಡಿದರು.


ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.


ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಅವರು ಹೀಗೆಯೇ ಹಿಂಸೆಪಡಿಸಿದರಲ್ಲಾ.


ಆತನು ಐದನೆಯ ಮುದ್ರೆಯನ್ನು ಒಡೆದಾಗ, ದೇವರ ವಾಕ್ಯದ ನಿಮಿತ್ತವಾಗಿಯೂ, ತಮಗಿದ್ದ ದೃಢವಾದ ಸಾಕ್ಷಿಯ ನಿಮಿತ್ತವಾಗಿಯೂ, ಹತರಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವುದನ್ನು ಕಂಡೆನು.


ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ನೀವು ತಿದ್ದಿ ನಡೆಯಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.”


ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಕನ ಮೇಲೆ ಕೋಪಗೊಂಡು, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳ ಹಾಕಿಸಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.


ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ, “ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತನಾಡುವುದಕ್ಕೋಸ್ಕರ ಯಾವ ಮಾರ್ಗವಾಗಿ ಬಂದಿತು?” ಎನ್ನಲು


ಅವನು ಅದಕ್ಕೆ, “ಸೇನಾಧೀಶ್ವರನಾದ ದೇವರೇ, ಯೆಹೋವನೇ ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ. ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.


ಈಜೆಬೆಲಳು ಎಲೀಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟು ಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೇ ಹೋದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಹೇಳಿಕಳುಹಿಸಿದಳು.


ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ನಾನು ಮಾಡಿದ್ದು ನನ್ನ ಸ್ವಾಮಿಯಾದ ನಿನಗೆ ಗೊತ್ತಾಗಲಿಲ್ಲವೋ? ಅವರಲ್ಲಿ ನೂರು ಜನರನ್ನು ತೆಗೆದುಕೊಂಡು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅನ್ನ ಪಾನಗಳನ್ನು ಕೊಟ್ಟು ಸಾಕಿದೆನಲ್ಲವೇ.


ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹು ಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರು ಜನರು ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.


ಸಮಸ್ತಜನರಿಗೆ ಹೇಳಬೇಕೆಂದು ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಯೆರೆಮೀಯನು ಹೇಳಿ ಮುಗಿಸಿದ ಮೇಲೆ ಯಾಜಕರೂ, ಪ್ರವಾದಿಗಳೂ ಎಲ್ಲಾ ಜನರೂ ಅವನನ್ನು ಹಿಡಿದು, “ನೀನು ಸಾಯಲೇಬೇಕು!


ಆ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ, ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕನಾದ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು.


ಫಲಕಾಲ ಹತ್ತಿರವಾದಾಗ ತನಗೆ ಬರಬೇಕಾದ ಹಣ್ಣುಗಳನ್ನು ತೆಗೆದುಕೊಂಡು ಬರುವುದಕ್ಕಾಗಿ ಆ ತೋಟಗಾರರ ಬಳಿಗೆ ತನ್ನ ಆಳುಗಳನ್ನು ಕಳುಹಿಸಲು,


ಆ ಯಜಮಾನನು ಪುನಃ ಮೊದಲಿನವರಿಗಿಂತ ಹೆಚ್ಚು ಮಂದಿ ಆಳುಗಳನ್ನು ಕಳುಹಿಸಿದನು, ಅವರು ಅವರಿಗೂ ಹಾಗೆಯೇ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು