Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೇಸು ಅವರ ಕೆಡುಕನ್ನು ಅರಿತುಕೊಂಡವನಾಗಿ, “ಕಪಟಿಗಳೇ, ನನ್ನನ್ನು ಏಕೆ ಪರೀಕ್ಷೆಮಾಡುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಯೇಸು ಅವರ ಕುತಂತ್ರವನ್ನು ಅರಿತುಕೊಂಡು, “ಕಪಟಿಗಳೇ, ನನ್ನನ್ನೇಕೆ ಪರೀಕ್ಷಿಸುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೇಸು ಅವರ ಕೆಡುಕನ್ನು ಅರಿತುಕೊಂಡವನಾಗಿ - ಕಪಟಿಗಳೇ, ನನ್ನನ್ನು ಯಾಕೆ ಪರೀಕ್ಷೆಮಾಡುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಈ ಜನರ ಕುತಂತ್ರವು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು, “ನೀವು ಕಪಟಿಗಳು! ನನ್ನನ್ನು ತಪ್ಪಿನಲ್ಲಿ ಸಿಕ್ಕಿಸಲು ಏಕೆ ಪ್ರಯತ್ನಿಸುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೇಸು ಅವರ ಕುಯುಕ್ತಿಯನ್ನು ತಿಳಿದುಕೊಂಡು, “ಕಪಟಿಗಳೇ, ನೀವು ನನ್ನನ್ನೇಕೆ ಪರೀಕ್ಷಿಸುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತೆಂಚಿ ಬುರ್ಶಿ ಯವ್ಜನ್ ಕಾಯ್ ಮನುನ್ ಜೆಜುಕ್ ಗೊತ್ತ್ ಹೊತ್ತೆ. ತಸೆಮನುನ್ ತೆನಿ,“ತುಮಿ ಕುಸ್ಡ್ಯಾನು! ಮಾಕಾ ಗೊಂದ್ಳುನ್ ಘಾಲುಚೆ ಮನುನ್ ತುಮಿ ಕಶ್ಯಾಕ್ ಯೌಜುಲ್ಯಾಸಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:18
15 ತಿಳಿವುಗಳ ಹೋಲಿಕೆ  

ಅವರು ಆತನನ್ನು ಪರೀಕ್ಷಿಸುವವರಾಗಿ ಆತನ ಮೇಲೆ ತಪ್ಪುಹೊರಿಸಬೇಕೆಂದೇ ಹೀಗೆ ಕೇಳಿದರು. ಆದರೆ ಯೇಸು ಬಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದನು.


ಆತನು ಪ್ರತಿ ಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅಗತ್ಯವಿರಲಿಲ್ಲ.


ಆದರೆ ಅವರು ಹಾಗಂದುಕೊಳ್ಳುವುದನ್ನು ಯೇಸುವು ತಿಳಿದುಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳುವುದೇನು?


ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.


ಆಗ ಪೇತ್ರನು ಆಕೆಗೆ, “ನೀವಿಬ್ಬರೂ ಕರ್ತನ ಆತ್ಮನನ್ನು ಪರೀಕ್ಷಿಸುವುದಕ್ಕೆ ಏಕೆ ಒಡಂಬಟ್ಟಿರಿ? ಅಗೋ, ನಿನ್ನ ಗಂಡನನ್ನು ಸಮಾಧಿಮಾಡಿದವರು ಬಂದು ಬಾಗಿಲಿನಲ್ಲಿ ಕಾಲಿಟ್ಟಿದ್ದಾರೆ, ನಿನ್ನನ್ನೂ ಹೊತ್ತುಕೊಂಡು ಹೋಗುವರು” ಎಂದು ಹೇಳಿದನು.


ಯೇಸು ಅವರ ಕುಯುಕ್ತಿಯನ್ನು ಅರಿತುಕೊಂಡು,


ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವುದಕ್ಕಾಗಿ, “ಬೋಧಕನೇ, ನಾನು ನಿತ್ಯಜೀವವನ್ನು ಹೊಂದಿಕೊಳ್ಳಲು ಏನು ಮಾಡಬೇಕು?” ಎಂದು ಕೇಳಲು,


ಯೇಸು ಅವರ ಮನಸ್ಸಿನ ವಿಚಾರವನ್ನು ತಿಳಿದವನಾಗಿ, ಒಂದು ಚಿಕ್ಕಮಗುವನ್ನು ತನ್ನ ಪಕ್ಕದಲ್ಲಿ ನಿಲ್ಲಿಸಿ,


ಆದರೂ ಇನ್ನೊಬ್ಬ ಸೇವಕನನ್ನು ಕಳುಹಿಸಿದನು. ಇವನನ್ನು ಅವರು ಕೊಂದು ಹಾಕಿದರು. ಇನ್ನೂ ಅನೇಕರಿಗೆ ಅವರು ಹಾಗೆಯೇ ಮಾಡಿ, ಅವರಲ್ಲಿ ಕೆಲವರನ್ನು ಹೊಡೆದರು ಮತ್ತು ಕೆಲವರನ್ನು ಕೊಂದು ಹಾಕಿದರು.


ಹೀಗೆ ಆಲೋಚಿಸಿಕೊಳ್ಳುತ್ತಿದ್ದುದನ್ನು ಕೂಡಲೆ ಯೇಸು ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಯಾಕೆ ಹೀಗೆ ಯೋಚಿಸುತ್ತೀರಿ?


ಫರಿಸಾಯರು ಯೇಸುವನ್ನು ಪರೀಕ್ಷಿಸಲು ಆತನ ಹತ್ತಿರಕ್ಕೆ ಬಂದು, “ಒಬ್ಬನು ಯಾವುದಾದರೂ ಒಂದು ಕಾರಣದಿಂದ ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಶಾಸ್ತ್ರ ಸಮ್ಮತವೋ?” ಎಂದು ಕೇಳಲು,


ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು.


ಹೀಗಿರಲಾಗಿ ಕೈಸರನಿಗೆ ಸುಂಕ ಕೊಡುವುದು ನಿಯಮ ಬದ್ಧವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು” ಅಂದರು.


ಸುಂಕಕ್ಕೆ ಕೊಡುವ ನಾಣ್ಯವನ್ನು ನನಗೆ ತೋರಿಸಿರಿ” ಅನ್ನಲು ಅವರು ಆತನಿಗೆ ಒಂದು ನಾಣ್ಯವನ್ನು ತಂದು ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು