ಮತ್ತಾಯ 22:45 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಈ ಮಾತಿನಲ್ಲಿ ದಾವೀದನೇ ಆತನನ್ನು ‘ಕರ್ತನೆಂದು’ ಕರೆದ ಮೇಲೆ ಆತನು ಅವನಿಗೆ ಮಗನಾಗುವುದು ಹೇಗೆ?” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 “ಇಲ್ಲಿ ದಾವೀದನೇ ಆತನನ್ನು ‘ನನ್ನ ಪ್ರಭು’ ಎಂದು ಕರೆದಿರುವಾಗ ಆತ ದಾವೀದನಿಗೆ ಪುತ್ರನಾಗಿರುವುದು ಹೇಗೆ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ದಾವೀದನು ಆತನನ್ನು ಒಡೆಯನೆಂದು ಹೇಳಿದ ಮೇಲೆ ಆತನು ಅವನಿಗೆ ಮಗನಾಗುವದು ಹೇಗೆ? ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ದಾವೀದನು ಕ್ರಿಸ್ತನನ್ನು ‘ಪ್ರಭು’ ಎಂದು ಕರೆದಿದ್ದಾನೆ. ಹೀಗಿರಲು ಆತನು ದಾವೀದನಿಗೆ ಮಗನಾಗಲು ಹೇಗೆ ಸಾಧ್ಯ?” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ದಾವೀದನು ತಾನೇ ಅವರನ್ನು, ‘ನನ್ನ ಕರ್ತದೇವರೇ’ ಎಂದು ಕರೆಯುವುದಾದರೆ, ಆತನು ದಾವೀದನ ಪುತ್ರನಾಗುವುದು ಹೇಗೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್45 ಜರ್ ದಾವಿದ್ ಕ್ರಿಸ್ತಾಕ್ ಧನಿ ಮನುನ್ ಬಲ್ವುತಾ ತರ್, ಕ್ರಿಸ್ತ್ ದಾವಿದಾಚ್ಯಾ ಘರಾನ್ಯಾಚೊ ಕಸೊ ಹೊವ್ಕ್ ಹೊತಾ? ಮನುನ್ ಇಚಾರ್ಲ್ಯಾನ್. ಅಧ್ಯಾಯವನ್ನು ನೋಡಿ |
ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.