Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದುದರಿಂದ ನೀವು ಈಗ ಮುಖ್ಯರಸ್ತೆಗೆ ಹೋಗಿ ಕಂಡ ಕಂಡವರನ್ನೆಲ್ಲಾ ಮದುವೆಯ ಔತಣಕ್ಕೆ ಕರೆಯಿರಿ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನೀವು ಹೆದ್ದಾರಿಗಳಿಗೆ ಹೋಗಿ ಕಂಡಕಂಡವರನ್ನೆಲ್ಲಾ ಉತ್ಸವಕ್ಕೆ ಕರೆಯಿರಿ’ ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀವು ಈಗ ನಾಲ್ಕು ಹಾದಿಗಳು ಕೂಡುವ ಸ್ಥಳಗಳಿಗೆ ಹೋಗಿ ಕಂಡವರನ್ನೆಲ್ಲಾ ಮದುವೆಯ ಊಟಕ್ಕೆ ಕರೆಯಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದ್ದರಿಂದ ಬೀದಿಯ ಮೂಲೆಮೂಲೆಗಳಿಗೆ ಹೋಗಿ ನೀವು ಕಂಡ ಜನರನ್ನೆಲ್ಲ ಔತಣಕ್ಕೆ ಆಹ್ವಾನಿಸಿರಿ’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದ್ದರಿಂದ ನೀವು ಮುಖ್ಯ ಬೀದಿಗಳಿಗೆ ಹೊರಟುಹೋಗಿ ಅಲ್ಲಿ ಕಂಡವರನ್ನೆಲ್ಲಾ ಮದುವೆಗೆ ಆಹ್ವಾನಿಸಿರಿ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅತ್ತಾ ತುಮಿ ಮೊಟ್ಯಾ-ಮೊಟ್ಯಾ ವನಿಯಾತ್ನಿ ಜಾವಾ ಅನಿ ಕವ್ಡಿ ಗಾವ್ತಾತ್ ತವ್ಡ್ಯಾ ಲೊಕಾಕ್ನಿ ಗರ್‍ದಿಚ್ಯಾ ಜೆವ್ನಾಕ್ ಬಲ್ವುನ್ ಹಾನಾ.” ಮನುನ್ ಧಾಡುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:9
16 ತಿಳಿವುಗಳ ಹೋಲಿಕೆ  

ಆತ್ಮನು ಮತ್ತು ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ.


ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ


ಹಾಗೆಯೇ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ, ಹೇಗೆಂದರೆ; ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಕನಾಗಿರುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ದೇವರು ಹೇಳಿದ್ದಾನೆ ಎಂದರು.


ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ.


“ಮಾರ್ಗವು ಕವಲೊಡೆಯುವ ಸ್ಥಳದಲ್ಲಿ, ಎರಡು ದಾರಿಗಳ ಮೊದಲಲ್ಲಿ ಬಾಬೆಲಿನ ಅರಸನು ಶಕುನ ನೋಡುವುದಕ್ಕೆ ನಿಂತಿದ್ದಾನೆ; ಬಾಣಗಳನ್ನು ಕಲಕಿ, ವಿಗ್ರಹಗಳನ್ನು ಪ್ರಶ್ನೆಕೇಳಿ, ಕಾಳಿಜವನ್ನು ಪರೀಕ್ಷಿಸಿದ್ದಾನೆ.


ನೀನು ಮರಣದಿಂದ ಓಡಿಹೋಗುವವರನ್ನು ಹಿಡಿದು ಕೊಲ್ಲುವುದಕ್ಕೆ ಅವರ ಮಾರ್ಗಗಳಲ್ಲಿ ನಿಂತು ಅವರನ್ನು ಸಂಹರಿಸಿದೆ. ಆ ಇಕ್ಕಟ್ಟಿನ ವೇಳೆಯಲ್ಲಿ ಪ್ರಾಣ ಉಳಿಸಿಕೊಂಡವರನ್ನು ಹಿಡಿದು ಶತ್ರುಗಳಿಗೆ ಒಪ್ಪಿಸಿಕೊಟ್ಟೆ.


ಆಗ ತನ್ನ ಆಳುಗಳಿಗೆ, ‘ಮದುವೆಯ ಔತಣವು ಸಿದ್ಧವಾಗಿದೆ ಸರಿ, ಆದರೆ ಆಹ್ವಾನಿತರು ಯೋಗ್ಯರಾಗಿರಲಿಲ್ಲ.


ಆ ಆಳುಗಳು ಮುಖ್ಯರಸ್ತೆಗಳಿಗೆ ಹೋಗಿ ಕೆಟ್ಟವರು ಒಳ್ಳೆಯವರೆನ್ನದೇ ಕಂಡವರನ್ನೆಲ್ಲಾ ಒಟ್ಟುಗೂಡಿಸಿ ಕರೆದುಕೊಂಡು ಬಂದರು. ಹೀಗೆ ಮದುವೆಯ ಮಂಟಪವು ಅತಿಥಿಗಳಿಂದ ತುಂಬಿಹೋಯಿತು.


ಅವರು ಅವನಿಗೆ, ‘ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ’ ಎಂದರು, ಆಗ ಅವನು ಅವರಿಗೆ, ‘ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ’ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು