Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:44 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಆದಕಾರಣ ನೀವು ಸಹ ಸಿದ್ಧವಾಗಿರಿ; ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಇದನ್ನು ಚೆನ್ನಾಗಿ ತಿಳಿದುಕೊಂಡು ನೀವು ಸಹ ಸಿದ್ಧರಾಗಿರಿ. ಏಕೆಂದರೆ ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಆದಕಾರಣ ನೀವು ಸಹ ಸಿದ್ಧವಾಗಿರ್ರಿ; ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಆದ್ದರಿಂದ ನೀವು ಸಹ ಸಿದ್ಧವಾಗಿರಿ. ನೀವು ನೆನಸದ ಸಮಯದಲ್ಲಿ ಮನುಷ್ಯಕುಮಾರನು ಬರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಆದಕಾರಣ ನೀವು ಸಹ ಸಿದ್ಧವಾಗಿರಿ, ಏಕೆಂದರೆ ನೀವು ನಿರೀಕ್ಷಿಸದ ಸಮಯದಲ್ಲಿ ಮನುಷ್ಯಪುತ್ರನಾದ ನಾನು ಬರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ತೆಚೆಸಾಟ್ನಿ ತುಮಿ ತಯಾರಿತ್ ರ್‍ಹಾವಾ ಕಶ್ಯಾಕ್ ಮಟ್ಲ್ಯಾರ್ ತುಮಿ ಚಿಂತಿನಸಲ್ಲ್ಯಾ ಎಳಾರ್ ಮಾನ್ಸಾಚೊ ಲೆಕ್ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:44
11 ತಿಳಿವುಗಳ ಹೋಲಿಕೆ  

ಅವರು ಕೊಂಡುಕೊಳ್ಳುವುದಕ್ಕೆ ಹೊರಟುಹೋದಾಗ ಮದಲಿಂಗನು ಬಂದನು. ಸಿದ್ಧವಾಗಿದ್ದವರು ಅವನ ಸಂಗಡ ಮದುವೆಯ ಮನೆಯೊಳಗೆ ಹೋದರು, ಬಾಗಿಲನ್ನು ಮುಚ್ಚಲಾಯಿತು.


ಏಕೆಂದರೆ ಆ ದಿನವಾದರೂ ಗಳಿಗೆಯಾದರೂ ನಿಮಗೆ ತಿಳಿಯದು, ಆದಕಾರಣ ಎಚ್ಚರವಾಗಿರಿ.


“ಹೀಗಿರಲಾಗಿ ನಿಮ್ಮ ಕರ್ತನು ಬರುವ ದಿನವು ನಿಮಗೆ ಗೊತ್ತಿಲ್ಲದಿರುವುದರಿಂದ ಎಚ್ಚರವಾಗಿರಿ.


ಅದುದರಿಂದ ನೀವು ಸಹ ಸಿದ್ಧವಾಗಿರಿ. ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ” ಅಂದನು.


ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ, ಕರ್ತನು ಹತ್ತಿರವಾಗಿದ್ದಾನೆ.


ಹೇಗೆ ಮಿಂಚು ಪೂರ್ವದಲ್ಲಿ ಹುಟ್ಟಿ ಪಶ್ಚಿಮದ ವರೆಗೂ ಹೊಳೆಯುತ್ತದೋ ಹಾಗೆಯೇ ಮನುಷ್ಯಕುಮಾರನ ಬರುವಿಕೆಯೂ ಆಗುವುದು.


ಯಜ್ಞದ ಕುರಿಮರಿಯಾದಾತನ ವಿವಾಹಕಾಲವು ಬಂದಿತೆಂದು ಸಂತೋಷಪಡೋಣ, ಹರ್ಷಗೊಳ್ಳೋಣ, ಆತನನ್ನು ಘನಪಡಿಸೋಣ, ಏಕೆಂದರೆ ಆತನನ್ನು ವಿವಾಹವಾಗುವ ಕನ್ಯೆಯು ತನ್ನನ್ನು ತಾನೇ ಸಿದ್ಧಮಾಡಿಕೊಂಡಿದ್ದಾಳೆ” ಎಂದು ಹೇಳಿತು.


ಸಹೋದರರೇ, ನೀವು ಒಬ್ಬರ ಮೇಲೊಬ್ಬರು ಆಪವಾದನೆ ಮಾಡಬೇಡಿರಿ; ಇದರಿಂದ ನ್ಯಾಯವಿಚಾರಣೆಗೆ ಗುರಿಯಾದಿರಿ. ಅಗೋ, ನ್ಯಾಯಾಧಿಪತಿಯು ಬಾಗಿಲಿನ ಮುಂದೆಯೇ ನಿಂತಿದ್ದಾನೆ.


ಕಳ್ಳನು ಬರುವ ಗಳಿಗೆ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ತನ್ನ ಮನೆಗೆ ಕನ್ನಾ ಹಾಕಗೊಡಿಸದೇ ಕಾಯುತ್ತಿದ್ದನೆಂದು ತಿಳಿದುಕೊಳ್ಳಿರಿ.


ಕಳ್ಳನು ಬರುವ ಗಳಿಗೆಯು ಮನೆ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು, ತನ್ನ ಮನೆಗೆ ಕನ್ನಾ ಹಾಕಗೊಡಿಸುತ್ತಿರಲಿಲ್ಲವೆಂದು ತಿಳಿದುಕೊಳ್ಳಿರಿ.


ಆದರೆ ಅಂದು ಬರುವುದಕ್ಕಿರುವ ಇವೆಲ್ಲವುಗಳಿಂದ ತಪ್ಪಿಸಿಕೊಳ್ಳುವುದಕ್ಕೂ, ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವುದಕ್ಕೂ, ನೀವು ಪೂರ್ಣ ಶಕ್ತರಾಗುವಂತೆ, ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆಮಾಡಿಕೊಳ್ಳುತ್ತಾ ಎಚ್ಚರವಾಗಿರಿ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು