Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಏಕೆಂದರೆ ಆ ದಿನವಾದರೂ ಗಳಿಗೆಯಾದರೂ ನಿಮಗೆ ತಿಳಿಯದು, ಆದಕಾರಣ ಎಚ್ಚರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆದ್ದರಿಂದ ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದಕಾರಣ ಆ ದಿನವಾದರೂ ಗಳಿಗೆಯಾದರೂ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರವಾಗಿರ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಆದ್ದರಿಂದ ಯಾವಾಗಲೂ ಸಿದ್ಧವಾಗಿರಿ. ಮನುಷ್ಯಕುಮಾರನು ಬರುವ ದಿನವಾಗಲಿ ಸಮಯವಾಗಲಿ ನಿಮಗೆ ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಆದ್ದರಿಂದ ಎಚ್ಚರವಾಗಿರಿ, ಏಕೆಂದರೆ ಮನುಷ್ಯಪುತ್ರನಾದ ನನ್ನ ಬರುವ ದಿನವನ್ನಾಗಲಿ ಗಳಿಗೆಯನ್ನಾಗಲಿ ನೀವು ಅರಿಯದವರಾಗಿದ್ದೀರಿ, ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತೆಚೆಸಾಟ್ನಿ ತುಮಿ ಕನ್ನಾಬಿ ಉಶಾರ್ಕಿತ್ ರ್‍ಹಾವಾ, ಕಸ್ಯಾಕ್ ಮಟ್ಲ್ಯಾರ್ ಮಾನ್ಸಾಚೊ ಲೆಕ್ ಯೆತಲೊ ದಿಸ್ ನಾಹೊಲ್ಯಾರ್ ಎಳ್ ತುಮ್ಕಾ ಗೊತ್ತ್ ನಾ. ಮನುನ್ ಜೆಜುನ್ ಮುಗಸ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:13
12 ತಿಳಿವುಗಳ ಹೋಲಿಕೆ  

ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿರೋಣ.


“ಇಗೋ ಕಳ್ಳನು ಬರುವಂತೆ ಬರುತ್ತೇನೆ. ತಾನು ಬೆತ್ತಲೆಯಾಗಿ ತಿರುಗಾಡಿ ಜನರಿಂದ ಅವಮಾನಕ್ಕೆ ಗುರಿಯಾಗದಂತೆ ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಜಾಗರೂಕತೆಯಿಂದ ಕಾಪಾಡಿಕೊಳ್ಳುವವನು ಧನ್ಯನು.”


ಆದರೆ ಅಂದು ಬರುವುದಕ್ಕಿರುವ ಇವೆಲ್ಲವುಗಳಿಂದ ತಪ್ಪಿಸಿಕೊಳ್ಳುವುದಕ್ಕೂ, ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವುದಕ್ಕೂ, ನೀವು ಪೂರ್ಣ ಶಕ್ತರಾಗುವಂತೆ, ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆಮಾಡಿಕೊಳ್ಳುತ್ತಾ ಎಚ್ಚರವಾಗಿರಿ” ಅಂದನು.


ಎಚ್ಚರವಾಗಿರಿ, ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ. ಧೈರ್ಯವಂತರಾಗಿರಿ, ಬಲಗೊಳ್ಳಿರಿ.


ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.


ಅವನು ನೆನಸದ ದಿನದಲ್ಲಿಯೂ, ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾಗಿ ದಂಡಿಸಿ


ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಜಿತೇಂದ್ರಿಯರಾಗಿಯೂ ಯಾವಾಗಲೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರಿ.


ಆದರೆ ನೀನು ಎಲ್ಲಾ ವಿಷಯಗಳಲ್ಲಿಯೂ ಸ್ವಸ್ಥಚಿತ್ತನಾಗಿರು, ಹಿಂಸೆಯನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನಗೆ ನೇಮಿಸಿರುವ ಸೇವೆಯನ್ನು ಲೋಪವಿಲ್ಲದೆ ಮಾಡು.


ಆದಕಾರಣ ನಾನು ಕಣ್ಣೀರು ಸುರಿಸುತ್ತಾ ಮೂರು ವರ್ಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿ ಹೇಳಿದೆನೆಂಬುದನ್ನು ನೀವು ನೆನಪಿಸಿಕೊಂಡು ಎಚ್ಚರವಾಗಿರಿ.


ಆದರೆ ಆತನು ಅವರಿಗೆ ಉತ್ತರವಾಗಿ, ‘ನಿಮ್ಮನ್ನು ನಾನರಿಯೆನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು