Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಐದು ತಲಾಂತುಗಳು ಹೊಂದಿದವನು ಮುಂದೆ ಬಂದು ಇನ್ನೂ ಐದು ತಲಾಂತುಗಳನ್ನು ತಂದು, ‘ಯಜಮಾನನೇ, ನೀನು ಐದು ತಲಾಂತಗಳನ್ನು ನನಗೆ ಕೊಟ್ಟಿದ್ದೆಯಲ್ಲಾ, ಇಗೋ, ಇನ್ನು ಐದು ತಲಾಂತು ಸಂಪಾದಿಸಿದ್ದೇನೆ’ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಸೇವಕರಿಂದ ಲೆಕ್ಕಾಚಾರ ಕೇಳಿದ. ಐದು ತಲೆಂತು ಪಡೆದವನು ಇನ್ನೂ ಐದು ತಲೆಂತುಗಳನ್ನು ಮುಂದೆ ತಂದು, ‘ಒಡೆಯಾ, ನೀವು ನನ್ನ ವಶಕ್ಕೆ ಐದು ತಲೆಂತು ಒಪ್ಪಿಸಿದಿರಿ. ಇಗೋ ನೋಡಿ, ಮತ್ತೆ ಐದು ತಲೆಂತು ಸಂಪಾದಿಸಿದ್ದೇನೆ,’ ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಐದು ತಲಾಂತು ಹೊಂದಿದವನು ಮುಂದೆಬಂದು ಇನ್ನೂ ಐದು ತಲಾಂತು ತಂದು - ಸ್ವಾಮೀ, ನೀನು ಐದು ತಲಾಂತನ್ನು ನನಗೆ ಕೊಟ್ಟಿದ್ದಿಯಲ್ಲಾ, ಇಗೋ, ಇನ್ನು ಐದು ತಲಾಂತು ಸಂಪಾದಿಸಿದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಐದು ತಲಾಂತು ಪಡೆದ ಸೇವಕನು ಇನ್ನೂ ಐದು ತಲಾಂತನ್ನು ತನ್ನ ಯಜಮಾನನ ಬಳಿಗೆ ತಂದು, ‘ಧಣಿಯೇ, ನೀನು ನನ್ನಲ್ಲಿ ಭರವಸೆಯಿಟ್ಟು ಐದು ತಲಾಂತನ್ನು ಕೊಟ್ಟೆ. ನಾನು ಅದನ್ನು ವಿನಿಯೋಗಿಸಿ ಇನ್ನೂ ಐದು ತಲಾಂತು ಸಂಪಾದಿಸಿದ್ದೇನೆ’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಐದು ಚಿನ್ನದ ನಾಣ್ಯಗಳನ್ನು ಹೊಂದಿದ್ದವನು ಬಂದು ಬೇರೆ ಐದು ಚಿನ್ನದ ನಾಣ್ಯಗಳನ್ನು ತಂದು, ‘ಒಡೆಯನೇ, ನೀನು ನನಗೆ ಐದು ಚಿನ್ನದ ನಾಣ್ಯಗಳನ್ನು ಒಪ್ಪಿಸಿದ್ದೆ. ನೋಡು, ಅವುಗಳಲ್ಲದೆ ಇನ್ನೂ ಬೇರೆ ಐದು ಚಿನ್ನದ ನಾಣ್ಯಗಳನ್ನು ನಾನು ಸಂಪಾದಿಸಿದ್ದೇನೆ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಪಾಂಚ್ ಹಜಾರ್ ಸೊನ್ಯಾಚ್ಯಾ ಗಾಲಿಯಾ ಘೆಟಲ್ಲೊ ಫಿಡೆ ಯೆಲೊ ಅನಿ ಅನಿ ಪಾಂಚ್ ಹಜಾರ್ ಗಾಲಿಯಾ ದಿವ್ನ್, ಮಾಲಿಕ್, ತುಮಿ ಮಾಕಾ ಪಾಂಚ್ ಹಜಾರ್ ಸೊನ್ಯಾಚ್ಯಾ ಗಾಲಿಯಾ ದಿಲ್ಲ್ಯಾಶಿ, ಖರೆ ಮಿಯಾ ಅನಿ ಪಾಂಚ್ ಹಜಾರ್ ಸೊನ್ಯಾಚ್ಯಾ ಗಾಲಿಯಾ ಕಮ್ವುಲಾ. ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:20
8 ತಿಳಿವುಗಳ ಹೋಲಿಕೆ  

ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.


ಆದರೂ ಒಬ್ಬನು; “ನಿನಗೆ ನಂಬಿಕೆಯುಂಟು ಮತ್ತು ನನಗೆ ಕ್ರಿಯೆಗಳುಂಟು” ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ನನಗೆ ತೋರಿಸು. ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ತೋರಿಸುತ್ತೇನೆ ಎಂದು ಹೇಳುವನಲ್ಲವೇ.


ನನ್ನಲ್ಲಿ ಕಾರ್ಯಸಾಧಿಸುವ ದೇವರ ಬಲದಿಂದ ಇದಕ್ಕೊಸ್ಕರವೇ ಶ್ರಮಿಸಿ ಹೋರಾಡುತ್ತೇನೆ.


ಆದರೆ ನಾನು ಈಗ ಎಂಥವನಾಗಿದ್ದೇನೊ ಅದು ದೇವರ ಕೃಪೆಯಿಂದಲೇ ಮತ್ತು ಆತನ ಕೃಪೆಯು ನನ್ನಲ್ಲಿ ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.


ಅವನು ಲೆಕ್ಕ ತೆಗೆದುಕೊಳ್ಳುವುದಕ್ಕೆ ಪ್ರಾರಂಭಮಾಡಿದಾಗ ಹತ್ತು ಸಾವಿರ ಬಂಗಾರದ ನಾಣ್ಯ ನೀಡಬೇಕಿದ್ದ ಸೇವಕನನ್ನು ಅವನ ಬಳಿಗೆ ಕರತಂದರು.


ಹೊರಡುವಾಗ ತನ್ನ ಆಳುಗಳಲ್ಲಿ ಹತ್ತು ಮಂದಿಯನ್ನು ಕರೆದು ಅವರಿಗೆ ಹತ್ತು ಚಿನ್ನದ ನಾಣ್ಯಗಳನ್ನು ಕೊಟ್ಟು, ‘ನಾನು ಬರುವ ತನಕ ವ್ಯಾಪಾರಮಾಡಿಕೊಂಡಿರಿ’ ಎಂದು ಹೇಳಿ ಹೊರಟು ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು