ಮತ್ತಾಯ 26:61 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201961 “ನಾನು ದೇವರ ಆಲಯವನ್ನು ಕೆಡವಿಬಿಟ್ಟು ಮೂರು ದಿನಗಳಲ್ಲಿ ತಿರುಗಿ ಕಟ್ಟಬಲ್ಲೆನೆಂದು ‘ಈ ಮನುಷ್ಯನು ಹೇಳಿದನು’” ಅಂದರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)61 “ ‘ಮಹಾದೇವಾಲಯವನ್ನು ಕೆಡವಿಬಿಟ್ಟು ಅದನ್ನು ಮೂರು ದಿನಗಳಲ್ಲಿ ಮರಳಿ ಕಟ್ಟುವ ಶಕ್ತಿ ನನಗಿದೆ,’ ಎಂದು ಇವನು ಹೇಳಿದ್ದಾನೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)61 ನಾನು ದೇವರ ಆಲಯವನ್ನು ಕೆಡವಿಬಿಟ್ಟು ಮೂರು ದಿನಗಳಲ್ಲಿ ಕಟ್ಟಬಲ್ಲೆನೆಂದು ಇವನು ಹೇಳಿದನು ಅಂದರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್61 “ಈ ಮನುಷ್ಯನು, ‘ನಾನು ದೇವರ ಆಲಯವನ್ನು ಕೆಡವಿ ಅದನ್ನು ಮತ್ತೆ ಮೂರು ದಿನಗಳಲ್ಲಿ ನಿರ್ಮಿಸುತ್ತೇನೆ’ ಎಂದು ಹೇಳಿದನು” ಎಂಬುದಾಗಿ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ61 “ನಾನು ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟಬಲ್ಲೆನೆಂದು ಈತನು ಹೇಳಿದನು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್61 “ಹ್ಯೊ ಮಾನುಸ್, ದೆವಾಚಿ ಗುಡಿ ಪಾಡ್ವುನ್ ತಿನ್ ದಿಸಾತ್ನಿ ಅನಿಪರ್ತುನ್ ಭಾಂದ್ತಾ ಮನುನ್ ಸಾಂಗುಕ್ ಲಾಗಲ್ಲೊ.” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |
ಇದಲ್ಲದೆ ಎಪಿಕೂರಿಯನ್ನರು, ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು; “ಈ ವಾಚಾಳಿ ಏನು ಹೇಳ ಬೇಕೆಂದಿದ್ದಾನೆ?” ಅಂದರು. ಅವನು ಯೇಸುವಿನ ವಿಷಯವಾಗಿ ಮತ್ತು ಸತ್ತವರು ಎದ್ದು ಬರುವರೆಂಬುದರ ಕುರಿತು ಸಾರುತ್ತಿದ್ದುದರಿಂದ; “ಇವನು ಅನ್ಯದೇಶದ ದೇವರುಗಳನ್ನು ಪ್ರಚಾರಮಾಡುವವನಾಗಿ ಕಂಡುಬರುತ್ತಾನೆಂದು” ಬೇರೆ ಕೆಲವರು ಹೇಳಿದರು.