Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಪಿಲಾತನು ಅವರನ್ನು, “ಹಾಗಾದರೆ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಲು ಎಲ್ಲರೂ, “ಅವನನ್ನು ಶಿಲುಬೆಗೆ ಹಾಕಿಸು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ಹಾಗಾದರೆ, ‘ಕ್ರಿಸ್ತ’ ಎಂದು ಕರೆಯಲಾಗುವ ಯೇಸುವನ್ನು ಏನುಮಾಡಲಿ?” ಎಂದು ಪಿಲಾತನು ಮರುಪ್ರಶ್ನೆ ಹಾಕಿದನು. ಅವರೆಲ್ಲರು, “ಅವನನ್ನು ಶಿಲುಬೆಗೇರಿಸಿ,” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಪಿಲಾತನು ಅವರನ್ನು - ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಎಂದು ಕೇಳಲು ಎಲ್ಲರೂ - ಅವನನ್ನು ಶಿಲುಬೆಗೆ ಹಾಕಿಸು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಪಿಲಾತನು, “ಹಾಗಾದರೆ ಕ್ರಿಸ್ತನೆಂದು ಕರೆಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಿದನು. ಜನರೆಲ್ಲರೂ, “ಅವನನ್ನು ಶಿಲುಬೆಗೇರಿಸು!” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಪಿಲಾತನು ಅವರಿಗೆ, “ಹಾಗಾದರೆ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಲು ಅವರೆಲ್ಲರೂ, “ಆತನನ್ನು ಶಿಲುಬೆಗೆ ಹಾಕಿಸು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತನ್ನಾ ಪಿಲಾತಾನ್,“ತಸೆ ಜಾಲ್ಯಾರ್ ಕ್ರಿಸ್ತ್ ಮನ್ತಲ್ಯಾ ಹ್ಯಾ ಜೆಜುಕ್ ಮಿಯಾ ಕಾಯ್ ಕರುಚೆ?” ಮನುನ್ ತೆಂಕಾ ಇಚಾರ್‍ಲ್ಯಾನ್. ತನ್ನಾ ತೆನಿ ಸಗ್ಳ್ಯಾನಿ,“ತೆಕಾ ಕುರ್ಸಾರ್ ಮಾರ್!” ಮನುನ್ ಜಬಾಬ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:22
16 ತಿಳಿವುಗಳ ಹೋಲಿಕೆ  

“ಆದುದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪ ಕ್ಷಮಾಪಣೆಯು ದೊರೆಯುತ್ತದೆಂಬುದು ನಿಮಗೆ ಸಾರೋಣವಾಗಿತ್ತೆಂದು ನಿಮಗೆ ತಿಳಿದಿರಲಿ.


ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ, ಅನ್ಯಜನಾಂಗಕ್ಕೆ ಅಸಹ್ಯನೂ, ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆ ಹೇಳುತ್ತಾನೆ, “ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನನ್ನು ಪರಿಗ್ರಹಿಸಿರುವುದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.”


ಆಗ ಮುಖ್ಯಯಾಜಕರು ಮತ್ತು ಹಿರೀಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಆತನ ವಿರುದ್ಧವಾಗಿ ಸಾಕ್ಷಿ ಹುಡುಕುತ್ತಾ ಇದ್ದರು. ಆದರೆ ಅವರಿಗೆ ಸರಿಯಾದ ಒಂದು ಸಾಕ್ಷ್ಯವೂ ದೊರಕಲಿಲ್ಲ.


ಹೀಗಿರಲಾಗಿ ಅವರು ಸೇರಿಬಂದಿದ್ದ ಸಮಯದಲ್ಲಿ ಪಿಲಾತನು, “ನಿಮಗೆ ಯಾರನ್ನು ಬಿಟ್ಟುಕೊಡಬೇಕೆನ್ನುತ್ತೀರಿ? ಬರಬ್ಬನನ್ನೋ ಅಥವಾ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನೋ?” ಎಂದು ಅವರನ್ನು ಕೇಳಿದನು.


ಯಾಕೋಬನ ಮಗನು ಯೋಸೇಫನು. ಯೋಸೇಫನು ಮರಿಯಳ ಗಂಡನು. ಈ ಮರಿಯಳಿಂದಲೇ ಕ್ರಿಸ್ತನೆಂಬ ಯೇಸು ಹುಟ್ಟಿದನು.


ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಅಡಗಿಸಿಬಿಟ್ಟೆನು; ಅನಂತರ ನನಗೆ ಕುರಿಗಳ ವಿಷಯವಾಗಿ ತಾಳ್ಮೆ ತಪ್ಪಿತು; ಅವುಗಳಿಂದ ನನಗೆ ಬೇಸರವಾಯಿತು.


ನನ್ನ ಗುಡಾರದ ಆಳುಗಳು, ‘ನಮ್ಮ ಯಜಮಾನ ಬಡಿಸಿದ ಮಾಂಸದಿಂದ ತೃಪ್ತರಾಗದವರು ಎಲ್ಲಿಯೂ ಸಿಕ್ಕಲಾರರು’ ಎಂದು ಹೇಳಿಕೊಳ್ಳುತ್ತಿರಲಿಲ್ಲವೋ?


ಅದಕ್ಕೆ ದೇಶಾಧಿಪತಿಯು ಅವರನ್ನು, “ಈ ಇಬ್ಬರಲ್ಲಿ ಯಾರನ್ನು ನಿಮಗೆ ಬಿಟ್ಟುಕೊಡಬೇಕನ್ನುತ್ತೀರಿ?” ಎಂದು ಕೇಳಲು ಅವರು “ಬರಬ್ಬನನ್ನು” ಅಂದರು.


ಅದಕ್ಕವನು “ಏಕೆ? ಈತನು ಮಾಡಿದ ಅಪರಾಧವೇನು?” ಅಂದನು. ಆದರೆ ಅವರು, “ಅವನನ್ನು ಶಿಲುಬೆಗೆ ಹಾಕಿಸು” ಎಂದು ಬಹಳವಾಗಿ ಆರ್ಭಟಿಸಿದರು.


ಆ ಹೆಂಗಸು ಆತನಿಗೆ “ಮೆಸ್ಸೀಯನು (ಎಂದರೆ ಕ್ರಿಸ್ತನು) ಬರುತ್ತಾನೆಂದು ನಾನು ಬಲ್ಲೆನು. ಆತನು ಬಂದಾಗ ನಮಗೆ ಎಲ್ಲವನ್ನು ತಿಳಿಸಿಕೊಡುವನು” ಎಂದು ಹೇಳಲು,


ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ, ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು