Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಈ ಕಾರಣದಿಂದ ಇಂದಿನವರೆಗೂ ಆ ಹೊಲಕ್ಕೆ “ಜೀವಹತ್ಯದ ಹೊಲವೆಂಬ” ಹೆಸರು ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಈ ಕಾರಣದಿಂದಲೇ ಅದನ್ನು ‘ನೆತ್ತರ ನೆಲ’ ಎಂದು ಇಂದಿಗೂ ಕರೆಯಲಾಗುತ್ತಿದೆ. ಹೀಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಈ ಕಾರಣದಿಂದ ಇಂದಿನವರೆಗೂ ಆ ಹೊಲಕ್ಕೆ ಜೀವಹತ್ಯದ ಹೊಲವೆಂಬ ಹೆಸರು ಅದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದಕಾರಣವೇ ಆ ಹೊಲವನ್ನು ಇಂದಿಗೂ “ಜೀವಹತ್ಯೆಯ ಹೊಲ”ವೆಂದು ಕರೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಈ ಕಾರಣದಿಂದ ಆ ಹೊಲವನ್ನು “ರಕ್ತದ ಹೊಲ” ಎಂದು ಈ ದಿನದವರೆಗೆ ಕರೆಯಲಾಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಹೆಚೆಸಾಟ್ನಿ ತ್ಯಾ ಶೆತಾಕ್ ಆಜ್ ಪತರ್‍ಬಿ, “ರಗ್ತಾಚೆ ಶೆತ್” ಮನುನ್ ನಾವ್ ಪಡಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:8
7 ತಿಳಿವುಗಳ ಹೋಲಿಕೆ  

ಇದು ಯೆರೂಸಲೇಮ್ ಪಟ್ಟಣದ ನಿವಾಸಿಗಳಿಗೆಲ್ಲಾ ತಿಳಿದುಬಂದುದರಿಂದ ಆ ಹೊಲಕ್ಕೆ ಅವರ ಭಾಷೆಯಲ್ಲಿ ‘ಅಕೆಲ್ದಾಮಾ,’ ಅಂದರೆ ರಕ್ತದ ಹೊಲ ಎಂಬ ಹೆಸರು ಬಂದಿತು.)


ಅದರಂತೆ ಕಾವಲುಗಾರರು ಆ ಹಣವನ್ನು ತೆಗೆದುಕೊಂಡು ತಮಗೆ ಹೇಳಿಕೊಟ್ಟ ಹಾಗೆಯೇ ಮಾಡಿದರು. ಈ ಮಾತು ಇಂದಿನವರೆಗೂ ಯೆಹೂದ್ಯರಲ್ಲಿ ಹರಡಿಕೊಂಡಿದೆ.


ಅವನು ಹಿತ್ತಿಯರ ದೇಶಕ್ಕೆ ಹೋಗಿ ಒಂದು ಪಟ್ಟಣವನ್ನು ಕಟ್ಟಿಕೊಂಡು ಅದಕ್ಕೆ ಲೂಜ್ ಎಂದು ಹೆಸರಿಟ್ಟನು; ಅದಕ್ಕೆ ಇಂದಿನವರೆಗೂ ಅದೇ ಹೆಸರಿರುತ್ತದೆ.


ಇದಲ್ಲದೆ ಯೆಹೋಶುವನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು, ಯೊರ್ದನಿನ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ನಿಂತಿದ್ದ ಸ್ಥಳದಲ್ಲಿ ನಿಲ್ಲಿಸಿದನು. ಅವು ಇಂದಿನವರೆಗೂ ಅಲ್ಲಿಯೇ ಇವೆ.


ಮೋವಾಬ್ಯರ ದೇಶದಲ್ಲಿ ಬೇತ್‍ಪೆಗೋರದ ಎದುರಾಗಿರುವ ಕಣಿವೆಯಲ್ಲಿ (ಯೆಹೋವನು) ಅವನ ದೇಹವನ್ನು ಸಮಾಧಿಮಾಡಿದನು; ಅವನ ಸಮಾಧಿ ಎಲ್ಲಿದೆಯೋ ಇಂದಿನ ವರೆಗೆ ಯಾರಿಗೂ ತಿಳಿಯದು.


ಮಂಜೂಷಕ್ಕಿಂತಲೂ ಉದ್ದವಾಗಿದ್ದ ಆ ಕೋಲುಗಳ ತುದಿಗಳು ಗರ್ಭಗುಡಿಯ ಎದುರಿನಲ್ಲಿ ನಿಂತವರಿಗೆ ಕಾಣಿಸುತ್ತಿದ್ದವು. ಆದರೆ ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ; ಮಂಜೂಷವು ಇಂದಿನವರೆಗೂ ಅಲ್ಲೇ ಇದೆ.


ಬಳಿಕ ಆಲೋಚನೆಮಾಡಿ ಪರದೇಶಿಗಳನ್ನು ಹೂಣಿಡುವುದಕ್ಕೋಸ್ಕರ ಅದರಿಂದ ಕುಂಬಾರನ ಹೊಲವೆಂಬ ಭೂಮಿಯನ್ನು ಕೊಂಡುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು