Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 28:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಯೇಸು ಅವರನ್ನು ಭೇಟಿಯಾಗಿ, “ನಿಮಗೆ ಶುಭವಾಗಲಿ” ಅಂದನು. ಅವರು ಹತ್ತಿರಕ್ಕೆ ಬಂದು ಆತನ ಪಾದಗಳಿಗೆ ಅಡ್ಡಬಿದ್ದು ಆತನನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ತಟ್ಟನೆ, ಯೇಸುವೇ ಅವರನ್ನು ಎದುರುಗೊಂಡು, “ನಿಮಗೆ ಶುಭವಾಗಲಿ!” ಎಂದರು. ಆ ಮಹಿಳೆಯರು ಹತ್ತಿರಕ್ಕೆ ಬಂದು, ಅವರ ಪಾದಕ್ಕೆರಗಿ ಪೂಜಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ಯೇಸು ಅವರ ಎದುರಿಗೆ ಬಂದು - ನಿಮಗೆ ಶುಭವಾಗಲಿ ಅಂದನು. ಅವರು ಹತ್ತರಕ್ಕೆ ಬಂದು ಆತನ ಪಾದಗಳನ್ನು ಹಿಡಿದು ಆತನಿಗೆ ನಮಸ್ಕಾರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೇಸು ಅವರ ಮುಂದೆ ಪ್ರತ್ಯಕ್ಷನಾಗಿ, “ನಿಮಗೆ ಶುಭವಾಗಲಿ” ಎಂದನು. ಆ ಸ್ತ್ರೀಯರು ಯೇಸುವಿನ ಬಳಿಗೆ ಹೋಗಿ, ಆತನ ಪಾದಗಳನ್ನು ಹಿಡಿದುಕೊಂಡು ಆತನನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರು ಶಿಷ್ಯರಿಗೆ ತಿಳಿಸುವುದಕ್ಕೆ ಹೋಗುತ್ತಿದ್ದಾಗ, ಯೇಸು ಅವರನ್ನು ಸಂಧಿಸಿ, “ಶುಭವಾಗಲಿ” ಎಂದರು. ಅವರು ಬಂದು ಯೇಸುವಿನ ಪಾದಗಳನ್ನು ಹಿಡಿದು ಅವರನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತನ್ನಾ ಎಗ್ದಮ್ ಜೆಜು ತೆಂಕಾ ಭೆಟ್ಲೊ, ಅನಿ,“ಶಾಂತಿ ತುಮ್ಚ್ಯಾ ವಾಂಗ್ಡಾ ರ್‍ಹಾಂವ್ದಿತ್” ಮಟ್ಲ್ಯಾನ್. ತೆನಿ ತೆಚ್ಯಾ ಪತರ್ ಯೆಲ್ಯಾನಿ. ತೆಚೆ ಪಾಯ್ ಧರ್‍ಲ್ಯಾನಿ ಅನಿ ತೆಚ್ಯಾ ಆರಾದನ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 28:9
18 ತಿಳಿವುಗಳ ಹೋಲಿಕೆ  

ಅವರು ಅಲ್ಲಿ ಯೇಸುವನ್ನು ಕಂಡು ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹಪಟ್ಟರು.


ಆಗ ದೋಣಿಯಲ್ಲಿದ್ದ ಶಿಷ್ಯರು “ನಿಜವಾಗಿ ನೀನು ದೇವಕುಮಾರನು” ಎಂದು ಹೇಳಿ ಆತನನ್ನು ಆರಾಧಿಸಿದರು.


ತೋಮನು ಆತನಿಗೆ, “ನನ್ನ ಕರ್ತನೇ, ನನ್ನ ದೇವರೇ” ಎಂದು ಹೇಳಿದನು.


ಅವರು ಆತನನ್ನು ಆರಾಧಿಸಿ, ಬಹು ಸಂತೋಷದಿಂದ ಯೆರೂಸಲೇಮಿಗೆ ಹಿಂತಿರುಗಿ ಹೋಗಿ,


ಆಗ ಮರಿಯಳು ಬಹು ಬೆಲೆಯುಳ್ಳ ಸ್ವಚ್ಛ ಜಟಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತ್ತು.


ಯೇಸುವಿನ ಹಿಂದೆ ಪಾದಗಳ ಬಳಿಯಲ್ಲಿ ನಿಂತುಕೊಂಡು ಅಳುತ್ತಾ ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ನೆನಸುತ್ತಾ ತನ್ನ ತಲೆ ಕೂದಲಿನಿಂದ ಒರಸಿ, ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.


ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಕೆಲವರನ್ನು ಸೈತಾನನ ಸಭಾಮಂದಿರದಿಂದ ಕರೆಯಿಸುವೆನು. ಅವರು ನಿನ್ನ ಪಾದಕ್ಕೆ ಬಿದ್ದು ನಮಸ್ಕರಿಸುವಂತೆಯೂ, ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುವೆನು.


ಕಡೆಯದಾಗಿ ಸಹೋದರರೇ, ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, ಏಕ ಮನಸ್ಸುಳ್ಳವರಾಗಿರಿ, ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು.


ಅದೇ ದಿನ ಎಂದರೆ ವಾರದ ಮೊದಲನೆಯ ದಿನದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡಿರಲು, ಆಗ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಸಮಾಧಾನವಾಗಲಿ” ಎಂದನು.


ಆ ದೂತನು ಆಕೆಯ ಬಳಿಗೆ ಬಂದು “ದೇವರ ದಯೆ ಹೊಂದಿದವಳೇ, ನಿನಗೆ ಶುಭವಾಗಲಿ ಕರ್ತನು ನಿನ್ನ ಸಂಗಡ ಇದ್ದಾನೆ” ಅಂದನು.


ಧರ್ಮವನ್ನು ಅನುಸರಿಸಲು ಸಂತೋಷಪಟ್ಟು ನಿನ್ನ ಮಾರ್ಗದಲ್ಲಿ ನಡೆಯುತ್ತಾ ನಿನ್ನನ್ನು ಸ್ಮರಿಸುವವರಿಗೆ ಪ್ರಸನ್ನನಾಗಿದ್ದಿ; ನಮ್ಮ ಮೇಲಾದರೋ ರೋಷಗೊಂಡಿದ್ದಿ; ಆದರೂ ಪಾಪದಲ್ಲಿ ಮುಳುಗಿರುವ ನಮಗೆ ರಕ್ಷಣೆಯಾದೀತೇ?


ಅಂಗಡಿ ಬೀದಿಗಳಲ್ಲಿ ನಮಸ್ಕಾರಗಳು, ಜನರಿಂದ ‘ಗುರುಗಳೆನ್ನಿಸಿಕೊಳ್ಳುವುದು,’ ಇವುಗಳೇ ಅವರಿಗೆ ಇಷ್ಟ.


ಅವರು ಭಯದಿಂದಲೂ, ಮಹಾ ಸಂತೋಷದಿಂದಲೂ ಬೇಗ ಸಮಾಧಿಯ ಬಳಿಯಿಂದ ಹೊರಟು ಆತನ ಶಿಷ್ಯರಿಗೆ ಅದನ್ನು ತಿಳಿಸುವುದಕ್ಕೆ ಓಡಿಹೋದರು.


ಆಗ ಯೇಸು ಅವರಿಗೆ, “ಹೆದರಬೇಡಿರಿ; ನನ್ನ ಸಹೋದರರ ಬಳಿಗೆ ಹೋಗಿ ಅವರು ಗಲಿಲಾಯಕ್ಕೆ ಹೋಗಬೇಕೆಂದು ಹೇಳಿರಿ; ಅಲ್ಲಿ ಅವರು ನನ್ನನ್ನು ನೋಡುವರು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು