Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 3:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಯೆರೂಸಲೇಮಿನವರು, ಎಲ್ಲಾ ಯೂದಾಯದವರೂ ಮತ್ತು ಯೊರ್ದನ್ ಹೊಳೆಯ ಸುತ್ತಲಿರುವ ಎಲ್ಲಾ ಸೀಮೆಯ ಜನರು ಅವನ ಬಳಿಗೆ ಹೊರಟು ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಜನರು ಜೆರುಸಲೇಮಿನಿಂದಲೂ ಇಡೀ ಜುದೇಯ ಪ್ರಾಂತ್ಯದಿಂದಲೂ ಜೋರ್ಡನ್ ನದಿಯ ಸುತ್ತಮುತ್ತಲಿನ ಪ್ರದೇಶಗಳಿಂದಲೂ ಈತನ ಬಳಿಗೆ ಬರುತ್ತಿದ್ದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಯೆರೂಸಲೇಮೂ ಎಲ್ಲಾ ಯೂದಾಯವೂ ಯೊರ್ದನ್‍ಹೊಳೆಯ ಸುತ್ತಲಿರುವ ಎಲ್ಲಾ ಸೀಮೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಜನರು ಯೋಹಾನನ ಉಪದೇಶವನ್ನು ಕೇಳಲು ಜೆರುಸಲೇಮಿನಿಂದಲೂ, ಜುದೇಯ ಮತ್ತು ಜೋರ್ಡನ್ ನದಿಯ ಸುತ್ತಲಿದ್ದ ಎಲ್ಲಾ ಸ್ಥಳಗಳಿಂದಲೂ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆರೂಸಲೇಮಿನಿಂದಲೂ ಯೂದಾಯ ಪ್ರಾಂತದ ಎಲ್ಲಾ ಸ್ಥಳಗಳಿಂದಲೂ ಯೊರ್ದನ್ ನದಿ ಸುತ್ತಲಿರುವ ಪ್ರದೇಶದಿಂದಲೂ ಜನರು ಅವನ ಬಳಿಗೆ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತನ್ನಾ ಜೆರುಜಲೆಮ್ ಮನ್ತಲ್ಯಾ ಶಾರಾತ್ನಾ ಜುದೆಯಾ ಮನ್ತಲ್ಯಾ ಇಡಿ ಪ್ರಾಂತ್ಯಾತ್ನಾ, ಅನಿ ಜೊರ್ದಾನ್ ನ್ಹಯ್ಚ್ಯಾ ಅಜು-ಬಾಜುಕ್ ಹೊತ್ತ್ಯಾ ಗಾವಾನಿತ್ನಾ ಲೊಕಾ ಜುವಾಂವಾಕ್ಡೆ ಯೆಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 3:5
9 ತಿಳಿವುಗಳ ಹೋಲಿಕೆ  

ಆಗ ಯೂದಾಯ ಸೀಮೆಯೆಲ್ಲವೂ ಯೆರೂಸಲೇಮಿನವರೆಲ್ಲರೂ ಅವನ ಬಳಿಗೆ ಹೊರಟುಹೋಗಿ ತಮ್ಮ ತಮ್ಮ ಪಾಪಗಳನ್ನು ಒಪ್ಪಿಕೊಂಡು ಯೊರ್ದನ್ ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುತ್ತಿದ್ದರು.


ಯೋಹಾನನು ಉರಿಯುವ ದೀಪದಂತೆ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪ ಕಾಲ ಅತ್ಯಾನಂದಪಡುವುದಕ್ಕೆ ಮನಸ್ಸು ಮಾಡಿದಿರಿ.


ಇದಲ್ಲದೆ ಯೋಹಾನನೂ ಸಹ ಸಾಲಿಮ್ ಎಂಬ ಊರಿಗೆ ಹತ್ತಿರವಿರುವ ಐನೋನೆಂಬ ಸ್ಥಳದಲ್ಲಿದ್ದು ದೀಕ್ಷಾಸ್ನಾನ ಕೊಡುತ್ತಿದ್ದನು, ಏಕೆಂದರೆ, ಅಲ್ಲಿ ಬಹಳ ನೀರಿತ್ತು. ಜನರು ಬಂದು ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.


“ಧರ್ಮಶಾಸ್ತ್ರವೂ ಪ್ರವಾದನೆಗಳೂ ಯೋಹಾನನ ತನಕವೇ. ಆ ನಂತರದ ದಿನಗಳಿಂದ ದೇವರ ರಾಜ್ಯದ ಸುವಾರ್ತೆಯು ಸಾರಲ್ಪಡುತ್ತಲಿದೆ. ಅದರಲ್ಲಿ ಎಲ್ಲರೂ ಬಲವಂತವಾಗಿ ನುಗ್ಗಲು ಯತ್ನಿಸುತ್ತಿದ್ದಾರೆ.


ಹೀಗಿರಲಾಗಿ ಯೋಹಾನನು ತನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದಕ್ಕಾಗಿ ಹೊರಟುಬಂದ ಜನರ ಗುಂಪಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಕಾಣಬರುವ ದೇವರ ಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮಗೆ ಎಚ್ಚರಿಕೆಕೊಟ್ಟವರಾರು?


ಗಲಿಲಾಯ, ದೆಕಪೊಲಿ, ಯೆರೂಸಲೇಮ್, ಯೂದಾಯ ಎಂಬೀ ಸ್ಥಳಗಳಿಂದಲೂ ಯೊರ್ದನ್ ಹೊಳೆಯ ಆಚೇ ಕಡೆಯಿಂದಲೂ ಜನರು ಗುಂಪುಗುಂಪಾಗಿ ಆತನನ್ನು ಹಿಂಬಾಲಿಸಿದರು.


ಅರಸನಾದ ಹೆರೋದನ ಕಾಲದಲ್ಲಿ; ಯೂದಾಯ ಸೀಮೆಯ ಬೇತ್ಲೆಹೇಮ್ ಎಂಬ ಊರಿನಲ್ಲಿ ಯೇಸು ಹುಟ್ಟಿದಾಗ ಪೂರ್ವದೇಶದ ಜ್ಞಾನಿಗಳು ಯೆರೂಸಲೇಮಿಗೆ ಬಂದು,


ಆತನು ಯೊರ್ದನ್ ಹೊಳೆಯ ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಜನರಿಗೆ, ನೀವು ಪಾಪ ಕ್ಷಮಾಪಣೆಗಾಗಿ ಪಶ್ಚಾತ್ತಾಪದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಸಾರಿ ಹೇಳುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು