Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೋಹಾನನು ಸೆರೆಯಾದನು ಎಂದು ಯೇಸು ಕೇಳಿ ಆ ಸ್ಥಳವನ್ನು ಬಿಟ್ಟು ಗಲಿಲಾಯ ಸೀಮೆಗೆ ಹೊರಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಯೊವಾನ್ನನು ಬಂಧಿತನಾದನೆಂದು ಯೇಸುಸ್ವಾಮಿ ಕೇಳಿ, ಆ ಪ್ರಾಂತ್ಯವನ್ನು ಬಿಟ್ಟು ಗಲಿಲೇಯಕ್ಕೆ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೋಹಾನನು ಸೆರೆಗೆ ಬಿದ್ದನೆಂದು ಯೇಸು ಕೇಳಿ ಆ ಸ್ಥಳವನ್ನು ಬಿಟ್ಟು ಗಲಿಲಾಯ ಸೀಮೆಗೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೋಹಾನನನ್ನು ಸೆರೆಯಲ್ಲಿಟ್ಟಿದ್ದಾರೆಂಬುದು ಯೇಸುವಿಗೆ ತಿಳಿಯಿತು. ಆದ್ದರಿಂದ ಯೇಸು ಗಲಿಲಾಯಕ್ಕೆ ಹಿಂತಿರುಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೋಹಾನನು ಬಂಧಿತನಾದನೆಂದು ಕೇಳಿ, ಯೇಸು ಗಲಿಲಾಯಕ್ಕೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಜೆಜುನ್ ಜುವಾಂವಾಕ್ ಬಂಧಿಖಾನ್ಯಾತ್ ಘಾಟ್ಲ್ಯಾನಿ ಮನ್ತಲೆ ಆಯಿಕ್ಲ್ಯಾನ್, ತನ್ನಾ ಜೆಜು ಗಾಲಿಲಿಯಾ ಪ್ರಾಂತ್ಯಾಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:12
13 ತಿಳಿವುಗಳ ಹೋಲಿಕೆ  

ಯೋಹಾನನು ಬಂಧಿತನಾದ ತರುವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಹೀಗೆ ಸಾರಿ ಹೇಳಿದನು,


ಆತನನ್ನು ಸೆರೆಮನೆಯಲ್ಲಿ ಹಾಕಿಸಿ ತನ್ನ ದುಷ್ಕೃತ್ಯಗಳ ಪಟ್ಟಿಯನ್ನು ಇನ್ನೂ ಹೆಚ್ಚಿಸಿಕೊಂಡನು.


ಹೆರೋದನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತ ಯೋಹಾನನನ್ನು ಹಿಡಿದು ಕಟ್ಟಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು.


ಆಗ ಇನ್ನೂ ಯೋಹಾನನ್ನು ಸೆರೆಮನೆಯಲ್ಲಿ ಹಾಕಿರಲಿಲ್ಲ.


ತರುವಾಯ ಯೇಸು ಪವಿತ್ರಾತ್ಮನ ಶಕ್ತಿಯಿಂದ ಕೂಡಿದವನಾಗಿ ಗಲಿಲಾಯಕ್ಕೆ ಹಿಂತಿರುಗಿದನು; ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹರಡಿತು.


ಹೆರೋದನು ತಾನೇ ಕಳುಹಿಸಿ ಯೋಹಾನನನ್ನು ಹಿಡಿದು ಬಂಧಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು. ಹೆರೋದ್ಯಳ ನಿಮಿತ್ತ ಹಾಗೆ ಮಾಡಿದ್ದನು; ಏಕೆಂದರೆ ಅವನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿ ಹೆರೋದ್ಯಳನ್ನು ಮದುವೆಯಾಗಿದ್ದನು.


ಇದು ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಮೇಲೆ ಮಾಡಿದ ಎರಡನೆಯ ಸೂಚಕಕಾರ್ಯ.


ಎರಡು ದಿನಗಳಾದ ಮೇಲೆ ಆತನು ಅಲ್ಲಿಂದ ಹೊರಟು ಗಲಿಲಾಯಕ್ಕೆ ಹೋದನು.


ಬಳಿಕ ಆತನು ಘಟ್ಟಾ ಇಳಿದು ಗಲಿಲಾಯಕ್ಕೆ ಸೇರಿದ ಕಪೆರ್ನೌಮೆಂಬ ಊರಿಗೆ ಬಂದನು. ಅಲ್ಲಿ ಸಬ್ಬತ್ ದಿನದಲ್ಲಿ ಅವರಿಗೆ ಉಪದೇಶಮಾಡುತ್ತಿರಲು,


ಕ್ರಿಸ್ತನ ಕಾರ್ಯಗಳ ಸುದ್ದಿಯನ್ನು ಸೆರೆಮನೆಯಲ್ಲಿದ್ದ ಯೋಹಾನನು ಕೇಳಿದಾಗ, ಆತನ ಬಳಿಗೆ ತನ್ನ ಶಿಷ್ಯರನ್ನು ಕಳುಹಿಸಿ,


ಅದಕ್ಕೆ ಅವರು, “ಗಲಿಲಾಯದಿಂದ ಮೊದಲುಗೊಂಡು ಇಲ್ಲಿಯವರೆಗೂ ಯೂದಾಯ ಸೀಮೆಯಲ್ಲೆಲ್ಲಾ ಇವನು ಬೋಧನೆ ಮಾಡುತ್ತಾ ಜನರ ಮನಸ್ಸನ್ನು ಕದಲಿಸುತ್ತಾನೆ” ಎಂದು ಇನ್ನೂ ಒತ್ತಿ ಹೇಳಿದರು.


ಮರುದಿನ ಯೇಸು ಗಲಿಲಾಯಕ್ಕೆ ಹೋಗಬೇಕೆಂದಿರುವಾಗ ಫಿಲಿಪ್ಪನನ್ನು ಕಂಡು, “ನನ್ನನ್ನು ಹಿಂಬಾಲಿಸು” ಎಂದನು.


ಯೇಸು ಈ ಮೊದಲನೆಯ ಸೂಚಕ ಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ, ತನ್ನ ಮಹಿಮೆಯನ್ನು ತೋರ್ಪಡಿಸಿದನು. ಇದರಿಂದ ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು