Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇದಲ್ಲದೆ ನೀವು ಉಡುಪಿನ ವಿಷಯದಲ್ಲಿ ಚಿಂತೆಮಾಡುವುದೇಕೆ? ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಯೋಚಿಸಿ ತಿಳಿದುಕೊಳ್ಳಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಉಡುಗೆತೊಡುಗೆಗಳ ಚಿಂತೆ ನಿಮಗೇಕೆ? ವನಕುಸುಮಗಳು ಬೆಳೆಯುವ ರೀತಿಯನ್ನು ಗಮನಿಸಿ ನೋಡಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇದಲ್ಲದೆ ನೀವು ಉಡುಪಿನ ವಿಷಯದಲ್ಲಿ ಚಿಂತೆಮಾಡುವದೇಕೆ? ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಯೋಚಿಸಿ ತಿಳಿಯಿರಿ; ಅವು ದುಡಿಯುವದಿಲ್ಲ, ನೂಲುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ಬಟ್ಟೆಗಾಗಿ ಚಿಂತಿಸುವುದೇಕೆ? ಹೊಲದಲ್ಲಿರುವ ಹೂವುಗಳನ್ನು ನೋಡಿ. ಅವು ಬೆಳೆಯುವ ಬಗೆಯನ್ನು ಗಮನಿಸಿ. ಅವು ದುಡಿಯುವುದಿಲ್ಲ ಅಥವಾ ತಮಗಾಗಿ ಬಟ್ಟೆಗಳನ್ನು ನೇಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ನೀವು ಉಡುಪಿನ ವಿಷಯ ಚಿಂತಿಸುವುದೇಕೆ? ಅಡವಿಯಲ್ಲಿ ಹೂವುಗಳು ಬೆಳೆಯುವುದನ್ನು ಗಮನಿಸಿರಿ. ಅವು ದುಡಿಯುವುದಿಲ್ಲ, ನೂಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 “ಅನಿ ಕಪ್ಡ್ಯಾಂಚ್ಯಾ ವಿಶಯಾತ್ ತುಮಿ ಕಶ್ಯಾಕ್ ಯವಜ್ತ್ಯಾಶಿ? ಬಗಾ ತಿ ಶೆತಾತ್ಲಿ ಫುಲ್ಲಾ ತಿ ಕಸೆ ಉಗಾವ್ತ್ಯಾತ್; ತಿ ಕಾಮ್ ಕರಿನ್ಯಾತ್, ನಾ ಅಪ್ನಾಸಾಟ್ನಿ ಕಪ್ಡೆ ತಯಾರ್ ಕರಿನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:28
13 ತಿಳಿವುಗಳ ಹೋಲಿಕೆ  

“ಈ ಕಾರಣದಿಂದ, ನಮ್ಮ ಜೀವನಕ್ಕೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗಾಗಿ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದುದಲ್ಲವೇ.


ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ.


ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಲಕ್ಷ್ಯವಿಟ್ಟು ಗಮನಿಸಿ ನೋಡಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ, ಆದರೂ ಅರಸನಾದ ಸೊಲೊಮೋನನು ತನ್ನ ಸರ್ವ ವೈಭವದಲ್ಲಿ ಇದ್ದಾಗಲೂ, ಈ ಅಡವಿಯ ಹೂವುಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪುಗಳನ್ನು ಧರಿಸಲಿಲ್ಲವೆಂದು ನಿಮಗೆ ಹೇಳುತ್ತೇನೆ.


ಹೀಗಿರುವುದರಿಂದ, ‘ಏನು ಊಟಮಾಡಬೇಕು, ಏನು ಕುಡಿಯಬೇಕು, ಏನು ಧರಿಸಿಕೊಳ್ಳಬೇಕು’ ಎಂದು ಚಿಂತೆಮಾಡಬೇಡಿರಿ.


ಆತನು, “ಎರಡು ಅಂಗಿಗಳುಳ್ಳವನು ಇಲ್ಲದವನಿಗೆ ಒಂದು ಕೊಡಲಿ; ಆಹಾರವುಳ್ಳವನು ಇಲ್ಲದವನಿಗೆ ಕೊಡಲಿ” ಎಂದು ಅವರಿಗೆ ಹೇಳಿದನು.


ಎರಡು ಅಂಗಿ, ಚಪ್ಪಲಿ, ಕೋಲು ಮೊದಲಾದವುಗಳನ್ನೂ ತೆಗೆದುಕೊಳ್ಳಬೇಡಿರಿ. ಆಳು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.


ನಾನು ಇಸ್ರಾಯೇಲಿಗೆ ಇಬ್ಬನಿಯಂತಾಗುವೆನು; ಅದು ತಾವರೆಯಂತೆ ಅರಳುವುದು; ಲೆಬನೋನಿನ ದೇವದಾರು ಮರಗಳ ಹಾಗೆ ಬೇರು ಬಿಟ್ಟುಕೊಳ್ಳುವುದು.


ಚಿಂತೆಮಾಡಿ ನಿಮ್ಮ ಜೀವಿತಾವಧಿಯನ್ನು ಒಂದು ಮೊಳ ಉದ್ದ ಬೆಳೆಸಲು ನಿಮ್ಮಲ್ಲಿ ಯಾರಿಂದಾದೀತು?


ಆದರೆ, ಕರ್ತನು ಆಕೆಗೆ, “ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ.


ಅವರು ನಿಮ್ಮನ್ನು ಸಭಾಮಂದಿರಗಳಿಗೂ, ಸಭಾಮಂದಿರಗಳ ಅಧಿಕಾರಿಗಳ ಎದುರಿಗೂ, ಅಧಿಪತಿಗಳ ಎದುರಿಗೂ, ಹಿಡಿದುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರ ಕೊಡಬೇಕು? ಏನು ಹೇಳಬೇಕು? ಎಂದು ಚಿಂತೆಮಾಡಬೇಡಿರಿ.


ಇದಲ್ಲದೆ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ, “ಈ ಕಾರಣದಿಂದ ಪ್ರಾಣಧಾರಣೆಗೆ ಏನು ಊಟ ಮಾಡಬೇಕು? ದೇಹ ರಕ್ಷಣೆಗೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬುದಾಗಿ ನಿಮಗೆ ಹೇಳುತ್ತೇನೆ.


ನಿಮ್ಮ ಚಿಂತಾಭಾರವನ್ನೆಲ್ಲಾ ಆತನ ಮೇಲೆ ಹಾಕಿರಿ ಆತನು ನಿಮಗೋಸ್ಕರ ಚಿಂತಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು