Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಹೀಗಿರುವುದರಿಂದ, ‘ಏನು ಊಟಮಾಡಬೇಕು, ಏನು ಕುಡಿಯಬೇಕು, ಏನು ಧರಿಸಿಕೊಳ್ಳಬೇಕು’ ಎಂದು ಚಿಂತೆಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆದುದರಿಂದ ತಿನ್ನಲು ಏನು? ಕುಡಿಯಲು ಏನು? ಉಡಲು ಏನು? ಎಂದು ಪೇಚಾಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಹೀಗಿರುವದರಿಂದ - ಏನು ಊಟಮಾಡಬೇಕು, ಏನು ಕುಡಿಯಬೇಕು, ಏನು ಹೊದ್ದುಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “‘ನಾವು ಏನು ತಿನ್ನಬೇಕು? ಏನು ಕುಡಿಯಬೇಕು? ಏನನ್ನು ಧರಿಸಬೇಕು?’ ಎಂದು ಚಿಂತಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆದ್ದರಿಂದ, ‘ಏನು ಊಟಮಾಡಬೇಕು? ಏನು ಕುಡಿಯಬೇಕು ಮತ್ತು ಏನು ಧರಿಸಬೇಕು?’ ಎಂದು ಚಿಂತಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 “ತೆಚೆಸಾಟ್ನಿ ಅಮಿ ಕಾಯ್ ಖಾತಲೆ? ಕಾಯ್ ಫಿತಲೆ? ಕಾಯ್ ನೆಸ್ತಲೆ? ಮನುನ್ ಯವ್ಜುನಕಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:31
16 ತಿಳಿವುಗಳ ಹೋಲಿಕೆ  

ನಿಮ್ಮ ಚಿಂತಾಭಾರವನ್ನೆಲ್ಲಾ ಆತನ ಮೇಲೆ ಹಾಕಿರಿ ಆತನು ನಿಮಗೋಸ್ಕರ ಚಿಂತಿಸುತ್ತಾನೆ.


ಏನು ಊಟ ಮಾಡಬೇಕು? ಏನು ಕುಡಿಯಬೇಕು? ಎಂದು ತವಕಪಟ್ಟು ಚಿಂತಿಸಬೇಡಿರಿ.


ಯೇಸು, “‘ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವುದಿಲ್ಲ, ಆದರೆ ದೇವರ ಬಾಯಿಂದ ಬರುವ ಪ್ರತಿಯೊಂದು ನುಡಿಯಿಂದಲೂ ಬದುಕುವನು’ ಎಂದು ಬರೆದಿದೆ” ಅಂದನು.


ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು; ಆತನು ನಿನ್ನನ್ನು ಉದ್ಧಾರಮಾಡುವನು. ನೀತಿವಂತನನ್ನು ಎಂದಿಗೂ ಕದಲಗೊಡಿಸನು.


ಶಿಷ್ಯರು ಆತನಿಗೆ, “ಇಷ್ಟು ದೊಡ್ಡ ಜನರ ಗುಂಪನ್ನು ತೃಪ್ತಿಪಡಿಸಲಾಗುವಷ್ಟು ರೊಟ್ಟಿಯು ಈ ಅಡವಿಯಲ್ಲಿ ನಮಗೆ ಎಲ್ಲಿಂದ ಸಿಕ್ಕೀತು?” ಎಂದು ಹೇಳಿದರು.


ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.


ಅಮಚ್ಯನು ದೇವರ ಮನುಷ್ಯನನ್ನು, “ಹಾಗಾದರೆ ನಾನು ಇಸ್ರಾಯೇಲ್ ಸೈನ್ಯಕ್ಕೋಸ್ಕರ ನೂರು ತಲಾಂತುಗಳನ್ನು ಕೊಟ್ಟ ವಿಷಯದಲ್ಲಿ ನಾನೇನು ಮಾಡಬೇಕು?” ಎಂದು ಕೇಳಲು ಅವನು, “ಯೆಹೋವನು ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿನಗೆ ಕೊಡಬಲ್ಲನು” ಎಂದನು.


ತನ್ನಲ್ಲಿ ಭಯಭಕ್ತಿಯುಳ್ಳವರಿಗೆ ಆಹಾರವನ್ನು ಕೊಟ್ಟಿದ್ದಾನೆ; ತನ್ನ ಒಡಂಬಡಿಕೆಯನ್ನು ಯಾವಾಗಲೂ ನೆನಪಿನಲ್ಲಿಟ್ಟುಕೊಂಡಿದ್ದಾನೆ


“ಈ ಕಾರಣದಿಂದ, ನಮ್ಮ ಜೀವನಕ್ಕೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗಾಗಿ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದುದಲ್ಲವೇ.


ಚಿಂತೆಮಾಡಿ ನಿಮ್ಮ ಜೀವಿತಾವಧಿಯನ್ನು ಒಂದು ಮೊಳ ಉದ್ದ ಬೆಳೆಸಲು ನಿಮ್ಮಲ್ಲಿ ಯಾರಿಂದಾದೀತು?


ಆದರೆ, ಕರ್ತನು ಆಕೆಗೆ, “ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ.


ಅವರು ನಿಮ್ಮನ್ನು ಸಭಾಮಂದಿರಗಳಿಗೂ, ಸಭಾಮಂದಿರಗಳ ಅಧಿಕಾರಿಗಳ ಎದುರಿಗೂ, ಅಧಿಪತಿಗಳ ಎದುರಿಗೂ, ಹಿಡಿದುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರ ಕೊಡಬೇಕು? ಏನು ಹೇಳಬೇಕು? ಎಂದು ಚಿಂತೆಮಾಡಬೇಡಿರಿ.


ಇದಲ್ಲದೆ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ, “ಈ ಕಾರಣದಿಂದ ಪ್ರಾಣಧಾರಣೆಗೆ ಏನು ಊಟ ಮಾಡಬೇಕು? ದೇಹ ರಕ್ಷಣೆಗೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬುದಾಗಿ ನಿಮಗೆ ಹೇಳುತ್ತೇನೆ.


ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು