Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೇಸು ಅವನಿಗೆ, “ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾರೂ ಒಳ್ಳೆಯವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ನೀನು ನನ್ನನ್ನು ಒಳ್ಳೆಯವನೆಂದು ಕರೆಯುವುದೇಕೆ? ದೇವರೊಬ್ಬರನ್ನು ಬಿಟ್ಟರೆ ಬೇರೆ ಯಾರೂ ಒಳ್ಳೆಯವರಲ್ಲ. ದೈವಾಜ್ಞೆಗಳು ನಿನಗೆ ತಿಳಿದೇ ಇವೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನನ್ನನ್ನು ಒಳ್ಳೆಯವನೆಂದು ಯಾಕೆ ಹೇಳುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೇಯವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೇಸು ಅದಕ್ಕೆ, “ನೀನು ನನ್ನನ್ನು ಒಳ್ಳೆಯವನೆಂದು ಕರೆಯುವುದೇಕೆ? ಯಾವ ಮನುಷ್ಯನೂ ಒಳ್ಳೆಯವನಲ್ಲ. ದೇವರು ಮಾತ್ರ ಒಳ್ಳೆಯವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೇಸು ಅವನಿಗೆ, “ನೀನು ನನ್ನನ್ನು ಒಳ್ಳೆಯವನೆಂದು ಏಕೆ ಕರೆಯುತ್ತಿ? ದೇವರೊಬ್ಬನೇ ಹೊರತು ಬೇರೆ ಯಾರೂ ಒಳ್ಳೆಯವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಜೆಜುನ್ ತೆಕಾ “ಮಾಕಾ ಬರೊ ಮನುನ್ ಕಶ್ಯಾಕ್ ಬಲ್ವುತೆ, ದೆವಾಕ್ ಸೊಡುನ್ ಕೊನ್ಬಿ ಬರೊ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:18
14 ತಿಳಿವುಗಳ ಹೋಲಿಕೆ  

ಯೇಸು ಅವನಿಗೆ, “ನನ್ನನ್ನು ಒಳ್ಳೆಯವನೆಂದು ಯಾಕೆ ಹೇಳುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವನಲ್ಲ.


ಆತನು ಅವನಿಗೆ, “ಒಳ್ಳೆಯದನ್ನು ಕುರಿತು ನನ್ನನ್ನು ಏಕೆ ಕೇಳುತ್ತೀಯಾ? ಒಳ್ಳೆಯವನು ಒಬ್ಬನೇ. ಆ ಜೀವಕ್ಕೆ ಸೇರಬೇಕೆಂದಿದ್ದರೆ ದೇವರಾಜ್ಞೆಗಳಿಗೆ ವಿಧೇಯನಾಗಿ ನಡೆದುಕೊ” ಎಂದು ಹೇಳಿದನು.


ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ. ಅದನ್ನು ನಂಬಿದ್ದೇವೆ. ದೇವರು ಪ್ರೀತಿಸ್ವರೂಪಿ, ಪ್ರೀತಿಯಲ್ಲಿ ನೆಲೆಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ. ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.


“ಯೆಹೋವನಂಥ ಪರಿಶುದ್ಧನು ಇಲ್ಲವೇ ಇಲ್ಲ; ನಿನ್ನ ಹೊರತು ದೇವರು ಯಾರೂ ಇಲ್ಲ ನಮ್ಮ ದೇವರಂತಹ ಸಮಾನವಾದ ಆಶ್ರಯವಿಲ್ಲ.


ಎಲ್ಲರೂ ದಾರಿತಪ್ಪಿ ನಡೆಯುತ್ತಾ, ಕೆಟ್ಟುಹೋಗಿದ್ದಾರೆ. ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ.


ಪ್ರೀತಿ ಇಲ್ಲದವನು ದೇವರನ್ನು ಬಲ್ಲವನಲ್ಲ. ಏಕೆಂದರೆ ದೇವರು ಪ್ರೀತಿಸ್ವರೂಪನಾಗಿದ್ದಾನೆ.


ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.


ನೀನು ಒಳ್ಳೆಯವನು, ಒಳ್ಳೆಯದನ್ನು ಮಾಡುವವನೂ ಆಗಿದ್ದಿ, ನಿನ್ನ ನಿಬಂಧನೆಗಳನ್ನು ನನಗೆ ಬೋಧಿಸು.


ಕರ್ತನೇ, ನೀನು ಒಳ್ಳೆಯವನೂ, ಕ್ಷಮಿಸುವವನೂ, ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದಿಯಲ್ಲಾ.


ಯೆಹೋವನು ಸರ್ವೋಪಕಾರಿಯು, ತಾನು ನಿರ್ಮಿಸಿದವುಗಳನ್ನೆಲ್ಲಾ ಕರುಣಿಸುವಾತನೂ ಆಗಿದ್ದಾನೆ.


ಅಲ್ಲಿಂದ ಯೇಸು ಪ್ರಯಾಣವನ್ನು ಪ್ರಾರಂಭಿಸಿದಾಗ, ದಾರಿಯಲ್ಲಿ ಒಬ್ಬನು ಓಡುತ್ತಾ ಆತನ ಎದುರಿಗೆ ಬಂದು ಮೊಣಕಾಲೂರಿ, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯಸ್ಥನಾಗಬೇಕಾದರೆ ಏನು ಮಾಡಬೇಕೆಂದು” ಆತನನ್ನು ಕೇಳಿದನು.


ನರಹತ್ಯಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು. ಮೋಸಮಾಡಬಾರದು, ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು