Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಆದರೆ ನಿಮ್ಮಲ್ಲಿ ಹಾಗಿರಬಾರದು; ನಿಮ್ಮಲ್ಲಿ ದೊಡ್ಡವನಾಗಬೇಕೆಂದಿರುವವನು ನಿಮ್ಮ ಸೇವಕನಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಆದರೆ ನೀವು ಹಾಗಿರಬಾರದು. ನಿಮ್ಮಲ್ಲಿ ಶ್ರೇಷ್ಠನಾಗಿರಲು ಇಚ್ಛಿಸುವವನು ನಿಮ್ಮ ಸೇವಕನಾಗಿರಲಿ;;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಆದರೆ ನಿಮ್ಮಲ್ಲಿ ಹಾಗಿರಬಾರದು; ನಿಮ್ಮಲ್ಲಿ ದೊಡ್ಡವನಾಗಬೇಕೆಂದಿರುವವನು ನಿಮ್ಮ ಸೇವಕನಾಗಿರಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಆದರೆ ನೀವು ಅವರಂತಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಆದರೆ ನೀವು ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಬೇಕೆಂದಿರುವವನು ನಿಮ್ಮ ಸೇವಕನಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ತೆ ರಾಂವ್ದಿತ್, ಖರೆ ತುಮ್ಚ್ಯೆ ಮದ್ದಿ ತಸೆ ರ್‍ಹಾವ್ಚೆ ನ್ಹಯ್, ತುಮ್ಚ್ಯೆ ಮದ್ದಿ ಕೊನ್ ಮೊಟೊ ಹೊವ್ಚೆ ಮನುನ್ ಯವಜ್ತಾ ತೊ ಸಗ್ಳ್ಯಾಂಚೊ ಸೆವಕ್ ಹೊವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:43
15 ತಿಳಿವುಗಳ ಹೋಲಿಕೆ  

ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.


ಆಗ ಯೇಸು ಕುಳಿತುಕೊಂಡು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ, “ಯಾರಾದರೂ ಮೊದಲಿನವನಾಗಬೇಕೆಂದಿದ್ದರೆ ಅವನು ಎಲ್ಲರಲ್ಲಿ ಕಡೆಯವನೂ ಎಲ್ಲರ ಸೇವಕನೂ ಆಗಿರಬೇಕು” ಎಂದು ಹೇಳಿ,


ಅವರಿಗೆ, “ಯಾವನಾದರೂ ನನ್ನ ಹೆಸರಿನಲ್ಲಿ ಈ ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು, ಏಕೆಂದರೆ ನಿಮ್ಮೆಲ್ಲರಲ್ಲಿ ಯಾವನು ಚಿಕ್ಕವನೋ ಅವನೇ ದೊಡ್ಡವನು” ಎಂದು ಹೇಳಿದನು.


ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.


ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನ ಸ್ವಭಾವಕ್ಕೆ ಆಸ್ಪದವಾಗಿ ಬಳಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.


ಯೇಸು, “ನನ್ನ ರಾಜ್ಯವು ಈ ಲೋಕದ್ದಲ್ಲ. ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಗೆ ಒಪ್ಪಿಸಲ್ಪಡದಂತೆ ನನ್ನ ಸೇವಕರು ನನ್ನ ಪರವಾಗಿ ಹೋರಾಡುತ್ತಿದ್ದರು, ಆದರೆ ನನ್ನ ರಾಜ್ಯವು ಇಲ್ಲಿಯದಲ್ಲ” ಎಂದು ಉತ್ತರಕೊಟ್ಟನು.


ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು. ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.


ಯೇಸು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಅನ್ಯಜನಗಳ ಅಧಿಪತಿಗಳು ಎನ್ನಿಸಿಕೊಳ್ಳುವವರು ಅವರ ಮೇಲೆ ದೊರೆತನ ಮಾಡುತ್ತಾರೆ. ಮತ್ತು ಅವರಲ್ಲಿ ಮುಖ್ಯಸ್ಥರು ಅವರ ಮೇಲೆ ಅಧಿಕಾರ ನಡೆಸುತ್ತಾರೆ ಎಂದು ನೀವು ಬಲ್ಲಿರಷ್ಟೆ.


ನಿಮ್ಮಲ್ಲಿ ಮೊದಲನೆಯವನಾಗಬೇಕೆಂದಿರುವವನು ಎಲ್ಲರ ಆಳಾಗಬೇಕು.


ನೀವು ಹಾಗಿರಬಾರದು, ನಿಮ್ಮಲ್ಲಿ ದೊಡ್ಡವನು ಚಿಕ್ಕವನಂತಾಗಬೇಕು, ಮುಖ್ಯಸ್ಥನು ಸೇವಕನಂತಾಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು