Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನೀವಂತೂ ಜಾಗರೂಕರಾಗಿರಿ. ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿಯೇ” ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನೀವು ಆದರೋ ಜಾಗರೂಕರಾಗಿರಿ. ನಾನು ನಿಮಗೆ ಎಲ್ಲವನ್ನೂ ಮುಂಚಿತವಾಗಿ ತಿಳಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನೀವಂತು ನೋಡಿಕೊಳ್ಳಿರಿ; ನಿಮಗೆ ಎಲ್ಲವನ್ನೂ ಮುಂದಾಗಿ ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದ್ದರಿಂದ ಎಚ್ಚರಿಕೆಯಿಂದಿರಿ, ಇದು ನಡೆಯುವ ಮುಂಚೆ ಇದೆಲ್ಲದರ ಬಗ್ಗೆ ನಿಮ್ಮನ್ನು ಎಚ್ಚರಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ನೀವು ಜಾಗರೂಕರಾಗಿರಿ, ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿಯೆ ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತುಮಿ ಉಶಾರ್ಕಿನ್ ರ್‍ಹಾವಾ, ಕಶ್ಯಾಕ್ ಮಟ್ಲ್ಯಾರ್, ಹೆ ಸಗ್ಳೆ ಹೊವ್ಚ್ಯಾ ಅದ್ದಿಚ್ ಮಿಯಾ ತುಮ್ಕಾ ಯೆತಲ್ಯಾ ಹ್ಯಾ ಕಾಲಾಚ್ಯಾ ವಿಶಯಾತ್ ಸಾಂಗ್ಲಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:23
13 ತಿಳಿವುಗಳ ಹೋಲಿಕೆ  

ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂಚಿತವಾಗಿ ತಿಳಿದುಕೊಂಡಿರುವುದರಿಂದ ದುಷ್ಟರ ವಂಚನೆಯಲ್ಲಿ ಸಿಕ್ಕಿ ನಿಮ್ಮ ಸ್ಥಿರವಾದ ನಂಬಿಕೆಯನ್ನು ಬಿಟ್ಟು ಭ್ರಷ್ಟರಾಗದಂತೆಯೂ ಎಚ್ಚರಿಕೆಯಾಗಿರಿ.


ಇದೆಲ್ಲಾ ನಡೆಯುವಾಗ ನೀವು ನನ್ನನ್ನು ನಂಬುವಂತೆ, ಅದು ನಡೆಯುವುದಕ್ಕಿಂತ ಮೊದಲೇ ನಿಮಗೆ ತಿಳಿಸಿದ್ದೇನೆ.


ಯೇಸು ಹೇಳಿದ್ದೇನಂದರೆ, “ನೀವು ಮೋಸಹೋಗದಂತೆ ಎಚ್ಚರವಾಗಿರಿ. ಏಕೆಂದರೆ ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು ‘ನಾನೇ ಕ್ರಿಸ್ತನು, ನಾನೇ ಕ್ರಿಸ್ತನು’ ಎಂತಲೂ ‘ಆ ಕಾಲ ಹತ್ತಿರವಾಯಿತು’ ಎಂತಲೂ ಹೇಳುವರು. ಅವರ ಹಿಂದೆ ಹೋಗಬೇಡಿರಿ.


ಯೇಸು ಅವರಿಗೆ ಹೇಳಿದ್ದೇನಂದರೆ, “ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಾಗಿರಿ.


“ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.


ಆ ಕಾಲವು ಯಾವಾಗ ಬರುವುದು ಎಂದು ನಿಮಗೆ ತಿಳಿಯದೆ ಇರುವುದರಿಂದ ನೀವು ಎಚ್ಚರವಾಗಿರಿ, ಜಾಗರೂಕರಾಗಿರಿ.


“ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು. ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು, ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸುಗಳ ಮುಂದೆ ಅವರಿಗೆ ಸಾಕ್ಷಿಗಳಾಗಿ ನಿಲ್ಲಿಸುವರು,


“ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.


ನೋಡಿರಿ, ನಾನು ಮುಂಚಿತವಾಗಿಯೇ ನಿಮಗೆ ಇದನ್ನು ಹೇಳುತ್ತಿದ್ದೇನೆ.


ಏಕೆಂದರೆ ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಮೋಸಗೊಳಿಸುವುದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಇದಲ್ಲದೆ ಆ ದಿನಗಳ ಸಂಕಟವು ತೀರಿದ ನಂತರ; “‘ಸೂರ್ಯನು ಕತ್ತಲಾಗಿ ಹೋಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು