Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನು ಯಾವ ಮನೆಯೊಳಗೆ ಹೋಗುವನೋ ಆ ಮನೆಯ ಯಜಮಾನನಿಗೆ, ‘ನಮ್ಮ ಗುರು, ತನ್ನ ಶಿಷ್ಯರ ಸಂಗಡ ಪಸ್ಕದ ಭೋಜನ ಮಾಡಲು ಕೊಠಡಿ ಎಲ್ಲಿದೆ?’ ಎಂಬುದಾಗಿ ಕೇಳುತ್ತಿದ್ದಾನೆ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವನ ಹಿಂದೆಯೇ ಹೋಗಿ, ಅವನು ಯಾವ ಮನೆಗೆ ಹೋಗುತ್ತಾನೋ ಆ ಮನೆಯ ಯಜಮಾನನಿಗೆ, “ನಮ್ಮ ಗುರು, ‘ನನ್ನ ಶಿಷ್ಯರ ಜೊತೆಯಲ್ಲಿ ಪಾಸ್ಕಭೋಜನ ಮಾಡಲು ನನಗೆ ಕೊಠಡಿ ಎಲ್ಲಿ?’ ಎಂದು ಕೇಳುತ್ತಾರೆ,” ಎಂದು ವಿಚಾರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವನು ಯಾವ ಮನೆಗೆ ಹೋಗುವನೋ ಆ ಮನೆಯ ಯಜಮಾನನಿಗೆ - ನಮ್ಮ ಬೋಧಕನು ತನ್ನ ಶಿಷ್ಯರ ಸಂಗಡ ಪಸ್ಕದ ಊಟವನ್ನು ಮಾಡುವದಕ್ಕೆ ತನಗೆ ಭೋಜನಶಾಲೆ ಎಲ್ಲಿ ಎಂದು ಕೇಳುತ್ತಾನೆ ಎಂಬದಾಗಿ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವನು ಒಂದು ಮನೆಯೊಳಗೆ ನಡೆದು ಹೋಗುತ್ತಾನೆ. ನೀವು ಆ ಮನೆಯ ಯಜಮಾನನಿಗೆ, ‘ನಮ್ಮ ಗುರುವು ತನ್ನ ಶಿಷ್ಯರ ಸಂಗಡ ಪಸ್ಕ ಹಬ್ಬದ ಊಟ ಮಾಡಲು ಒಂದು ಕೋಣೆಯನ್ನು ತೋರಿಸಬೇಕೆಂದು ಕೇಳುತ್ತಾನೆ’ ಎಂದು ಹೇಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನು ಯಾವ ಮನೆಯೊಳಗೆ ಹೋಗುತ್ತಾನೋ ಆ ಮನೆಯ ಯಜಮಾನನಿಗೆ, ‘ನಾನು ನನ್ನ ಶಿಷ್ಯರೊಂದಿಗೆ ಪಸ್ಕಭೋಜನ ಮಾಡಲು ಅತಿಥಿಯ ಕೊಠಡಿ ಎಲ್ಲಿದೆ? ಎಂದು ಬೋಧಕರು ನಿನ್ನನ್ನು ಕೇಳುತ್ತಾರೆ,’ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅನಿ ತೊ ಖಲ್ಯಾ ಘರಾತ್ ಜಾವ್ನ್ ಗುಸ್ತಾ ಕಿ, ತ್ಯಾ ಘರಾತ್ ಜಾಂವಾ, ಅನಿ ತ್ಯಾ ಘರ್‍ಚ್ಯಾ ವಡ್ಲಾಕ್, ಅಮ್ಚ್ಯಾ ಗುರುಜಿನ್; ಅಪ್ನಾಚ್ಯಾ ಶಿಸಾಂಚ್ಯಾ ವಾಂಗ್ಡಾ ಪಾಸ್ಕಾಚೆ ಜೆವಾನ್ ಕರ್‍ತಲಿ ಖೊಲಿ ಖೈ ಹಾಯ್ ಮನುನ್ ಇಚಾರ್ಲಾನ್ಯಾಯ್?” ಮನುನ್ ಸಾಂಗಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:14
8 ತಿಳಿವುಗಳ ಹೋಲಿಕೆ  

ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು.


ನೀವು ನನ್ನನ್ನು ಗುರುವೆಂದೂ ಮತ್ತು ಕರ್ತನೆಂದೂ ಕರೆಯುತ್ತೀರಿ. ನೀವು ಹೇಳುವುದು ಸರಿ. ಹೌದು, ನಾನು ಅಂಥವನೇ ಆಗಿದ್ದೇನೆ.


ಇದನ್ನು ಹೇಳಿ ಆಕೆ ಹೋಗಿ ತನ್ನ ತಂಗಿಯಾದ ಮರಿಯಳನ್ನು ಗುಪ್ತವಾಗಿ ಕರೆದು, “ಗುರುವು ಬಂದಿದ್ದಾರೆ, ನಿನ್ನನ್ನು ಕರೆಯುತ್ತಿದ್ದಾರೆ” ಎಂದಳು.


ಯಾರಾದರೂ ನಿಮ್ಮನ್ನು, ‘ಅದನ್ನೇಕೆ ಬಿಚ್ಚುತ್ತೀರಿ?’ ಎಂದು ಕೇಳಿದರೆ, ‘ಇದು ಕರ್ತನಿಗೆ ಅಗತ್ಯವಾಗಿದೆ’ ಅನ್ನಿರಿ, ಅವರು ಬೇಗನೆ ಅದನ್ನು ಕಳುಹಿಸಿಕೊಡುವರು” ಎಂದು ಹೇಳಿ ಕಳುಹಿಸಿದನು.


ಅಲ್ಲಿಂದ ಯೇಸು ಪ್ರಯಾಣವನ್ನು ಪ್ರಾರಂಭಿಸಿದಾಗ, ದಾರಿಯಲ್ಲಿ ಒಬ್ಬನು ಓಡುತ್ತಾ ಆತನ ಎದುರಿಗೆ ಬಂದು ಮೊಣಕಾಲೂರಿ, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯಸ್ಥನಾಗಬೇಕಾದರೆ ಏನು ಮಾಡಬೇಕೆಂದು” ಆತನನ್ನು ಕೇಳಿದನು.


ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು ಅವರಿಗೆ, “ನೀವು ಪಟ್ಟಣದೊಳಗೆ ಹೋಗಿರಿ. ಅಲ್ಲಿ ತುಂಬಿದ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು. ಅವನನ್ನು ಹಿಂಬಾಲಿಸಿರಿ.


“ಅವನು ಸಜ್ಜುಗೊಳಿಸಿ ಸಿದ್ಧಮಾಡಿರುವ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು. ಅಲ್ಲಿ ನಮಗೆ ಭೋಜನಕ್ಕೆ ಸಿದ್ಧಮಾಡಿರಿ” ಎಂದು ಹೇಳಿ ಅವರನ್ನು ಕಳುಹಿಸಿ ಕೊಟ್ಟನು.


ಆ ಮನೆಯ ಯಜಮಾನನಿಗೆ, ‘ನನ್ನ ಶಿಷ್ಯರ ಸಂಗಡ ಪಸ್ಕದ ಊಟವನ್ನು ಮಾಡುವುದಕ್ಕಾಗಿ ವಿಶೇಷವಾದ ಕೊಠಡಿ ಎಲ್ಲಿ?’ ಎಂದು ನಿನ್ನನ್ನು ವಿಚಾರಿಸಲು ನಮ್ಮ ಗುರು ಹೇಳಿದ್ದಾನೆ, ಎಂದು ಹೇಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು