Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇದನ್ನು ಮುನ್ನೂರು ಬೆಳ್ಳಿನಾಣ್ಯಗಳಿಗಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ?” ಎಂದು ಹೇಳಿ ಆಕೆಯನ್ನು ದೂಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇದನ್ನು ಮುನ್ನೂರು ಬೆಳ್ಳಿ ನಾಣ್ಯಗಳಿಗಿಂತ ಹೆಚ್ಚು ಬೆಲೆಗೆ ಮಾರಿ, ಆ ಹಣವನ್ನು ಬಡವರಿಗೆ ಕೊಡಬಹುದಾಗಿತ್ತಲ್ಲವೆ?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡು, ಆಕೆಯನ್ನು ನಿಂದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇದನ್ನು ಮುನ್ನೂರು ಹಣಕ್ಕಿಂತ ಹೆಚ್ಚು ಬೆಲೆಗೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ ಎಂದು ಹೇಳಿ ಆಕೆಗೆ ಛೀ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅದು ಒಂದು ವರ್ಷದ ಸಂಪಾದನೆಗಿಂತ ಹೆಚ್ಚು ಬೆಲೆಬಾಳುತ್ತಿತ್ತು. ಅದನ್ನು ಮಾರಿ ಬಂದ ಹಣವನ್ನು ಬಡಜನರಿಗೆ ಕೊಡಬಹುದಾಗಿತ್ತು” ಎಂದು ಹೇಳಿ ಆ ಸ್ತ್ರೀಯನ್ನು ಕಟುವಾಗಿ ಟೀಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇದನ್ನು ಮುನ್ನೂರು ಬೆಳ್ಳಿ ನಾಣ್ಯಗಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ?” ಎಂದು ಆಕೆಯನ್ನು ನಿಂದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 “ಹೆ ತೆಲ್ ತಿನ್ ಸೆಂಬರ್ ಚಾಂದಿಚ್ಯಾ ಪೈಸ್ಯಾಕ್ನಿ ಇಕುನ್ ಯೆಲ್ಲೆ ಪೈಸೆ ಗರಿಬಾಕ್ನಿ ದಿಲ್ಯಾರ್ ಹೊಯ್ನಸಿತ್ತೆ ಕಾಯ್?” ಮನುನ್ ತ್ಯಾ ಬಾಯ್ಕೊಮನ್ಸಿಕ್ ಜೊರ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:5
17 ತಿಳಿವುಗಳ ಹೋಲಿಕೆ  

ಅವರಲ್ಲಿ ಕೆಲವರು, ಯೂದನ ವಶದಲ್ಲಿ ಹಣದ ಚೀಲವಿದ್ದುದರಿಂದ ಯೇಸು ಅವನಿಗೆ “ಹಬ್ಬಕ್ಕೆ ನಮಗೆ ಅಗತ್ಯವಾದವುಗಳನ್ನು ಕೊಂಡುಕೋ ಎಂದೋ, ಅಥವಾ ಬಡವರಿಗೆ ಏನಾದರೂ ಕೊಡು ಎಂದೋ, ಯೇಸು ಅವನಿಗೆ ಹೇಳುತ್ತಾನೆ” ಎಂದು ಅಂದುಕೊಂಡರು.


ಇವರು ಗೊಣಗುಟ್ಟುವವರೂ, ದೂರು ಹೇಳುವವರೂ, ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ, ಬಂಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಹೊಗಳಿಕೆಯ ಮಾತುಗಳನ್ನಾಡುವವರು ಆಗಿದ್ದಾರೆ.


ಗೊಣಗುಟ್ಟದೆಯೂ, ವಿವಾದಗಳಿಲ್ಲದೆಯೂ ಎಲ್ಲವನ್ನು ಮಾಡಿರಿ.


ಕಳವು ಮಾಡುವವನು ಇನ್ನು ಮುಂದೆ ಕಳವು ಮಾಡದೇ ಸ್ವಂತ ಕೈಯಿಂದ ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವರಿಗೆ ಕೊಡುವುದಕ್ಕೆ ಅವನಿಂದಾಗುವದು.


ಇದಲ್ಲದೆ ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕ ದೂತನ ಕೈಯಿಂದ ನಾಶವಾದರು. ನೀವು ಗುಣಗುಟ್ಟಬೇಡಿರಿ.


ಅದಕ್ಕೆ ಯೇಸು ಅವರಿಗೆ, “ನಿಮ್ಮ ನಿಮ್ಮೊಳಗೆ ಗೊಣಗುಟ್ಟುವುದನ್ನು ನಿಲ್ಲಿಸಿರಿ” ಎಂದು ಉತ್ತರ ಕೊಟ್ಟನು.


ಅದಕ್ಕೆ ಫಿಲಿಪ್ಪನು, “ಪ್ರತಿಯೊಬ್ಬನಿಗೆ ಸ್ವಲ್ಪ ಸ್ವಲ್ಪ ಸಿಕ್ಕಬೇಕಾದರೂ ಇನ್ನೂರು ದಿನಾರಿ ಮೌಲ್ಯದ ರೊಟ್ಟಿಯಾದರೂ ಅವರಿಗೆ ಸಾಲುವುದಿಲ್ಲ” ಎಂದನು.


ಫರಿಸಾಯರೂ ಶಾಸ್ತ್ರಿಗಳೂ, “ಇವನು ಪಾಪಿಗಳನ್ನು ಸೇರಿಸಿಕೊಂಡು ಅವರ ಜೊತೆಯಲ್ಲಿ ಊಟಮಾಡುತ್ತಾನೆ” ಎಂದು ಹೇಳಿಕೊಂಡು ಗೊಣಗುಟ್ಟುತ್ತಿದ್ದರು.


ಅವರು ಅದನ್ನು ತೆಗೆದುಕೊಂಡು ತೋಟದ ಯಜಮಾನನಿಗೆ ವಿರುದ್ಧವಾಗಿ ಗುಣಗುಟ್ಟಿ,


ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಬೆಳ್ಳಿ ನಾಣ್ಯ ಕೊಡಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, ‘ನನ್ನ ಸಾಲ ತೀರಿಸು’ ಎಂದು ಹೇಳಿದನು.


ತಮ್ಮ ತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ, ಯೆಹೋವನ ಮಾತಿಗೆ ಕಿವಿಗೊಡಲಿಲ್ಲ.


ನೀವು ನಿಮ್ಮ ಡೇರೆಗಳಲ್ಲಿ ಗುಣುಗುಟ್ಟುತ್ತಾ, “ಯೆಹೋವನು ನಮ್ಮನ್ನು ಐಗುಪ್ತದೇಶದಿಂದ ಬರಮಾಡಿದ್ದು ಹಗೆತನದಿಂದಲೇ; ಆತನು ನಮ್ಮನ್ನು ಸಂಹರಿಸಬೇಕೆಂದು ಅಮೋರಿಯರ ಕೈಗೆ ಒಪ್ಪಿಸುತ್ತಾನೆ.


ಆದರೆ ಕೆಲವರು ತಮ್ಮೊಳಗೆ ಕೋಪಗೊಂಡು, “ಈ ತೈಲವನ್ನು ಹೀಗೆ ವ್ಯರ್ಥಮಾಡಿದ್ದೇಕೆ?


ಆದರೆ ಯೇಸು, “ಆಕೆಯನ್ನು ಬಿಟ್ಟುಬಿಡಿರಿ, ಆಕೆಗೆ ಏಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೆಯ ಕಾರ್ಯವನ್ನೇ ಮಾಡಿದ್ದಾಳೆ.


ಈ ತೈಲವನ್ನು ಬಹಳ ಹಣಕ್ಕೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ” ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು