Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ನಿಮಗೆ ಮನಸ್ಸು ಬಂದಾಗ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಬಡಬಗ್ಗರು ನಿಮ್ಮ ಸಂಗಡ ಯಾವಾಗಲೂ ಇರುತ್ತಾರೆ. ಅವರಿಗೆ ಯಾವಾಗ ಬೇಕಾದರೂ ನೀವು ಸಹಾಯ ಮಾಡಬಹುದು. ಆದರೆ ನಾನು ನಿಮ್ಮ ಸಂಗಡ ಯಾವಾಗಲೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ನಿಮಗೆ ಮನಸ್ಸು ಬಂದಾಗ ಅವರಿಗೆ ಉಪಕಾರಮಾಡಬಹುದು; ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿಮ್ಮೊಡನೆ ಬಡಜನರು ಯಾವಾಗಲೂ ಇರುತ್ತಾರೆ. ನಿಮಗೆ ಇಷ್ಟಬಂದ ಸಮಯದಲ್ಲಿ ನೀವು ಅವರಿಗೆ ಸಹಾಯ ಮಾಡಬಹುದು. ಆದರೆ ನಾನು ನಿಮ್ಮೊಂದಿಗೆ ಯಾವಾಗಲೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ನಿಮಗೆ ಮನಸ್ಸಿದ್ದರೆ, ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಗರಿಬ್ ಲೊಕಾ ಕನ್ನಾಬಿ ತುಮ್ಚ್ಯಾ ವಾಂಗ್ಡಾ ರಾತ್ಯಾತ್, ತುಮ್ಕಾ ಮನ್ ಯೆತಾ ತನ್ನಾ ತುಮಿ ತೆಂಕಾ ತುಮ್ಚೆನ್ ಹೊತಾ ತವ್ಡೆ ಬರೆ ಕರುಕ್ ಹೊತಾ, ಖರೆ ಮಿಯಾ ಕನ್ನಾಬಿ ತುಮ್ಚ್ಯಾ ವಾಂಗ್ಡಾ ರ್‍ಹಾಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:7
14 ತಿಳಿವುಗಳ ಹೋಲಿಕೆ  

ದೇಶದಲ್ಲಿ ಯಾವಾಗಲೂ ಬಡವರು ಇರುವರಷ್ಟೆ; ಆದುದರಿಂದ, “ನೀವು ಸ್ವದೇಶದವರಾದ ನಿಮ್ಮ ಸಹೋದರರಿಗೂ, ಬಡವರಿಗೂ ಮತ್ತು ಗತಿಯಿಲ್ಲದವರಿಗೂ ಕೈನೀಡಿ ಸಹಾಯಮಾಡಬೇಕು” ಎಂದು ನಾನು ನಿಮಗೆ ಆಜ್ಞಾಪಿಸಿದ್ದೇನೆ.


ಬಡವರು ಯಾವಾಗಲೂ ನಿಮ್ಮೊಂದಿಗೆ ಇರುತ್ತಾರಲ್ಲಾ, ಆದರೆ ನಾನು ನಿಮ್ಮೊಂದಿಗೆ ಯಾವಾಗಲೂ ಇರುವುದಿಲ್ಲ.


ಸಹೋದರನೇ, ನಿನ್ನ ಮೂಲಕ ದೇವಜನರ ಹೃದಯಗಳಿಗೆ ಪ್ರೋತ್ಸಾಹವೂ, ಪ್ರೇರಣೆಯೂ ಉಂಟಾದುದರಿಂದ ಅವರ ಬಗ್ಗೆ ಇರುವ ಪ್ರೀತಿಯಿಂದ ನನಗೆ ಬಹಳ ಆನಂದವೂ, ಸಮಾಧಾನವೂ ಉಂಟಾಯಿತು.


ಆದರೆ ಸಮಸ್ತವನ್ನು ಸರಿಮಾಡುವ ಕಾಲವು ಬರುವ ತನಕ ಪರಲೋಕವೇ ಕ್ರಿಸ್ತನ ಸ್ಥಾನವಾಗಿರಬೇಕು. ಆ ಕಾಲದ ವಿಷಯವಾಗಿ ದೇವರು ಪೂರ್ವದಲ್ಲಿದ್ದ ತನ್ನ ಪರಿಶುದ್ಧ ಪ್ರವಾದಿಗಳ ಮುಖಾಂತರ ಹೇಳಿಸಿದ್ದಾನೆ.


ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ, ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು, ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡು.


ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ, ಪುನಃ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ” ಎಂದನು.


“ಆದರೆ ಈಗ ನಾನು ನನ್ನನ್ನು ಕಳುಹಿಸಿಕೊಟ್ಟಾತನ ಬಳಿಗೆ ಹೋಗುತ್ತೇನೆ. ‘ನೀನು ಎಲ್ಲಿಗೆ ಹೋಗುತ್ತಿ?’ ಎಂದು ನಿಮ್ಮಲ್ಲಿ ಒಬ್ಬನಾದರೂ ನನ್ನನ್ನು ಕೇಳುವುದಿಲ್ಲ.


ನನ್ನ ಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮ ಜೊತೆಯಲ್ಲಿ ಇರುತ್ತೇನೆ. ನೀವು ನನ್ನನ್ನು ಹುಡುಕುವಿರಿ ಆದರೆ ‘ನಾನು ಹೋಗುವಲ್ಲಿಗೆ ನೀವು ಬರಲಾರಿರಿ’ ಎಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.


ಆದರೆ ಯೇಸು, “ಆಕೆಯನ್ನು ಬಿಟ್ಟುಬಿಡಿರಿ, ಆಕೆಗೆ ಏಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೆಯ ಕಾರ್ಯವನ್ನೇ ಮಾಡಿದ್ದಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು