Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅದಕ್ಕೆ ಪಿಲಾತನು ಜನಸಮೂಹವನ್ನು ಮೆಚ್ಚಿಸಬೇಕೆಂದು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ, ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಪಿಲಾತನು ಜನಸಮೂಹವನ್ನು ಮೆಚ್ಚಿಸುವ ಸಲುವಾಗಿ ಬರಬ್ಬನನ್ನು ಬಿಡುಗಡೆ ಮಾಡಿದನು. ಯೇಸುವನ್ನು ಕೊರಡೆಗಳಿಂದ ಹೊಡೆಸಿ, ಶಿಲುಬೆಗೇರಿಸುವುದಕ್ಕೆ ಒಪ್ಪಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅದಕ್ಕೆ ಪಿಲಾತನು ಜನರ ಮನಸ್ಸನ್ನು ಸಮಾಧಾನಪಡಿಸಬೇಕೆಂದು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಪಿಲಾತನು ಜನರನ್ನು ಸಂತೋಷಪಡಿಸಲು ಬಯಸಿ ಅವರಿಗಾಗಿ ಬರಬ್ಬನನ್ನು ಬಿಡುಗಡೆ ಮಾಡಿದನು ಮತ್ತು ಕೊರಡೆಗಳಿಂದ ಹೊಡೆದು ಶಿಲುಬೆಗೇರಿಸುವುದಕ್ಕಾಗಿ ಯೇಸುವನ್ನು ಸೈನಿಕರಿಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಪಿಲಾತನು ಜನರನ್ನು ಮೆಚ್ಚಿಸಲು ಮನಸ್ಸುಳ್ಳವನಾಗಿ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡೆಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಲೊಕಾಕ್ನಿ ಕುಶಿ ಕರುಕ್ ಮನುನ್ ಪಿಲಾತಾನ್ ಬಾರಾಬ್ಬಾಸಾಕ್ ತೆಂಚೆ ಸಾಟ್ನಿ ಸೊಡುನ್ ದಿಲ್ಯಾನ್. ಮಾನಾ ಜೆಜುಕ್ ಬಾರ್‍ಕೊಲಾನಿ ಮಾರುನ್ ಕುರ್ಸಾರ್ ಮಾರುಕ್ ಮನುನ್ ಸಯ್ನಿಕಾಂಚ್ಯಾ ಹಾತಾತ್ ಒಪಸ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:15
17 ತಿಳಿವುಗಳ ಹೋಲಿಕೆ  

ಆನಂತರ ಪಿಲಾತನು ಯೇಸುವನ್ನು ಕರೆದುಕೊಂಡು ಹೋಗಿ ಆತನನ್ನು ಕೊರಡೆಯಿಂದ ಹೊಡೆಸಿದನು.


ಆಗ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.


ನಾನು ಹೊಡೆಯುವವರಿಗೆ ಬೆನ್ನುಕೊಟ್ಟು, ಕೂದಲು ಕೀಳುವವರಿಗೆ ಗಡ್ಡವನ್ನು ಒಡ್ಡಿದೆನು. ಉಗುಳಿಸಿಕೊಳ್ಳುವ ಅವಮಾನಕ್ಕೆ ನನ್ನ ಮುಖವನ್ನು ಮರೆಮಾಡಿಕೊಳ್ಳಲಿಲ್ಲ.


ಇವರು ಆತನನ್ನು ಅಪಹಾಸ್ಯ ಮಾಡುವರು, ಆತನ ಮೇಲೆ ಉಗುಳುವರು, ಆತನನ್ನು ಚಾವಟಿಗಳಿಂದ ಹೊಡೆಯುವರು, ಅನಂತರ ಕೊಂದು ಹಾಕುವರು. ಆದರೆ ಆತನು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು.


ಮನುಷ್ಯನ ಭಯ ಉರುಲು, ಯೆಹೋವನ ಭರವಸ ಉದ್ಧಾರ.


ಉಳುವವರು ನಮ್ಮ ಬೆನ್ನಿನ ಮೇಲೆ ಉಳುತ್ತಾ, ಉದ್ದವಾದ ಗೆರೆಗಳನ್ನು ಹಾಕಿದರು.”


ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.


ಆಗ ಅವನು ಯೇಸುವನ್ನು ಶಿಲುಬೆಗೆ ಹಾಕಿಸುವುದಕ್ಕೆ ಅವರ ವಶಕ್ಕೆ ಒಪ್ಪಿಸಿ ಕೊಟ್ಟನು. ಅವರು ಯೇಸುವನ್ನು ತೆಗೆದುಕೊಂಡು ಹೋದರು.


ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.


ಆದರೆ ಕರ್ತನ ಸಹೋದರನಾದ ಯಾಕೋಬನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.


ಆದರೆ ಫೆಸ್ತನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಿಕೊಳ್ಳಬೇಕೆಂದು ಅಪೇಕ್ಷಿಸಿ ಪೌಲನನ್ನು; “ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಈ ಕಾರ್ಯಗಳ ವಿಷಯವಾಗಿ ನನ್ನ ಮುಂದೆ ವಿಚಾರಿಸಲ್ಪಡುವುದಕ್ಕೆ ನಿನಗೆ ಮನಸ್ಸುಂಟೋ?” ಎಂದು ಕೇಳಲು, ಪೌಲನು;


ಎರಡು ವರ್ಷಗಳು ತುಂಬಿದ ಮೇಲೆ ಫೇಲಿಕ್ಸನ ಸ್ಥಾನಕ್ಕೆ ಪೋರ್ಕಿಯ ಫೆಸ್ತನು ಎಂಬವನು ಬಂದನು. ಫೇಲಿಕ್ಸನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಬೇಕೆಂದು ಪೌಲನನ್ನು ಹಾಗೆಯೇ ಸೆರೆಯಲ್ಲಿ ಬಿಟ್ಟು ಹೋದನು.


ಕೊರಡೆಗಳಿಂದ ಹೊಡೆಯುವರು, ಕೊಲ್ಲುವರು ಮತ್ತು ಮೂರನೆಯ ದಿನದಲ್ಲಿ ಅವನು ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು.


ಆತನನ್ನು ಅಪಹಾಸ್ಯ ಮಾಡುವುದಕ್ಕಾಗಿಯೂ ಚಾಟಿಗಳಿಂದ ಹೊಡೆಯುವುದಕ್ಕಾಗಿಯೂ ಶಿಲುಬೆಗೆ ಹಾಕುವುದಕ್ಕಾಗಿಯೂ ಅನ್ಯಜನರ ಕೈಗೆ ಒಪ್ಪಿಸುವರು. ಆದರೆ ಆತನು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು.


ಪಿಲಾತನು, “ಏಕೆ? ಇವನು ಏನು ಅಪರಾಧ ಮಾಡಿದ್ದಾನೆ?” ಅಂದನು. ಆದರೆ ಅವರು, “ಅವನನ್ನು ಶಿಲುಬೆಗೆ ಹಾಕಿಸು” ಎಂದು ಇನ್ನೂ ಹೆಚ್ಚಾಗಿ ಆರ್ಭಟಿಸಿ ಕೂಗಿಕೊಂಡರು.


ಆದುದರಿಂದ ನಾನು ಈತನನ್ನು ಹೊಡಿಸಿ ಬಿಟ್ಟು ಬಿಡುತ್ತೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು