Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಗ ಯೇಸು ಅವರಿಗೆ, “ದಾವೀದನು ತಾನೂ ತನ್ನ ಸಂಗಡ ಇದ್ದವರೂ ಆಹಾರವಿಲ್ಲದೆ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಎಂದಾದರೂ ಓದಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅದಕ್ಕೆ ಯೇಸು, “ಹಿಂದೆ, ಅರಸ ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದು, ಉಣ್ಣಲು ಏನೂ ಇಲ್ಲದಿದ್ದಾಗ ಏನು ಮಾಡಿದರೆಂಬುದನ್ನು ನೀವು ಓದಿರಬೇಕಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆತನು ಅವರಿಗೆ - ದಾವೀದನು ತಾನೂ ತನ್ನ ಸಂಗಡ ಇದ್ದವರೂ ಕೊರತೆಯುಳ್ಳವರಾಗಿ ಹಸಿದಾಗ ಏನು ಮಾಡಿದನೆಂಬದನ್ನು ನೀವು ಎಂದಾದರೂ ಓದಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೇಸು ಅವರಿಗೆ, “ದಾವೀದನು ಮತ್ತು ಅವನ ಜನರು ಹಸಿದು ಆಹಾರವನ್ನು ಬಯಸಿದಾಗ ಅವನೇನು ಮಾಡಿದನೆಂಬುದನ್ನು ನೀವು ಓದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯೇಸು ಅವರಿಗೆ, “ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗಲೂ ಅವಶ್ಯಕತೆಯಲ್ಲಿದ್ದಾಗಲೂ ಅವನು ಏನು ಮಾಡಿದನೆಂದು ನೀವು ಓದಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತನ್ನಾ ಜೆಜುನ್ “ದಾವಿದಾಕ್ ಅನಿ ತೆಚ್ಯಾ ವಾಂಗ್ಡಿಯಾಕ್ನಿ ಭುಕ್‍ಲಾಗಲ್ಲಿ, ತನ್ನಾ ತೆಂಕಾ ಖಾವ್ಕ್ ಕಾಯ್ಬಿ ನಸಲ್ಲೆ, ತನ್ನಾ ದಾವಿದಾನ್ ಕಾಯ್ ಕರ್‍ಲ್ಯಾನ್ ಮನುನ್ ಪವಿತ್ರ್ ಪುಸ್ತಕಾತ್ ವಾಚುಕ್ನ್ಯಾಸಿ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:25
11 ತಿಳಿವುಗಳ ಹೋಲಿಕೆ  

ಆತನು ಅವನಿಗೆ, “ಧರ್ಮಶಾಸ್ತ್ರದಲ್ಲಿ ಏನು ಬರೆದದೆ? ಹೇಗೆ ಓದಿದ್ದೀ?” ಎಂದು ಕೇಳಿದನು.


ಆದರೆ ಸತ್ತವರು ಬದುಕಿ ಬರುತ್ತಾರೆಂಬುದನ್ನು ಕುರಿತು ಹೇಳಬೇಕಾದರೆ ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಮಾತನಾಡಿದನೆಂದು ನೀವು ಮೋಶೆಯ ಗ್ರಂಥದಲ್ಲಿ ಓದಲಿಲ್ಲವೋ?’


“ಒಮ್ಮೆ ಏಳು ಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆ ಮಾಡಿಕೊಂಡು ಸಂತಾನವಿಲ್ಲದೆ ಸತ್ತನು.


ಸತ್ತವರ ಪುನರುತ್ಥಾನದ ವಿಷಯವಾಗಿ ಹೇಳಬೇಕಾದರೆ,


ಯೇಸು ಅವರಿಗೆ, “‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ಮತ್ತು ನಮ್ಮ ಕಣ್ಣುಗಳಿಗೆ ಅದು ಆಶ್ಚರ್ಯವಾಗಿ ತೋರುತ್ತದೆ ಎಂಬ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?’


ಆತನಿಗೆ, “ಇವರು ಹೇಳುವುದನ್ನು ಕೇಳುತ್ತಿರುವೆಯಾ” ಎಂದು ಹೇಳಲು ಯೇಸು, “ಹೌದು, ಕೇಳುತ್ತಿದ್ದೇನೆ, ಆದರೆ ‘ಸಣ್ಣ ಮಕ್ಕಳ ಬಾಯಿಂದಲೂ ಮೊಲೆಕೂಸುಗಳ ಬಾಯಿಂದಲೂ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿರುವಿ’ ಎಂಬುದನ್ನು ನೀವು ಎಂದಾದರೂ ಓದಲಿಲ್ಲವೋ?” ಎಂದು ಕೇಳಿದನು.


ಆತನು ಪ್ರತ್ಯುತ್ತರವಾಗಿ, “ಮನುಷ್ಯರನ್ನು ಉಂಟುಮಾಡಿದವನು ಆದಿಯಿಂದಲೇ ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟುಮಾಡಿದನು,


ಆತನು ನಲವತ್ತು ದಿನ ಹಗಲಿರುಳು ಉಪವಾಸವಿದ್ದ ತರುವಾಯ ಆತನಿಗೆ ಹಸಿವಾಯಿತು.


ಫರಿಸಾಯರು ಆತನನ್ನು, “ನೋಡು, ಇವರು ಸಬ್ಬತ್ ದಿನದಲ್ಲಿ ಧರ್ಮಸಮ್ಮತವಲ್ಲದ್ದನ್ನು ಏಕೆ ಮಾಡುತ್ತಾರೆ?” ಎಂದು ಕೇಳಿದರು.


ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ ದೇವಮಂದಿರದೊಳಕ್ಕೆ ಹೋಗಿ ಯಾಜಕರು ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತಾನು ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?” ಎಂದು ನುಡಿಯುತ್ತಾ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು