Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು ಕೈಬತ್ತಿದ್ದವನಿಗೆ, “ಎದ್ದು ನಡುವೆ ನಿಂತುಕೋ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯೇಸು ಬತ್ತಿದ ಕೈಯುಳ್ಳವನಿಗೆ, “ಎದ್ದು ಮುಂದಕ್ಕೆ ಬಾ,” ಎಂದರು. ಬಳಿಕ ಅಲ್ಲಿದ್ದವರನ್ನು ಉದ್ದೇಶಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನು ಕೈಬತ್ತಿದ್ದವನಿಗೆ - ಎದ್ದು ನಡುವೆ ಬಾ ಎಂದು ಹೇಳಿ ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೇಸು ಕೈಬತ್ತಿದ್ದ ಆ ಮನುಷ್ಯನಿಗೆ, “ಎದ್ದುನಿಲ್ಲು, ಜನರೆಲ್ಲರೂ ನಿನ್ನನ್ನು ನೋಡಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೇಸು ಕೈಬತ್ತಿದವನಿಗೆ, “ಎದ್ದು ಮುಂದೆ ಬಾ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಜೆಜುನ್ ತ್ಯಾ ಅಕಡಲ್ಲ್ಯಾ ಹಾತಾಚ್ಯಾಕ್ “ಉಟುನ್ ಫಿಡೆ ಯೆ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:3
12 ತಿಳಿವುಗಳ ಹೋಲಿಕೆ  

ಕ್ರಿಸ್ತನು ನಮಗೋಸ್ಕರ ತನ್ನ ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಅದೇ ಮನೋಭಾವವುಳ್ಳವರಾಗಿದ್ದು ಬಾಧೆಪಡಲು ಸಿದ್ಧರಾಗಿರಿ. ಏಕೆಂದರೆ ಶರೀರದಲ್ಲಿ ಬಾಧೆಪಟ್ಟವನು ಪಾಪ ಮಾಡುವುದನ್ನು ನಿಲ್ಲಿಸಿದವನಾಗಿದ್ದಾನೆ.


ಇದಲ್ಲದೆ ಸಹೋದರರಲ್ಲಿ ಬಹಳ ಜನರು ನನ್ನ ಬಂಧನದಿಂದಲೇ ಕರ್ತನಲ್ಲಿ ಭರವಸವುಳ್ಳವರಾಗಿ ದೇವರ ವಾಕ್ಯವನ್ನು ನಿರ್ಭಯದಿಂದ ಹೇಳುವುದಕ್ಕೆ ಇನ್ನೂ ಹೆಚ್ಚು ಧೈರ್ಯಹೊಂದಿದ್ದಾರೆ.


ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳದೇ ಇರೋಣ. ಏಕೆಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.


ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.


ನನ್ನನ್ನು ಕಳುಹಿಸಿದಾತನ ಕ್ರಿಯೆಗಳನ್ನು ನಾವು ಹಗಲಿರುವಾಗಲೇ ಮಾಡಬೇಕು. ರಾತ್ರಿ ಬರುತ್ತದೆ, ಅದು ಬಂದಾಗ ಯಾರೂ ಕೆಲಸ ಮಾಡಲಾರರು.


ಆದರೆ ಆತನು ಅವರ ಯೋಚನೆಗಳನ್ನು ತಿಳಿದು ಕೈ ಬತ್ತಿಹೋಗಿದ್ದ ಆ ಮನುಷ್ಯನಿಗೆ, “ಎದ್ದು ನಡುವೆ ಬಂದು ನಿಂತುಕೋ” ಎಂದು ಹೇಳಿದನು. ಅವನು ಎದ್ದುಬಂದು ನಿಂತುಕೊಂಡನು.


ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇಮಿನ ಕಡೆಗೆ ಕದವಿಲ್ಲದೆ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರ ಸಲ್ಲಿಸುತ್ತಿದ್ದನು


ಲೋಕದಲ್ಲಿ ಸದ್ಧರ್ಮವನ್ನು ಸ್ಥಾಪಿಸುವ ತನಕ ಇವನು ಕಳೆಗುಂದದೆಯೂ, ಜಜ್ಜಿಹೋಗದೆಯೂ ತನ್ನ ಕಾರ್ಯದಲ್ಲಿ ನಿರತನಾಗಿರುವನು. ದ್ವೀಪಗಳು ಇವನ ಧರ್ಮಪ್ರಮಾಣಕ್ಕೆ ಕಾದಿರುವವು.


ಆಗ ಅಲ್ಲಿ ಕೈಬತ್ತಿದವನೊಬ್ಬನಿದ್ದನು. ಫರಿಸಾಯರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು ಆತನನ್ನು, “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ನ್ಯಾಯವೋ?” ಎಂದು ಕೇಳಿದರು.


ಕೆಲವರು ಯೇಸುವಿನ ಮೇಲೆ ತಪ್ಪುಹೊರಿಸುವುದಕ್ಕೆ, ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೋ ಏನೋ ಎಂದು ಆತನನ್ನು ಹೊಂಚುಹಾಕಿ ನೋಡುತ್ತಾ ಇದ್ದರು.


ಆಗ ಅವರಿಗೆ, “ಸಬ್ಬತ್ ದಿನದಲ್ಲಿ ಧರ್ಮಸಮ್ಮತವಾದದು ಯಾವುದು? ಮೇಲನ್ನು ಮಾಡುವುದೋ, ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ, ತೆಗೆಯುವುದೋ?” ಎಂದು ಹೇಳಲು ಅವರು ಸುಮ್ಮನಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು