Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೇಸು ಅವನ ತಂದೆಯನ್ನು, “ಇವನಿಗೆ ಹೀಗಾಗಿ ಎಷ್ಟು ಕಾಲವಾಯಿತು?” ಎಂದು ಕೇಳಿದಾಗ ಅವನು, “ಚಿಕ್ಕಂದಿನಲ್ಲಿಯೇ ಬಂದಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಯೇಸು, “ಇವನಿಗೆ ಎಷ್ಟು ದಿನದಿಂದ ಹೀಗಾಗುತ್ತಿದೆ?” ಎಂದು ಹುಡುಗನ ತಂದೆಯನ್ನು ವಿಚಾರಿಸಿದರು. ಅದಕ್ಕೆ ಅವನು “ಬಾಲ್ಯದಿಂದಲೇ ಹೀಗಾಗುತ್ತಿದೆ; ಇದಲ್ಲದೆ ದೆವ್ವವು ಇವನನ್ನು ಕೊಲ್ಲಬೇಕೆಂದು ಪದೇಪದೇ ಬೆಂಕಿಗೂ ನೀರಿಗೂ ದೂಡಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೇಸು ಅವನ ತಂದೆಯನ್ನು - ಇದು ಇವನಿಗೆ ಬಂದು ಎಷ್ಟು ದಿನವಾಯಿತು ಎಂದು ಕೇಳಿದಾಗ ಅವನು - ಚಿಕ್ಕಂದಿನಲ್ಲಿಯೇ ಬಂದಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೇಸು, “ಎಷ್ಟು ಕಾಲದಿಂದ ಹೀಗಾಗುತ್ತಿದೆ?” ಎಂದು ಆ ಹುಡುಗನ ತಂದೆಯನ್ನು ಕೇಳಿದನು. ಅದಕ್ಕೆ ತಂದೆಯು, “ಬಾಲ್ಯದಿಂದಲೇ ಹೀಗಾಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೇಸು ಅವನ ತಂದೆಗೆ, “ಇದು ಇವನನ್ನು ಹಿಡಿದು ಎಷ್ಟು ಕಾಲವಾಯಿತು?” ಎಂದು ಕೇಳಲು, ಅವನು, “ಬಾಲ್ಯದಿಂದಲೇ ಹೀಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 “ಹೆಕಾ ಕನ್ನಾಚ್ಯಾನ್ ಅಶೆ ಹೊವ್ಲಾ?” ಮನುನ್ ಜೆಜುನ್ ತ್ಯಾ ಪೊರಾಂಚ್ಯಾ ಬಾಬಾಕ್ ಇಚಾರ್‍ಲ್ಯಾನ್. ತೆನಿ “ತೊ ಬಾರಿಕ್ ಹೊತ್ತೊ ತನ್ನಾಚ್ಯಾನುಚ್ ತೆಕಾ ಅಶೆ ಹೊವ್ಲಾ,” ಮನುನ್ ಸಾಂಗುನ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:21
15 ತಿಳಿವುಗಳ ಹೋಲಿಕೆ  

ಅಲ್ಲಿ ಪಾರ್ಶ್ವವಾಯುರೋಗಿಯಾಗಿ ಎಂಟು ವರ್ಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು.


ಲುಸ್ತ್ರ ಪಟ್ಟಣದಲ್ಲಿ ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಕುಳಿತಿದ್ದನು. ಅವನು ಹುಟ್ಟುಕುಂಟನಾಗಿದ್ದು, ಅದುವರೆಗೂ ನಡೆಯಲಾರದೆ ಇದ್ದವನು.


ಈ ಸೂಚಕಕಾರ್ಯದಿಂದ ಸ್ವಸ್ಥತೆ ಹೊಂದಿದ ಆ ಮನುಷ್ಯನಿಗೆ ನಲವತ್ತು ವರ್ಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.


ಅಲ್ಲಿ ಹುಟ್ಟು ಕುಂಟನಾಗಿದ್ದ ಒಬ್ಬ ಮನುಷ್ಯನನ್ನು ಕೆಲವರು ಹೊತ್ತುಕೊಂಡು ಬಂದರು; ದೇವಾಲಯದೊಳಕ್ಕೆ ಹೋಗುವವರಿಂದ ಭಿಕ್ಷೆಬೇಡುವುದಕ್ಕಾಗಿ ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ಅವನನ್ನು ಪ್ರತಿದಿನ ಕೂರಿಸುತ್ತಿದ್ದರು.


ಯೇಸು ಹಾದು ಹೋಗುತ್ತಿದ್ದಾಗ, ಹುಟ್ಟು ಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು.


ಹಾಗಾದರೆ ಹದಿನೆಂಟು ವರ್ಷಗಳ ತನಕ ಸೈತಾನನು ಕಟ್ಟಿ ಹಾಕಿದ್ದವಳೂ ಅಬ್ರಹಾಮನ ವಂಶದವಳೂ ಆಗಿರುವ ಈಕೆಯನ್ನು ಸಬ್ಬತ್ ದಿನದಲ್ಲಿ ಈ ಬಂಧನದಿಂದ ಬಿಡಿಸಬಾರದೋ?” ಎಂದು ಕೇಳಿದನು.


ಆಗ ಹನ್ನೆರಡು ವರ್ಷದಿಂದ ರಕ್ತಸ್ರಾವ ರೋಗವಿದ್ದ ಒಬ್ಬ ಹೆಂಗಸು ಅಲ್ಲಿಗೆ ಬಂದಿದ್ದಳು. ಆಕೆಯು ತನ್ನ ಬಳಿ ಇದ್ದ ಹಣವನ್ನೆಲ್ಲಾ ವೆಚ್ಚಮಾಡಿದರೂ ಒಬ್ಬ ವೈದ್ಯರಿಂದಲೂ ಗುಣಹೊಂದಲಾರದೆ ಇದ್ದಳು.


ಆಗ ಅಲ್ಲಿ ಹನ್ನೆರಡು ವರ್ಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು ಇದ್ದಳು.


“ಮಾನವ ಜನ್ಮ ಪಡೆದವನು, ಅಲ್ಪಾಯುಷ್ಯನಾಗಿಯೂ, ಕಳವಳದಿಂದ ತುಂಬಿದವನಾಗಿಯೂ ಇರುವನು.


ಜ್ವಾಲೆಗಳು ಮೇಲಕ್ಕೆ ಹಾರುವುದು, ಮನುಷ್ಯರು ಶ್ರಮೆಯನ್ನು ಅನುಭವಿಸುವುದೂ ಸಹಜ.


ಹುಟ್ಟಿದಂದಿನಿಂದ ನಾನು ಪಾಪಿಯೇ; ಮಾತೃಗರ್ಭವನ್ನು ಹೊಂದಿದ ದಿನದಿಂದ ದ್ರೋಹಿಯೇ.


ಆಗ ಅವರು ಆ ಹುಡುಗನನ್ನು ಯೇಸುವಿನ ಬಳಿಗೆ ತೆಗೆದುಕೊಂಡು ಬಂದರು. ಆತನನ್ನು ಕಂಡಕೂಡಲೆ ಆ ದೆವ್ವವು ಹುಡುಗನನ್ನು ಬಹಳವಾಗಿ ಒದ್ದಾಡಿಸಲು ಅವನು ನೆಲಕ್ಕೆ ಬಿದ್ದು ನೊರೆಸುರಿಸುತ್ತಾ ಹೊರಳಾಡಿದನು.


ಮತ್ತು ಇವನನ್ನು ಕೊಲ್ಲಬೇಕೆಂದು ಪದೇಪದೇ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಕೆಡವಿತು; ನಿನ್ನ ಕೈಯಲ್ಲಿ ಏನಾದರೂ ಆಗುವ ಹಾಗಿದ್ದರೆ ನಮ್ಮ ಮೇಲೆ ಕನಿಕರವಿಟ್ಟು ನಮಗೆ ಸಹಾಯಮಾಡು” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು