Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯೇಸು ಮನೆಗೆ ಬಂದಾಗ ಆತನ ಶಿಷ್ಯರು, “ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು” ಆತನನ್ನು ಏಕಾಂತದಲ್ಲಿ ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅಂದು ಯೇಸುಸ್ವಾಮಿ ಮನೆಗೆ ಬಂದಾಗ, ಶಿಷ್ಯರು ಪ್ರತ್ಯೇಕವಾಗಿ ಅವರ ಬಳಿಗೆ ಬಂದು, “ಆ ದೆವ್ವವನ್ನು ಹೊರಗಟ್ಟಲು ನಮ್ಮಿಂದೇಕೆ ಆಗಲಿಲ್ಲ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಯೇಸು ಮನೆಗೆ ಬಂದಾಗ ಆತನ ಶಿಷ್ಯರು - ಅದನ್ನು ಬಿಡಿಸಲಿಕ್ಕೆ ನವ್ಮಿುಂದ ಯಾಕೆ ಆಗಲಿಲ್ಲವೆಂದು ಆತನನ್ನು ಏಕಾಂತದಲ್ಲಿ ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೇಸು ಮನೆಯೊಳಗೆ ಹೋದ ಮೇಲೆ ಆತನ ಶಿಷ್ಯರು ಪ್ರತ್ಯೇಕವಾದ ಸ್ಥಳದಲ್ಲಿ ಆತನಿಗೆ, “ಆ ದೆವ್ವವನ್ನು ಬಿಡಿಸಲು ನಮಗೆ ಏಕೆ ಸಾಧ್ಯವಾಗಲಿಲ್ಲ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಯೇಸು ಮನೆಯೊಳಕ್ಕೆ ಬಂದಾಗ, ಅವರ ಶಿಷ್ಯರು ಅವರಿಗೆ ಪ್ರತ್ಯೇಕವಾಗಿ, “ಆ ಅಶುದ್ಧಾತ್ಮವನ್ನು ಹೊರಗೆ ಹಾಕುವುದಕ್ಕೆ ನಮ್ಮಿಂದ ಏಕೆ ಆಗಲಿಲ್ಲ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಮಾನಾ ಜೆಜು ಘರಾತ್ ಭುತ್ತುರ್ ಗೆಲೊ, ಶಿಸಾನಿ ತೊ ಎಕ್ಲೊ ಹೊತ್ತ್ಯಾ ತನ್ನಾ “ತ್ಯಾ ಗಿರ್‍ಯಾಕ್ ಭಾಯ್ರ್ ಕಾಡುಕ್ ಅಮ್ಕಾ ಕಶ್ಯಾಕ್ ಹೊವ್ಕ್ ನಾ?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:28
11 ತಿಳಿವುಗಳ ಹೋಲಿಕೆ  

ತರುವಾಯ ಆತನು ಜನರನ್ನು ಬಿಟ್ಟು ಮನೆಯೊಳಗೆ ಹೋದಾಗ ಆತನ ಶಿಷ್ಯರು ಆ ಸಾಮ್ಯದ ಅರ್ಥವೇನೆಂದು ಆತನನ್ನು ಕೇಳಲು


ಸಾಮ್ಯಗಳಿಲ್ಲದೆ ಆತನು ಒಂದನ್ನೂ ಹೇಳಲಿಲ್ಲಾ. ಆದರೆ ಏಕಾಂತವಾಗಿರುವಾಗ ಆತನು ತನ್ನ ಆಪ್ತ ಶಿಷ್ಯರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದನು.


ಆತನು ಒಬ್ಬನೇ ಇದ್ದಾಗ, ಆತನಿಗೆ ಹತ್ತಿರವಾಗಿದ್ದವರು ಹನ್ನೆರಡು ಮಂದಿ ಶಿಷ್ಯರ ಸಂಗಡ ಆ ಸಾಮ್ಯಗಳ ವಿಷಯವಾಗಿ ಆತನನ್ನು ಕೇಳಿದರು.


ಆಗ ಪೇತ್ರನು, “ಈ ಸಾಮ್ಯವನ್ನು ನಮಗೆ ವಿವರಿಸಿ ಹೇಳು” ಅಂದನು,


ಅನಂತರ ಯೇಸು ಜನರ ಗುಂಪನ್ನು ಬಿಟ್ಟು ಮನೆಯೊಳಗೆ ಹೋದನು. ಆಗ ಆತನ ಶಿಷ್ಯರು ಆತನ ಬಳಿಗೆ ಬಂದು, ಹೊಲದ ಕಳೆಯ ಸಾಮ್ಯದ ಅರ್ಥವನ್ನು ನಮಗೆ ವಿವರಿಸು ಅಂದರು.


ತರುವಾಯ ಆತನ ಶಿಷ್ಯರು ಬಂದು, “ಏಕೆ ಸಾಮ್ಯರೂಪವಾಗಿ ಜನರ ಗುಂಪಿನ ಸಂಗಡ ಮಾತನಾಡುತ್ತಿ?” ಎಂದು ಕೇಳಿದರು.


ಕೆಲವು ದಿನಗಳಾದ ಮೇಲೆ ಯೇಸು ಕಪೆರ್ನೌಮಿಗೆ ಹಿಂತಿರುಗಿ ಬಂದನು. ಆತನು ಮನೆಯಲ್ಲಿದ್ದಾನೆಂಬ ವರ್ತಮಾನವು ಜನರಲ್ಲಿ ಹಬ್ಬಿತ್ತು.


ಆತನು ಮನೆಯೊಳಗೆ ಬಂದಾಗ ಅಲ್ಲಿ ಬಹಳ ಜನರು ಸೇರಿಬಂದದ್ದರಿಂದ ಊಟ ಮಾಡಲು ಕೂಡ ಆಗಲಿಲ್ಲ.


ಆದರೆ ಯೇಸು ಅವನನ್ನು ಕೈಹಿಡಿದು ಎಬ್ಬಿಸಲು ಹುಡುಗನು ಎದ್ದು ನಿಂತನು.


ಅದಕ್ಕೆ ಆತನು, “ಈ ಬಗೆಯ ದೆವ್ವಗಳು ದೇವರ ಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವ ರೀತಿಯಿಂದಲೂ ಬಿಟ್ಟು ಹೋಗುವುದಿಲ್ಲವೆಂದು” ಅವರಿಗೆ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು