Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಏಕೆಂದರೆ ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ನಿಮಗೆ ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇವು ನಿಮ್ಮ ವಿಶ್ವಾಸವನ್ನು ಒರೆಗೆ ಹಚ್ಚಿ ನಿಮ್ಮನ್ನು ದೃಢಪಡಿಸುತ್ತವೆ; ನಿಮ್ಮನ್ನು ಸಹನಶೀಲರನ್ನಾಗಿ ಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಏಕೆಂದರೆ ಅವುಗಳು ನಿಮ್ಮ ನಂಬಿಕೆಯನ್ನು ಪರಿಶೋಧಿಸಲು ಬಂದಿವೆ ಎಂಬುದು ನಿಮಗೆ ತಿಳಿದದೆ. ಅವು ನಿಮ್ಮಲ್ಲಿ ತಾಳ್ಮೆಯನ್ನು ಉಂಟುಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಿಮ್ಮ ನಂಬಿಕೆಯ ಪರೀಕ್ಷೆಯು ದೃಢ ನಿಷ್ಠೆಯನ್ನು ಉಂಟುಮಾಡುತ್ತದೆ ಎಂದು ತಿಳಿದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಕಶ್ಯಾಕ್ ಮಟ್ಲ್ಯಾರ್, ತಿ ತರಾಸಾ ತುಮ್ಚೊ ವಿಶ್ವಾಸ್ ಪರಿಕ್ಷಾ ಕರುಕ್ ಯೆಲಾತ್ ಮನ್ತಲೆ ತುಮ್ಕಾ ಗೊತ್ತ್ ಹಾಯ್, ತಿ ತರಾಸಾ ತುಮ್ಕಾ ಸೊಸುನ್ ಘೆತಲೆ ಯೆಯ್ ಸಾರ್ಕೆ ಕರ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:3
15 ತಿಳಿವುಗಳ ಹೋಲಿಕೆ  

ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.


ಆತನ ಮಹಿಮಾ ಶಕ್ತಿಯ ಪ್ರಕಾರ ಎಲ್ಲಾ ಸಾಮರ್ಥ್ಯದಲ್ಲಿ ಬಲಹೊಂದಿ, ಎಲ್ಲವನ್ನೂ ತಾಳ್ಮೆಯಿಂದಲೂ, ದೀರ್ಘಶಾಂತಿಯಿಂದಲೂ ಸಹಿಸಿಕೊಳ್ಳುವವರಾಗಿರಬೇಕೆಂತಲೂ,


ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.


ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.


ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ.


ಈ ಮೊದಲು ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವುದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ, ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಶಾಸ್ತ್ರಗಳು ಬರೆಯಲ್ಪಟ್ಟವು.


ಜ್ಞಾನಕ್ಕೆ ದಮೆಯನ್ನೂ, ದಮೆಗೆ ತಾಳ್ಮೆಯನ್ನೂ,


ಆದರೆ ಕಾಣದಿರುವುದನ್ನು ನಾವು ಎದುರುನೋಡುವವರಾಗಿರುವುದರಿಂದ ತಾಳ್ಮೆಯಿಂದ ಕಾದುಕೊಂಡಿದ್ದೇವೆ.


ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.


ನೀವು ದೇವರ ಪ್ರೀತಿಯಲ್ಲಿಯೂ ಕ್ರಿಸ್ತನ ತಾಳ್ಮೆಯಲ್ಲಿಯೂ ಸೇರುವಂತೆ ಕರ್ತನೇ ನಿಮ್ಮನ್ನು ನಡೆಸಲಿ.


ಹೀಗಿರುವುದರಿಂದ ನಿಮಗೆ ಬಂದಿರುವ ಎಲ್ಲಾ ಹಿಂಸೆಗಳಲ್ಲಿಯೂ ನೀವು ಅನುಭವಿಸುತ್ತಿರುವ ಎಲ್ಲಾ ಸಂಕಟಗಳಲ್ಲಿಯೂ ತೋರಿಬಂದ ನಿಮ್ಮ ತಾಳ್ಮೆ ನಂಬಿಕೆಗಳ ನಿಮಿತ್ತ ದೇವ ಜನರ ಸಭೆಗಳಲ್ಲಿ ನಾವೇ ಹೆಮ್ಮೆಯಿಂದ ಮಾತನಾಡುತ್ತೇವೆ.


ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು.


ನೀವು ಸೈರಣೆಯಿಂದ ನಿಮ್ಮ ಪ್ರಾಣಗಳನ್ನು ಪಡೆದುಕೊಳ್ಳುವಿರಿ.


ನೀವು ಸೋಮಾರಿಗಳಾಗಿರಬೇಕೆಂದು ಅಪೇಕ್ಷಿಸುವುದಿಲ್ಲ, ಬದಲಿಗೆ ನಂಬಿಕೆಯಿಂದಲೂ, ತಾಳ್ಮೆಯಿಂದಲೂ, ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವವರನ್ನು ಅನುಸರಿಸುವವರಾಗಬೇಕೆಂದು ಕೋರುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು