Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 1:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು, ಕುತ್ತಿಗೆ ಮುರಿದು ಅದನ್ನು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು. ಅವನು ಅದರ ರಕ್ತವನ್ನು ಯಜ್ಞವೇದಿಯ ಪಕ್ಕದಲ್ಲಿ ಹರಿಯುವಂತೆ ಮಾಡಿ ಹಿಂಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಯಾಜಕನು ಅದನ್ನು ಬಲಿಪೀಠದ ಬಳಿಗೆ ತಂದು ಕುತ್ತಿಗೆ ಮುರಿದು ಬಲಿಪೀಠದ ಮೇಲೆ ಹೋಮಮಾಡಲಿ; ಅದರ ರಕ್ತವನ್ನು ಬಲಿಪೀಠದ ಪಕ್ಕದಲ್ಲಿ ಹಿಂಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು ಕುತ್ತಿಗೆ ಮುರಿದು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅವನು ಅದರ ರಕ್ತವನ್ನು ಯಜ್ಞವೇದಿಯ ಪಕ್ಕದಲ್ಲಿ ಹಿಂಡಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯಾಜಕನು ಅದನ್ನು ವೇದಿಕೆಯ ಬಳಿಗೆ ತರಬೇಕು. ಯಾಜಕನು ಪಕ್ಷಿಯ ಕುತ್ತಿಗೆಯನ್ನು ಮುರಿದು ವೇದಿಕೆಯ ಮೇಲೆ ಹೋಮಮಾಡಬೇಕು. ಪಕ್ಷಿಯ ರಕ್ತವು ವೇದಿಕೆಯ ಪಾರ್ಶ್ವದಲ್ಲಿ ಹಿಂಡಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಯಾಜಕನು ಅದನ್ನೂ ಬಲಿಪೀಠದ ಬಳಿಗೆ ತಂದು ಅದರ ತಲೆಯನ್ನು ಮುರಿದು, ಬಲಿಪೀಠದ ಮೇಲೆ ಸುಡಬೇಕು. ಅದರ ರಕ್ತವನ್ನು ಬಲಿಪೀಠದ ಹೊರಬದಿಯಲ್ಲಿ ಹಿಂಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 1:15
10 ತಿಳಿವುಗಳ ಹೋಲಿಕೆ  

ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದ ಯಾರೂ ನಿಮಗೆ ಬೋಧನೆ ಮಾಡುವುದು ಅಗತ್ಯವಿಲ್ಲ. ಆತನು ನಿಮಗೆ ಮಾಡಿರುವ ಅಭಿಷೇಕವೇ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿ ಬೋಧನೆ ಮಾಡುವಂಥದ್ದಾಗಿದೆ ಅದು ಸುಳ್ಳಲ್ಲ ಸತ್ಯವಾಗಿದೆ. ಅದು ನಿಮಗೆ ಬೋಧನೆ ಮಾಡಿದ ಪ್ರಕಾರವೇ ಆತನಲ್ಲಿ ನೆಲೆಗೊಂಡಿರುವಿರಿ.


ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು;


ಸಿಂಹಗಳ ಬಾಯಿಂದ ರಕ್ಷಿಸು, ಕಾಡುಕೋಣಗಳ ಕೊಂಬುಗಳಿಂದ ನನ್ನನ್ನು ತಪ್ಪಿಸು.


ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಏಕೆ ನನಗೆ ಸಹಾಯಮಾಡದೆಯೂ, ನನ್ನ ಕೂಗನ್ನು ಕೇಳದೆಯೂ ದೂರವಾಗಿದ್ದೀ?


ಹಾಗೆಯೇ ಆಯಿತು; ಅವನು ಮರುದಿನ ಹೊತ್ತಾರೆಯಲ್ಲಿ ಎದ್ದು ಉಣ್ಣೆಯನ್ನು ಒತ್ತಿ ಹಿಂಡಲು ಮಂಜಿನ ನೀರು ಒಂದು ಬಟ್ಟಲು ತುಂಬಾ ಆಯಿತು.


ಆದುದರಿಂದ ಜನರು ಅವರ ಪಕ್ಷವನ್ನು ಹಿಡಿಯುತ್ತಾರೆ; ಅವರು ಅವರಲ್ಲಿ ಯಾವುದೇ ತಪ್ಪನ್ನು ಕಂಡುಹಿಡಿಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು