Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 1:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅದರ ಕರುಳುಗಳನ್ನು ಮತ್ತು ರೆಕ್ಕೆಗಳನ್ನು ತೆಗೆದುಬಿಟ್ಟು ಯಜ್ಞವೇದಿಯ ಪೂರ್ವದಿಕ್ಕಿನಲ್ಲಿರುವ ಬೂದಿಯ ಸ್ಥಳದಲ್ಲಿ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅದರ ಕರುಳುಗಳನ್ನೂ, ಗರಿಗಳನ್ನೂ ತೆಗೆದುಬಿಟ್ಟು ಬಲಿಪೀಠದ ಪೂರ್ವದಿಕ್ಕಿನಲ್ಲಿರುವ ಬೂದಿಯ ಎಡೆಯಲ್ಲಿ ಬಿಸಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅದರ ಕರುಳುಗಳನ್ನೂ ಗರಿಗಳನ್ನೂ ತೆಗೆದುಬಿಟ್ಟು ಯಜ್ಞವೇದಿಯ ಪೂರ್ವದಿಕ್ಕಿನಲ್ಲಿರುವ ಬೂದಿಯ ಸ್ಥಳದಲ್ಲಿ ಬೀಸಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯಾಜಕನು ಪಕ್ಷಿಯ ಕರುಳುಗಳನ್ನು ಮತ್ತು ಗರಿಗಳನ್ನು ತೆಗೆದು ಅವುಗಳನ್ನು ವೇದಿಕೆಯ ಪೂರ್ವದಿಕ್ಕಿನಲ್ಲಿ ಬಿಸಾಡಬೇಕು. ಈ ಸ್ಥಳವು ವೇದಿಕೆಯಿಂದ ತೆಗೆದ ಬೂದಿಯನ್ನು ಹಾಕುವ ಸ್ಥಳವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇದಲ್ಲದೆ ಅವನು ಅದರ ರೆಕ್ಕೆ ಪುಕ್ಕಗಳೊಂದಿಗೆ ಕರುಳುಗಳನ್ನೂ ಕಿತ್ತು, ಬಲಿಪೀಠದ ಬಳಿ ಪೂರ್ವ ಭಾಗದಲ್ಲಿ ಬೂದಿಯಿರುವ ಸ್ಥಳದಲ್ಲಿ ಬಿಸಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 1:16
8 ತಿಳಿವುಗಳ ಹೋಲಿಕೆ  

ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ.


ಅದಕ್ಕೆ ದೂತನು, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಪರಾತ್ಪರನಾದ ದೇವರ ಶಕ್ತಿಯು ನಿನ್ನನ್ನು ಅವರಿಸುವುದು; ಆದುದರಿಂದ ನಿನಗೆ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವನು.


ದೋಷಪರಿಹಾರಕ ಯಜ್ಞಪಶುಗಳಾದ ಹೋರಿ ಮತ್ತು ಹೋತಗಳ ರಕ್ತವನ್ನು ಮಹಾಪವಿತ್ರಸ್ಥಾನದಲ್ಲಿ ದೋಷಪರಿಹಾರ ಮಾಡುವುದಕ್ಕಾಗಿ ತಂದ ಮೇಲೆ ಅವುಗಳ ಶರೀರಗಳನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ, ಚರ್ಮ, ಮಾಂಸ ಮತ್ತು ಕಲ್ಮಷಗಳೆಲ್ಲವನ್ನು ಬೆಂಕಿಯಿಂದ ಸುಡಿಸಬೇಕು.


ಕರುಳುಗಳು, ಕರುಳುಗಳಲ್ಲಿರುವ ಕಲ್ಮಷ ಇವುಗಳನ್ನೆಲ್ಲಾ ಪಾಳೆಯದ ಹೊರಗೆ ಯಜ್ಞವೇದಿಯ ಬೂದಿಯನ್ನು ಹಾಕುವ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಿ, ಕಟ್ಟಿಗೆಯ ಮೇಲಿರಿಸಿ, ಬೆಂಕಿಯಲ್ಲಿ ಸುಡಿಸಿಬಿಡಬೇಕು. ಬೂದಿಯನ್ನು ಹಾಕುವ ಸ್ಥಳದಲ್ಲೇ ಅದನ್ನು ಸುಡಿಸಿಬಿಡಬೇಕು.


ಈ ನುಡಿಯು ನೆಬೂಕದ್ನೆಚ್ಚರನಲ್ಲಿ ತಕ್ಷಣವೇ ನೆರವೇರಿತು; ಅವನು ಮನುಷ್ಯರೊಳಗಿಂದ ತಳ್ಳಲ್ಪಟ್ಟು, ಎತ್ತುಗಳಂತೆ ಹುಲ್ಲು ಮೇಯುತ್ತಾ, ಆಕಾಶದ ಇಬ್ಬನಿಯಿಂದ ನೆನೆಯುತ್ತಾ ಇದ್ದನು; ಅವನ ಕೂದಲು ಹದ್ದುಗಳ ಗರಿಯಂತೆಯೂ, ಅವನ ಉಗುರು ಹಕ್ಕಿಗಳ ಉಗುರಿನ ಹಾಗೂ ಬೆಳೆದವು.


ಮತ್ತೊಬ್ಬನು ಕಳೆದುಕೊಂಡದ್ದನ್ನು ತಾನು ಕಂಡು ಸುಳ್ಳಾಣೆಯಿಟ್ಟದ್ದರಿಂದ, ಇವುಗಳಲ್ಲಿ ಯಾವ ವಿಷಯದಲ್ಲಾದರೂ ಒಬ್ಬನು ಪಾಪಮಾಡಿದರೆ ಯೆಹೋವನಿಗೆ ದ್ರೋಹಿಯಾಗಿ ದೋಷಕ್ಕೆ ಒಳಗಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು