Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “‘ನೆಲದ ಮೇಲೆ ಸಂಚರಿಸುವ ಸಣ್ಣ ಜಂತುಗಳಲ್ಲಿ ನಿಮಗೆ ಅಶುದ್ಧವಾದವುಗಳು ಯಾವುವೆಂದರೆ ಮುಂಗುಸಿ, ಇಲಿ, ಸಕಲವಿಧವಾದ ಉಡ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನೆಲದ ಮೇಲೆ ಸಂಚರಿಸುವ ಸಣ್ಣ ಜಂತುಗಳಲ್ಲಿ ಇವು ನಿಮಗೆ ಅಶುದ್ಧವಾಗಿರಬೇಕು: ಯಾವುವೆಂದರೆ - ಮುಂಗುಸಿ, ಇಲಿ, ಸಕಲವಿಧವಾದ ಉಡ, ಹಾವುರಾಣಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನೆಲದ ಮೇಲೆ ಸಂಚರಿಸುವ ಸಣ್ಣ ಜಂತುಗಳಲ್ಲಿ ಇವು ನಿಮಗೆ ಅಶುದ್ಧವಾಗಿರಬೇಕು. ಯಾವವಂದರೆ - ಮುಂಗುಸಿ, ಇಲಿ, ಸಕಲವಿಧವಾದ ಉಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ನೆಲದ ಮೇಲೆ ಹರಿದಾಡುವ ಈ ಪ್ರಾಣಿಗಳು ನಿಮಗೆ ಅಶುದ್ಧ; ಮುಂಗುಸಿ, ಇಲಿ, ಎಲ್ಲಾ ವಿಧವಾದ ದೊಡ್ಡಹಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ ‘ಭೂಮಿಯ ಮೇಲೆ ಹರಿದಾಡುವವುಗಳಲ್ಲಿ ಇವು ಸಹ ನಿಮಗೆ ಅಶುದ್ಧವಾಗಿರಬೇಕು: ಮುಂಗುಲಿ, ಇಲಿ, ಸಕಲವಿಧವಾದ ಉಡ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:29
19 ತಿಳಿವುಗಳ ಹೋಲಿಕೆ  

ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.


ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ.


ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕೆಲಸಗಳಲ್ಲಿಯೇ ಅವರಿಗೆ ಘನತೆ, ಅವರು ಪ್ರಪಂಚದ ಕಾರ್ಯಗಳ ಕುರಿತು ಚಿಂತಿಸುವವರು.


ಆದ್ದರಿಂದ ನಾವು ಇನ್ನು ಮೇಲೆ ಕೂಸುಗಳಾಗಿರದೇ, ದುರ್ಜನರ ವಂಚನೆಗಳಿಗೂ, ಕುಯುಕ್ತಿಗೂ ಒಳಬಿದ್ದು, ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರದೇ,


ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಆತನನ್ನು ಬಿಟ್ಟು ಹೊರಟುಹೋದರು ಮತ್ತು ಆತನ ಜೊತೆಯಲ್ಲಿ ಸಂಚಾರ ಮಾಡುವುದನ್ನು ಬಿಟ್ಟರು.


ಯೇಸು ಅವರಿಗೆ “ನಿಮಗೆ ಸತ್ಯವಾಗಿ ಹೇಳುತ್ತೇನೆ. ನೀವು ನನ್ನನ್ನು ಹುಡುಕುವುದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ಆ ರೊಟ್ಟಿ ತಿಂದು ಹೊಟ್ಟೆ ತುಂಬಿಸಿಕೊಂಡಿದ್ದರಿಂದಲೇ.


ಫರಿಸಾಯರು ಹಣದಾಸೆಯುಳ್ಳವರಾಗಿದ್ದರಿಂದ ಈ ಮಾತುಗಳನ್ನೆಲ್ಲಾ ಕೇಳಿ ಆತನನ್ನು ಹಾಸ್ಯ ಮಾಡಿದರು.


ಜನರಿಗೆ, “ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ” ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಸ್ವಲ್ಪ ಕಾಲದ ಮೇಲೆ, ನಾನು ಇನ್ನೊಂದೇ ಸಾರಿ ಆಕಾಶವನ್ನೂ, ಭೂಮಿಯನ್ನೂ, ಸಮುದ್ರವನ್ನೂ, ಒಣನೆಲವನ್ನೂ ಅದುರಿಸಿ ಸಕಲಜನಾಂಗಗಳನ್ನು ನಡುಗಿಸುವೆನು;


ತಮ್ಮ ಮಧ್ಯದಲ್ಲಿನ ಒಬ್ಬನನ್ನು ಅನುಸರಿಸಿ, ತೋಟಗಳೊಳಗೆ ಪ್ರವೇಶಿಸುವುದಕ್ಕೆ ತಮ್ಮನ್ನು ಪವಿತ್ರಮಾಡಿಕೊಂಡು, ಹಂದಿಯ ಮಾಂಸವನ್ನು, ಅಶುದ್ಧಪದಾರ್ಥವನ್ನೂ, ಇಲಿಯನ್ನೂ ತಿನ್ನುವವರು ಒಟ್ಟಿಗೆ ಅಂತ್ಯ ಕಾಣುವರು” ಎಂದು ಯೆಹೋವನು ನುಡಿಯುತ್ತಾನೆ.


ದುಷ್ಟನು ತನ್ನ ಹೃದಯದ ಸಂಕಲ್ಪಗಳು ನೆರವೇರಿತೆಂದು ಕೊಚ್ಚಿಕೊಳ್ಳುತ್ತಾನೆ; ಲಾಭಬಡುಕನು ಯೆಹೋವನನ್ನು ದೂಷಿಸಿ ತಿರಸ್ಕರಿಸುತ್ತಾನೆ.


ತರುವಾಯ ದೇವರು, “ಗುಂಪು ಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಅಂತರಿಕ್ಷದಲ್ಲಿ ಹಾರಾಡಲಿ” ಎಂದು ಹೇಳಿದನು.


ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಅವು ನಿಮಗೆ ಅಶುದ್ಧ.


ಹಾವರಾಣಿ, ಊಸುರುವಳ್ಳಿ, ಹಲ್ಲಿ, ಬಸವನಹುಳ, ಚಿಟ್ಟಿಲಿ ಇವೇ.


ಹಲ್ಲಿಯನ್ನು ಅಂಗೈಯಿಂದ ಹಿಡಿಯಬಹುದಾದರೂ, ಅದು ಅರಮನೆಗಳಲ್ಲಿ ವಾಸಮಾಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು