Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವನು ಪರೀಕ್ಷಿಸುವಾಗ ಆ ಹೊಳೆಯುವ ಕಲೆಯಲ್ಲಿರುವ ರೋಮವು ಬೆಳ್ಳಗಾಗಿದ್ದರೆ ಮತ್ತು ಆ ಕಲೆಯು ಉಳಿದ ಚರ್ಮಕ್ಕಿಂತ ಆಳವಾಗಿ ತೋರಿದರೆ ಅದು ಆ ಬೊಬ್ಬೆಯಲ್ಲಿ ಹುಟ್ಟಿದ ಕುಷ್ಠವೆಂದು ತಿಳಿದು ಯಾಜಕನು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಬೆಳ್ಳಗಾಗಿಯಾಗಲಿ ಕೆಂಪು ಬಿಳುಪು ಮಿಶ್ರವಾಗಿಯಾಗಲಿ ಇದ್ದರೆ ಯಾಜಕನು ಅದನ್ನು ಪರೀಕ್ಷಿಸಿ ನೋಡಬೇಕು. ಅವನು ನೋಡುವಾಗ ಆ ಹೊಳೆಯುವ ಕಲೆಯಲ್ಲಿರುವ ರೋಮವು ಬೆಳ್ಳಗಾಗಿಹೋಗಿದ್ದರೆ ಮತ್ತು ಆ ಕಲೆಯು ಮಿಕ್ಕ ಚರ್ಮಕ್ಕಿಂತ ತಗ್ಗಾಗಿ ತೋರಿದರೆ ಅದು ಆ ಬೊಬ್ಬೆಯಲ್ಲಿ ಹುಟ್ಟಿದ ಕುಷ್ಠವೆಂದು ತಿಳಿದು ಯಾಜಕನು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವನು ನೋಡುವಾಗ ಆ ಹೊಳೆಯುವ ಕಲೆಯಲ್ಲಿರುವ ರೋಮವು ಬೆಳ್ಳಗಾಗಿಹೋಗಿದ್ದರೆ ಮತ್ತು ಆ ಕಲೆಯು ವಿುಕ್ಕ ಚರ್ಮಕ್ಕಿಂತ ತಗ್ಗಾಗಿ ತೋರಿದರೆ ಅದು ಆ ಬೊಬ್ಬೆಯಲ್ಲಿ ಹುಟ್ಟಿದ ಕುಷ್ಠವೆಂದು ತಿಳಿದು ಯಾಜಕನು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯಾಜಕನು ಅದನ್ನು ಪರೀಕ್ಷಿಸಬೇಕು. ಆ ಹೊಳಪಾದ ಕಲೆಯ ಮೇಲೆ ಕೂದಲು ಬಿಳುಪಾಗಿ ತಿರುಗಿದ್ದರೆ ಮತ್ತು ಅದು ನೋಡುವುದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ, ಅದು ಬೊಬ್ಬೆಯಿಂದ ಒಡೆದ ಚರ್ಮರೋಗವಾಗಿರುವುದು. ಆದಕಾರಣ ಅವನು ಅಶುದ್ಧನೆಂದು ಯಾಜಕನು ನುಡಿಯಬೇಕು. ಅದು ಚರ್ಮವ್ಯಾಧಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:25
7 ತಿಳಿವುಗಳ ಹೋಲಿಕೆ  

ಆ ಹೊಳೆಯುವ ಮಚ್ಚೆ ಬೆಳ್ಳಗಾಗಿದ್ದು ಉಳಿದ ಚರ್ಮಕ್ಕಿಂತ ಆಳವಾಗಿರದೆ ಹೋದರೆ ಮತ್ತು ಅಲ್ಲಿರುವ ರೋಮ ಬೆಳ್ಳಗಾಗದಿದ್ದರೆ ಯಾಜಕನು ಆ ಮಚ್ಚೆಯಿದ್ದವನನ್ನು ಏಳು ದಿನಗಳ ವರೆಗೆ ಪ್ರತ್ಯೇಕವಾಗಿ ಇರಿಸಬೇಕು.


ಯೆಹೋವನು ತಿರುಗಿ ಅವನಿಗೆ, “ನಿನ್ನ ಕೈಯನ್ನು ಎದೆಯಭಾಗದೊಳಗೆ ಇಟ್ಟುಕೋ” ಎಂದು ಹೇಳಿದನು. ಅವನು ಹಾಗೆ ಇಟ್ಟುಕೊಂಡು ಹೊರಗೆ ತೆಗೆಯಲು ಅವನ ಕೈ ಕುಷ್ಠ ಹತ್ತಿ ಹಿಮದಂತೆ ಬೆಳ್ಳಗಾಗಿತ್ತು.


“ಒಬ್ಬನ ದೇಹದ ಚರ್ಮದಲ್ಲಿ ಬೆಂಕಿಯಿಂದುಂಟಾದ ಬೊಬ್ಬೆ ಇರಲಾಗಿ ಆ ಬೊಬ್ಬೆಯ ಸ್ಥಳವು ಹೊಳೆಯುವ ಕಲೆಯಾಗಿ ಬೆಳ್ಳಗಾಗಿಯಾಗಲಿ ಕೆಂಪು ಬಿಳುಪು ಮಿಶ್ರವಾಗಿ ಇದ್ದರೆ ಯಾಜಕನು ಅದನ್ನು ನೋಡಬೇಕು.


ಆದರೆ ಯಾಜಕನು ಪರೀಕ್ಷಿಸುವಾಗ ಆ ಹೊಳೆಯುವ ಕಲೆಯಲ್ಲಿ ಬಿಳಿ ರೋಮವಿಲ್ಲದೆ ಹೋದರೆ ಮತ್ತು ಅದು ಉಳಿದ ಚರ್ಮಕ್ಕಿಂತ ಆಳವಾಗಿ ಕಾಣದೆ, ಮೊಬ್ಬಾಗಿ ಹೋಗಿದ್ದರೆ ಯಾಜಕನು ಅವನನ್ನು ಏಳು ದಿನಗಳ ತನಕ ಪ್ರತ್ಯೇಕವಾಗಿ ಇರಿಸಬೇಕು.


ಆ ಮೇಘವು ದೇವದರ್ಶನದ ಗುಡಾರದ ಮೇಲಿನಿಂದ ಬಿಟ್ಟುಹೋಯಿತು. ಪಕ್ಕನೆ ಮಿರ್ಯಾಮಳಿಗೆ ತೊನ್ನು ಹತ್ತಿದ್ದರಿಂದ ಆಕೆಯ ಚರ್ಮ ಹಿಮದಂತೆ ಬೆಳ್ಳಗಾಗಿ ಹೋಯಿತು. ಆರೋನನು ಮಿರ್ಯಾಮಳನ್ನು ನೋಡಿದಾಗ ಆಕೆಗೆ ತೊನ್ನು ಹಿಡಿದಿದೆ ಎಂದು ತಿಳಿದುಕೊಂಡನು.


ನಾಮಾನನ ಕುಷ್ಠವು ನಿನ್ನನ್ನೂ, ನಿನ್ನ ಸಂತಾನದವರನ್ನೂ ಸದಾಕಾಲ ಹಿಡಿದಿರುವುದು” ಎಂದನು. ಕೂಡಲೆ ಅವನಿಗೆ ಕುಷ್ಠ ಹತ್ತಿತು. ಗೇಹಜಿ ಹಿಮದಂತೆ ಬಿಳುಪಾಗಿ ಎಲೀಷನ ಸನ್ನಿಧಿಯಿಂದ ಹೊರಟುಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು