Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “ಹೆಂಗಸಿನ ತಲೆಯಲ್ಲಿ ಆಗಲಿ, ಗಂಡಸಿನ ತಲೆಯಲ್ಲಿ ಆಗಲಿ ಅಥವಾ ಗಡ್ಡದ ಮೇಲೆ ಆಗಲಿ ಕಲೆಯುಂಟಾದರೆ ಯಾಜಕನು ಅದನ್ನು ಪರೀಕ್ಷಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಹೆಂಗಸಿನ ತಲೆಯಲ್ಲಾಗಲಿ ಗಂಡಸಿನ ತಲೆಯಲ್ಲಿ ಅಥವಾ ಗಡ್ಡದಲ್ಲಾಗಲಿ ಕಲೆಯುಂಟಾದರೆ ಯಾಜಕನು ಅದನ್ನು ಪರೀಕ್ಷಿಸಿ ನೋಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಹೆಂಗಸಿನ ತಲೆಯಲ್ಲಿ ಆಗಲಿ ಗಂಡಸಿನ ತಲೆಯಲ್ಲಿ ಅಥವಾ ಗಡ್ಡದಲ್ಲಿ ಆಗಲಿ ಕಲೆಯುಂಟಾದರೆ ಯಾಜಕನು ಅದನ್ನು ನೋಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಒಬ್ಬ ಗಂಡಸಿನ ಅಥವಾ ಹೆಂಗಸಿನ ತಲೆಯ ನೆತ್ತಿಯಲ್ಲಿ ಅಥವಾ ಗಡ್ಡದಲ್ಲಿ ಸೋಂಕು ತಗಲಿ ಕಲೆ ಉಂಟಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ಒಬ್ಬ ಪುರುಷನಿಗಾಗಲಿ ಇಲ್ಲವೆ ಸ್ತ್ರೀಗಾಗಲಿ ವ್ಯಾಧಿಯು ತಲೆಯ ಮೇಲಾಗಲಿ, ಗಡ್ಡದ ಮೇಲಾಗಲಿ ಕಲೆ ಇದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:29
19 ತಿಳಿವುಗಳ ಹೋಲಿಕೆ  

ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ದೇಹವೆಲ್ಲಾ ಕತ್ತಲಾಗಿರುವುದು. ನಿನ್ನೊಳಗಿರುವ ಬೆಳಕೇ ಕತ್ತಲಾದರೆ ಆ ಕತ್ತಲು ಎಷ್ಟು ಮಹತ್ತರವಾಗಿರಬೇಕು!


ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.


ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು. ಸುಳ್ಳು ಬೋಧನೆ ಮಾಡುವ ಪ್ರವಾದಿಯು ಬಾಲವಾಗಿರುವನು.


ಅಯ್ಯೋ, ಕೆಟ್ಟದ್ದನ್ನು ಒಳ್ಳೆಯದೆಂದೂ, ಒಳ್ಳೆಯದನ್ನು ಕೆಟ್ಟದೆಂದೂ ಬೋಧಿಸಿ; ಕತ್ತಲನ್ನು ಬೆಳಕೆಂದೂ, ಬೆಳಕನ್ನು ಕತ್ತಲೆಂದೂ ಸಾಧಿಸಿ; ಕಹಿಯನ್ನು ಸಿಹಿಯೆಂದು, ಸಿಹಿಯನ್ನು ಕಹಿ ಎಂದು ಎಣಿಸುವವರ ಗತಿಯನ್ನು ಏನೆಂದು ಹೇಳಲಿ!


ಏಕೆ ದ್ರೋಹವನ್ನು ಹೆಚ್ಚಿಸಿ, ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.


ದುಷ್ಟತ್ವವನ್ನು ನಡೆಸುವವರು ಯಾರೆಂದು ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ಕೊಳ್ಳೆಹೊಡೆದು ಜೀವಿಸುತ್ತಾರೆ; ದೇವರನ್ನು ಪ್ರಾರ್ಥಿಸುವುದಿಲ್ಲ.


ಎಲ್ಲಾ ಇಸ್ರಾಯೇಲ್ಯರಾಗಲಿ, ಅವರಲ್ಲೊಬ್ಬನಾಗಲಿ, ತಾವು ಅನುಭವಿಸುತ್ತಿರುವ ಉಪದ್ರವ ದುಃಖಗಳ ನಿಮಿತ್ತವಾಗಿ ಈ ಆಲಯದ ಕಡೆಗೆ ಕೈಯೆತ್ತಿ ನಿನಗೆ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನೂ ಮಾಡಿದರೆ,


ಅವನು ಬಹಳವಾಗಿ ಆಲೋಚಿಸಿ, ಕಡೆಯಲ್ಲಿ ಬಂಗಾರದ ಎರಡು ಬಸವನ ಮೂರ್ತಿಗಳನ್ನು ಮಾಡಿಸಿ ಇಸ್ರಾಯೇಲರಿಗೆ, “ನೀವು ಜಾತ್ರೆಗಾಗಿ ಯೆರೂಸಲೇಮಿಗೆ ಹೋದದ್ದು ಸಾಕಾಯಿತು, ಇಗೋ, ನಿಮ್ಮನ್ನು ಐಗುಪ್ತದಿಂದ ಕರೆತಂದ ದೇವರುಗಳು ಇಲ್ಲಿರುತ್ತವೆ” ಎಂದು ಹೇಳಿದನು.


ಮನಸ್ಸಾಕ್ಷಿ ಪೀಡಿತರಾದ ಎಲ್ಲಾ ಇಸ್ರಾಯೇಲರಾಗಲಿ, ಅವರಲ್ಲಿ ಒಬ್ಬನಾಗಲಿ ಈ ಆಲಯದ ಕಡೆಗೆ ಕೈಯೆತ್ತಿ ಸ್ತುತಿಸಿ ನಿನಗೆ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನು ಮಾಡುವುದಾದರೆ,


ಆ ಹೊಳೆಯುವ ಕಲೆಯು ಚರ್ಮದಲ್ಲಿ ಹರಡಿಕೊಳ್ಳದೆ ಮೊದಲಿನಂತೆಯೇ ಇದ್ದು ಮೊಬ್ಬಾಗಿಹೋಗಿದ್ದರೆ ಅದು ಬೆಂಕಿಸುಟ್ಟ ಬೊಬ್ಬೆಯೆಂದು ತಿಳಿದು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅದು ಬೆಂಕಿಯಿಂದ ಸುಟ್ಟ ಕಲೆಯೇ ಹೊರತು ಮತ್ತೇನೂ ಅಲ್ಲ.


ಆಗ ಅದು ಉಳಿದ ಚರ್ಮಕ್ಕಿಂತ ಆಳವಾಗಿ ತೋರಿದರೆ ಮತ್ತು ಅದರಲ್ಲಿ ಹಳದಿಬಣ್ಣವುಳ್ಳ ಸಣ್ಣ ಕೂದಲು ಇದ್ದರೆ ಅದು ತಲೆಯಲ್ಲಾಗಲಿ ಅಥವಾ ಗಡ್ಡದಲ್ಲಾಗಲಿ ಉಂಟಾದ ಕುಷ್ಠವನ್ನು ಸೂಚಿಸುವ ಲಕ್ಷಣವಿದ್ದರೆ ಯಾಜಕನು ಅಂಥವನನ್ನು ಅಶುದ್ಧನೆಂದು ನಿರ್ಣಯಿಸಬೇಕು.


ಈ ವರ್ತಮಾನವನ್ನು ಕೇಳಿದೊಡನೆ ನಾನು ಬಟ್ಟೆಗಳನ್ನು ಮತ್ತು ಮೇಲಂಗಿಗಳನ್ನು ಹರಿದುಕೊಂಡು ತಲೆಯ ಮತ್ತು ಗಡ್ಡದ ಕೂದಲುಗಳನ್ನು ಕಿತ್ತುಕೊಂಡು, ಸ್ತಬ್ಧನಾಗಿ ಕುಳಿತುಕೊಂಡೆನು.


“ನರಪುತ್ರನೇ, ಹದವಾದ ಖಡ್ಗವನ್ನು ತೆಗೆದುಕೊಂಡು, ಕ್ಷೌರಿಕನ ಕತ್ತಿಯನ್ನಾಗಿ ಉಪಯೋಗಿಸಿ ನಿನ್ನ ತಲೆಯನ್ನೂ, ಗಡ್ಡವನ್ನೂ ಬೋಳಿಸಿಬಿಟ್ಟು, ತಕ್ಕಡಿಯನ್ನು ತಂದು ಅದರಿಂದ ತೂಗಿ ಆ ಕೂದಲನ್ನು ಭಾಗ ಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು