Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ತರುವಾಯ ಅವನು ತನ್ನ ಸ್ಥಿತಿಗೆ ತಕ್ಕಂತೆ ತಂದ ಎರಡು ಬೆಳವಕ್ಕಿಗಳನ್ನಾಗಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ತರುವಾಯ ಅವನು ತನ್ನ ಸ್ಥಿತಿಗೆ ತಕ್ಕಂತೆ ತಂದ ಎರಡು ಬೆಳವಕ್ಕಿಗಳಲ್ಲಿಯಾಗಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ತರುವಾಯ ಅವನು ತನ್ನ ಸ್ಥಿತಿಗೆ ತಕ್ಕಂತೆ ತಂದ ಎರಡು ಬೆಳವಕ್ಕಿಗಳಲ್ಲಿಯಾಗಲಿ ಪಾರಿವಾಳದ ಮರಿಗಳಲ್ಲಿಯಾಗಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 “ಬಳಿಕ ಯಾಜಕನು ಬೆಳವಕ್ಕಿಗಳಲ್ಲಿ ಅಥವಾ ಪಾರಿವಾಳ ಮರಿಗಳಲ್ಲಿ ಒಂದನ್ನು ಸಮರ್ಪಿಸಬೇಕು (ಆ ವ್ಯಕ್ತಿಯು ಯಾವುದನ್ನು ಕೊಡಲು ಶಕ್ತನಾಗಿದ್ದಾನೊ ಅದನ್ನು ಅವನು ಸಮರ್ಪಿಸಬೇಕು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ತರುವಾಯ ಅವನು ತನ್ನ ಸ್ಥಿತಿಗೆ ತಕ್ಕಂತೆ ತಂದ ಬೆಳವಕ್ಕಿಗಳಲ್ಲಿಯಾಗಲಿ ಪಾರಿವಾಳದ ಮರಿಗಳಲ್ಲಿಯಾಗಲಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:30
8 ತಿಳಿವುಗಳ ಹೋಲಿಕೆ  

ಅದಲ್ಲದೆ ಅವನು ತನ್ನ ಸ್ಥಿತಿಗೆ ತಕ್ಕಂತೆ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ದೋಷಪರಿಹಾರಕ ಯಜ್ಞವಾಗಿ ಒಂದನ್ನು, ಸರ್ವಾಂಗಹೋಮಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು.


ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.


ಇದಲ್ಲದೆ ಕರ್ತನ ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ ಅವರು “ಒಂದು ಜೋಡಿ ಬೆಳವಕ್ಕಿಯನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ” ಬಲಿಕೊಡಬೇಕಾಗಿತ್ತು.


ಕುರಿಯನ್ನು ಕೊಡುವುದಕ್ಕೆ ಗತಿಯಿಲ್ಲದಿದ್ದರೆ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ಸರ್ವಾಂಗಹೋಮಕ್ಕಾಗಿ ಒಂದನ್ನು, ದೋಷಪರಿಹಾರಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು. ಯಾಜಕನು ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಶುದ್ಧಳಾಗುವಳು’” ಎಂಬುದೆ.


“‘ಕುರಿಯನ್ನು ಕೊಡುವುದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು, ಒಂದನ್ನು ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು.


ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವುದಕ್ಕಾಗಿ ಯಾಜಕನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯನ್ನೆಲ್ಲಾ ಅವನ ತಲೆಯ ಮೇಲೆ ಹೊಯ್ಯಬೇಕು.


ಪಾರಿವಾಳದ ಮರಿಗಳನ್ನಾಗಲಿ ದೋಷಪರಿಹಾರಕ ಯಜ್ಞವಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಮತ್ತೊಂದನ್ನು ಧಾನ್ಯನೈವೇದ್ಯದೊಂದಿಗೆ ಸಮರ್ಪಿಸಬೇಕು. ಹೀಗೆ ಯಾಜಕನು ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು