Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಇಸ್ರಾಯೇಲರ ಸಂಗಡ ಮಾತನಾಡಿ ಹೇಳಬೇಕಾದದ್ದೇನೆಂದರೆ ‘ಯಾರೇ ಆಗಲಿ ತಿಳಿಯದೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಿಯಾದರೆ ಅವನಿಗೆ ದೋಷಪರಿಹಾರ ಮಾಡಿಕೊಳ್ಳುವ ಕ್ರಮ ಹೀಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನೀನು ಇಸ್ರಯೇಲರ ಸಂಗಡ ಮಾತಾಡಿ ಹೇಳಬೇಕಾದುದು ಏನೆಂದರೆ ಯಾರೇ ಆಗಲಿ ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರು ತಿಳಿಯದೆ ಮಾಡಿ ದೋಷಿಯಾದರೆ ಅದು ಆ ದೋಷಪರಿಹಾರಕ್ಕಾಗಿ ಈ ಕ್ರಮಗಳನ್ನು ಅನುಸರಿಸಬೇಕು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ಇಸ್ರಾಯೇಲ್ಯರ ಸಂಗಡ ಮಾತಾಡಿ ಹೇಳಬೇಕಾದದ್ದೇನಂದರೆ - ಯಾವನೇ ಆಗಲಿ ತಿಳಿಯದೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವದನ್ನಾದರೂ ಮಾಡಿ ದೋಷಿಯಾದರೆ [ಅವನಿಗೆ ದೋಷಪರಿಹಾರ ಮಾಡುವ ಕ್ರಮ ಹೇಗಂದರೆ - ]

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಇಸ್ರೇಲರಿಗೆ ಹೀಗೆ ಹೇಳು: ಯಾವನಾದರೂ ತಿಳಿಯದೆ ಪಾಪಮಾಡಿದರೆ ಮತ್ತು ಮಾಡಬಾರದೆಂದು ಹೇಳಿದವುಗಳನ್ನು ಮಾಡಿದರೆ, ಅವನು ಮಾಡಬೇಕಾದದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಇಸ್ರಾಯೇಲರಿಗೆ ಹೀಗೆ ಹೇಳು: ‘ಯಾರಾದರೂ ಉದ್ದೇಶವಿಲ್ಲದೆ ಪಾಪಮಾಡಿದರೆ ಹಾಗೂ ಯೆಹೋವ ದೇವರ ಆಜ್ಞೆಗಳಲ್ಲಿ ನಿಷೇಧಿಸಿದ ಯಾವುದನ್ನಾದರೂ ಮಾಡಿದರೆ, ಅವರು ದೋಷಪರಿಹಾರಕ್ಕಾಗಿ ಈ ಕ್ರಮಗಳನ್ನು ಕೈಗೊಳ್ಳಬೇಕು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:2
18 ತಿಳಿವುಗಳ ಹೋಲಿಕೆ  

ಆದರೆ ಎರಡನೆಯ ಕೋಣೆಯೊಳಗೆ ಮಹಾಯಾಜಕನೊಬ್ಬನೇ ವರ್ಷಕ್ಕೊಮ್ಮೆ ಪ್ರವೇಶಿಸುತ್ತಿದ್ದನು. ತನ್ನೊಡನೆ ಬಲಿರಕ್ತವನ್ನು ತೆಗೆದುಕೊಳ್ಳದೆ ಹೋಗುತ್ತಿರಲಿಲ್ಲ. ಆ ರಕ್ತವನ್ನು ತನ್ನಗಾಗಿಯೂ ಮತ್ತು ಜನರ ಉದ್ದೇಶಪೂರ್ವಕವಲ್ಲದ ಅಪರಾಧಗಳಿಗೋಸ್ಕರವೂ ಸಮರ್ಪಿಸಬೇಕಾಗಿತ್ತು.


ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವವನು ಯಾರು? ಮರೆಯಾದ ದೋಷಗಳಿಂದ ನನ್ನನ್ನು ನಿರ್ಮಲಮಾಡು.


“‘ನಿಮ್ಮ ದೇಶದ ಜನರಲ್ಲಿ ಬೇರೆ ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ,


ಅದೇ ಬಾಯಿಂದ ಸ್ತುತಿ ಮತ್ತು ಶಾಪ ಎರಡೂ ಬರುತ್ತವೆ. ನನ್ನ ಸಹೋದರರೇ,


ತಾನೂ ಸಹ ಬಲಹೀನನಾಗಿರುವುದರಿಂದ ಅವನು ಅಜ್ಞಾನಿಗಳಿಗೂ ಮತ್ತು ಮಾರ್ಗತಪ್ಪಿದವರಿಗೂ ದಯಾಪರನಾಗಿ ನಡೆದುಕೊಳ್ಳುವುದಕ್ಕೆ ಶಕ್ತನಾಗಿರುವನು.


ಯೋನಾತಾನನಿಗೆ ತನ್ನ ತಂದೆಯು ಜನರಿಗೆ ಆಣೆಯಿಟ್ಟು ಹೇಳಿದ್ದು ಗೊತ್ತಿರಲಿಲ್ಲವಾದ್ದರಿಂದ ಅವನು ತನ್ನ ಕೋಲನ್ನು ಜೇನುಹುಟ್ಟಿನಲ್ಲಿ ಚುಚ್ಚಿ, ಕೈಯಿಂದ ತೆಗೆದು ತಿನ್ನಲು ಅವನ ಕಣ್ಣುಗಳು ಕಳೆಗೊಂಡವು.


ಆ ನಗರಗಳ ವಿವರ ಹೀಗಿದೆ, ಯಾವನಾದರೂ ದ್ವೇಷವಿಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದರೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.


“‘ಮುಖ್ಯಾಧಿಕಾರಿ ತನ್ನ ದೇವರಾಗಿರುವ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ,


“‘ಇಸ್ರಾಯೇಲರ ಸಮೂಹವೆಲ್ಲಾ ತಿಳಿಯದೆ ದೋಷಿಗಳಾದರೆ ಅಂದರೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಅವರು ಯಾವುದನ್ನಾದರೂ ಮಾಡಿ ದೋಷಕ್ಕೆ ಗುರಿಯಾದರೆ,


ಅಬೀಮೆಲೆಕನು ಅಬ್ರಹಾಮನನ್ನು ಕರೆದು, “ನೀನು ನಮಗೆ ಮಾಡಿದ್ದೇನು? ನಾನು ಯಾವ ಪಾಪ ಮಾಡಿದ್ದರಿಂದ ನೀನು ನನ್ನನ್ನೂ ನನ್ನ ರಾಜ್ಯವನ್ನೂ ಮಹಾಪಾತಕಕ್ಕೆ ಒಳಪಡಿಸಿದಿ? ನೀನು ಮಾಡಬಾರದ ಕಾರ್ಯಗಳನ್ನು ಮಾಡಲು ನಾನು ನಿನಗೇನು ಮಾಡಿದೆ” ಎಂದು ಹೇಳಿ,


ಯೆಹೋವನು ಮೋಶೆಗೆ ಇಂತೆಂದನು,


ಯಾವನಾದರೂ ತಿಳಿಯದೆ ನೈವೇದ್ಯವಾದದ್ದನ್ನು ಊಟಮಾಡಿದರೆ ಅದನ್ನು ಮತ್ತು ಅದರ ಐದನೆಯ ಭಾಗವನ್ನು ಯಾಜಕನಿಗೆ ತಂದುಕೊಡಬೇಕು.


ಆಶ್ರಯ ಸ್ಥಾನಗಳಾಗುವುದಕ್ಕೆ ಪಟ್ಟಣಗಳನ್ನು ನೇಮಿಸಬೇಕು. ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಅವುಗಳಲ್ಲಿ ಒಂದಕ್ಕೆ ಓಡಿಹೋಗಿ ಸುರಕ್ಷಿತನಾಗಿರಬಹುದು.


ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ಗುರಿಮಾಡದಂತೆ ನೋಡಿಕೋ. “ಇದು ಅಜಾಗ್ರತೆಯಿಂದ ಆಯಿತು” ಎಂದು ದೂತನ ಮುಂದೆ ಹೇಳಬೇಡ. ದೇವರು ನಿನ್ನ ಮಾತಿಗೆ ರೋಷಗೊಂಡು ನಿನ್ನ ಕೈಕೆಲಸವನ್ನು ಏಕೆ ಹಾಳುಮಾಡಬೇಕು?


ಅದಲ್ಲದೆ ಬೇಕೆಂದು ಪಾಪಮಾಡದಂತೆ ನಿನ್ನ ದಾಸನನ್ನು ಕಾಪಾಡು. ಅಂಥ ಪಾಪಗಳು ನನ್ನನ್ನು ಆಳದಿರಲಿ. ಆಗ ನಾನು ತಪ್ಪಿಲ್ಲದವನಾಗಿ ಮಹಾದ್ರೋಹಕ್ಕೆ ಒಳಗಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು