ಯೆರೆಮೀಯ 11:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರಿಗೆ ವಿಧಿಸಿದ ನಿಬಂಧನ ವಾಕ್ಯಗಳಿಗೆ ಕಿವಿಗೊಡದವನು ಶಾಪಗ್ರಸ್ತನಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3-4 ನೀನು ಅವರಿಗೆ ಹೇಳಬೇಕಾದುದು - ಕಬ್ಬಿಣ ಕರಗಿಸುವ ಕುಲುಮೆಯಂತಿದ್ದ ಈಜಿಪ್ಟ್ ದೇಶದಿಂದ ನಿಮ್ಮ ಪೂರ್ವಜರನ್ನು ನಾನು ಬರಮಾಡಿದಾಗ ಅವರಿಗೆ ‘ನೀವು ನನ್ನ ಮಾತನ್ನು ಕೇಳಿ ನಾನು ನಿಮಗೆ ಆಜ್ಞಾಪಿಸಿರುವ ವಿಧಿಗಳನ್ನೆಲ್ಲಾ ಕೈಗೊಂಡರೆ ನೀವು ನನ್ನ ಪ್ರಜೆಯಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3-4 ಕಬ್ಬಿಣ ಕರಗಿಸುವ ಕುಲಿಮೆಯೋಪಾದಿಯಲ್ಲಿದ್ದ ಐಗುಪ್ತದೇಶದಿಂದ ನಿಮ್ಮ ಪಿತೃಗಳನ್ನು ಬರಮಾಡಿದಾಗ - ನೀವು ನನ್ನ ಮಾತನ್ನು ಕೇಳಿ ನಾನು ನಿಮಗೆ ಆಜ್ಞಾಪಿಸಿರುವ ಈ ವಿಧಿಗಳನ್ನೆಲ್ಲಾ ಕೈಕೊಂಡರೆ ನೀವು ನನ್ನ ಪ್ರಜೆಯಾಗಿರುವಿರಿ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ‘ಈ ಒಡಂಬಡಿಕೆಯನ್ನು ಪಾಲಿಸದೆ ಇದ್ದವರಿಗೆ ಕೇಡಾಗುತ್ತದೆ.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನೀನು ಅವರಿಗೆ ಹೇಳಬೇಕಾದುದು: ಇಸ್ರಾಯೇಲ್ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನಾನು ಅವರಿಗೆ ವಿಧಿಸಿದ ನಿಬಂಧನ ವಾಕ್ಯಗಳಿಗೆ ಕಿವಿಗೊಡದವನು ಶಾಪಗ್ರಸ್ತನಾಗಲಿ. ಅಧ್ಯಾಯವನ್ನು ನೋಡಿ |