Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ಹೇಳುವುದೇನೆಂದರೆ, “ನನ್ನ ಅಧಿಪತಿಗಳೆಲ್ಲಾ ಅರಸರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ನನ್ನ ದಂಡನಾಯಕರೆಲ್ಲ ಅರಸರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅದು ಅಂದುಕೊಳ್ಳುವದೇನಂದರೆ - ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅಶ್ಶೂರವು ಹೀಗೆ ಹೇಳುತ್ತದೆ: ‘ನನ್ನ ನಾಯಕರೆಲ್ಲಾ ರಾಜರಂತಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ ಅವನು, ‘ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:8
11 ತಿಳಿವುಗಳ ಹೋಲಿಕೆ  

ಹೀಗಿದ್ದಾಗ ನೀನು ನನ್ನ ಒಡೆಯನ ಸೇನಾಧಿಪತಿಗಳಲ್ಲಿ ಅತಿ ಸಣ್ಣವನನ್ನಾದರೂ ಸೋಲಿಸುವುದು ಸಾಧ್ಯವೇ? ರಥಾಶ್ವಬಲಗಳ ವಿಷಯವಾಗಿ ನೀನು ಐಗುಪ್ತರ ಮೇಲೆ ಭರವಸೆಯಿಟ್ಟಿರುವೆ.


ಅವರ ಮುಖಾಂತರ, “ಯೆಹೂದದ ಅರಸನಾದ ಹಿಜ್ಕೀಯನಿಗೆ, ‘ಯೆರೂಸಲೇಮನ್ನು ಅಶ್ಶೂರದ ಅರಸನಿಗೆ ಒಪ್ಪಿಸುವುದಿಲ್ಲವೆಂದು ನೀನು ನಂಬಿರುವ ನಿನ್ನ ದೇವರು ನಿನ್ನನ್ನು ಮೋಸಗೊಳಿಸದಿರಲಿ


ಅರಸನೇ, ನೀನು ರಾಜಾಧಿರಾಜ, ಪರಲೋಕ ದೇವರು ನಿನಗೆ ರಾಜ್ಯಬಲ, ಪರಾಕ್ರಮ, ವೈಭವಗಳನ್ನು ದಯಪಾಲಿಸಿದ್ದಾನೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ರಾಜಾಧಿರಾಜನೂ, ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಅಶ್ವಗಳ ಸಂಗಡಲೂ, ರಥಗಳ ಸಂಗಡಲೂ, ರಾಹುತರ ಸಂಗಡಲೂ, ಬಹುಜನರ ಸಂಗಡಲೂ ಕೂಡಿದವನಾಗಿ ನಾನು ಪೂರ್ವದಿಂದ ತೂರಿನ ಮೇಲೆ ಬರಮಾಡುವೆನು.


“ಆದುದರಿಂದ ಈಗ ನನ್ನ ಒಡೆಯನಾದ ಅಶ್ಶೂರದ ಅರಸನಿಗೆ ಸವಾಲು ಹಾಕುವುದಕ್ಕೆ ನಿನಗೆ ಮನಸ್ಸುಂಟೋ? ಹಾಗಾದರೆ ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತಾನೆ. ನೀನು ಅಷ್ಟು ಮಂದಿ ಸವಾರರನ್ನು ಅವುಗಳ ಮೇಲೆ ಕುಳ್ಳಿರಿಸುವಿಯೋ?


ಅವನ ಅಭಿಪ್ರಾಯವೋ, ಹಾಗಲ್ಲ. ಅನೇಕ ಜನಾಂಗಗಳನ್ನು ತಾನೇ ಸಂಹರಿಸಿ ನಿರ್ಮೂಲ ಮಾಡುವೆನೆಂಬುದೇ ಹೊರತು ಈ ಯೋಚನೆಯು ಅವನ ಮನಸ್ಸಿನಲ್ಲಿ ಇಲ್ಲವೇ ಇಲ್ಲ.


ಕರ್ಕೆಮೀಷಿನ ಗತಿಯು ಕಲ್ನೋವಿಗೆ ಆಯಿತಲ್ಲವೇ? ಅರ್ಪದಿಗೆ ಆದ ಪಾಡು ಹಮಾತಿಗೂ ಬಂತಲ್ಲವೇ? ದಮಸ್ಕದ ಗತಿಯು ಸಮಾರ್ಯಕ್ಕೂ ಸಂಭವಿಸಿತಲ್ಲವೇ?


ಯೆಹೋವನು ಹೀಗೆನ್ನುತ್ತಾನೆ, “ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರಮಿಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ.


ಅದು ಜನಾಂಗಗಳೊಳಗೆ ಜಾರರನ್ನು ಸಂಪಾದಿಸಿದರೂ, ಅದನ್ನು ನಾನು ಈಗ ಸೆರೆಗೆ ಒಳಪಡಿಸುವೆನು. ರಾಜಾಧಿರಾಜನು ಹೊರಿಸುವ ಹೊರೆಯಿಂದ ಅದು ಕುಗ್ಗಿಹೋಗಲಿಕ್ಕೆ ಆರಂಭವಾಗುವುದು.


ದೇವರು ಅವರಿಗೆ ಅಭಯವನ್ನು ಕೊಟ್ಟಿದ್ದರಿಂದ ಅವರು ಅದನ್ನು ಆಧಾರಮಾಡಿಕೊಳ್ಳುವರು; ಆತನ ಕಟಾಕ್ಷವು ಅವರ ಮಾರ್ಗಗಳ ಮೇಲಿರುವುದು.


ಆದುದರಿಂದ ಆ ವೃಕ್ಷವು ಅಡವಿಯ ಎಲ್ಲಾ ಮರಗಳಿಗಿಂತಲೂ ಎತ್ತರವಾಗಿತ್ತು; ಅದರ ಕೊಂಬೆಗಳು ಹಬ್ಬಿದ್ದುದರಿಂದ ಮತ್ತು ಹೆಚ್ಚಿನ ನೀರಾವರಿಯಿದ್ದ ಕಾರಣ ಅದರ ಕೊಂಬೆಗಳು ಅಧಿಕವಾದವು. ಕೊಂಬೆಗಳು ಉದ್ದವಾಗಿ ಚಾಚಿಕೊಂಡಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು