Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಜನರೇ, ಈಗ ನನಗೂ, ನನ್ನ ದ್ರಾಕ್ಷಿಯ ತೋಟಕ್ಕೂ ನ್ಯಾಯತೀರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದುದರಿಂದ ನನ್ನ ಪ್ರಿಯನು ಹೀಗೆಂದು ಕೇಳುತ್ತಾನೆ : “ಜೆರುಸಲೇಮಿನ ನಿವಾಸಿಗಳೇ, ಜುದೇಯದ ಜನರೇ, ನನಗೂ ನನ್ನ ತೋಟಕ್ಕೂ ಮಧ್ಯೆ ಇರುವ ವ್ಯಾಜ್ಯವನ್ನು ತೀರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆರೂಸಲೇವಿುನ ನಿವಾಸಿಗಳೇ, ಯೆಹೂದದ ಜನರೇ, ಈಗ ನನಗೂ ನನ್ನ ತೋಟಕ್ಕೂ ನ್ಯಾಯತೀರಿಸಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ಆತನು, “ಜೆರುಸಲೇಮಿನ ನಿವಾಸಿಗಳೇ, ಯೆಹೂದದ ಜನರೇ, ನನ್ನ ವಿಚಾರವಾಗಿಯೂ ನನ್ನ ದ್ರಾಕ್ಷಿತೋಟದ ವಿಚಾರವಾಗಿಯೂ ಯೋಚಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನನಗೂ ನನ್ನ ದ್ರಾಕ್ಷಿ ತೋಟಕ್ಕೂ ನ್ಯಾಯತೀರಿಸಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:3
10 ತಿಳಿವುಗಳ ಹೋಲಿಕೆ  

ಬದಲಾಗಿ, “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.” ಎಂದು ಗ್ರಂಥಗಳಲ್ಲಿ ಬರೆದಿರುವ ಹಾಗೆಯೇ, ಎಲ್ಲಾ ಮಾನವರು ಸುಳ್ಳುಗಾರರಾದರೂ, ದೇವರು ಮಾತ್ರ ಸತ್ಯವಂತನೇ.


ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ.


ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ.


ನನ್ನ ದ್ರಾಕ್ಷಿಯ ತೋಟದಲ್ಲಿ ಹಿಂದೆ ನಾನು ಮಾಡಿದ್ದಕ್ಕಿಂತಲೂ ಇನ್ನೂ ಹೆಚ್ಚಾಗಿ ಇನ್ನೇನು ಮಾಡಬೇಕಾಗಿತ್ತು? ಅದು ಒಳ್ಳೆಯ ದ್ರಾಕ್ಷಿಯ ಫಲವನ್ನು ಕೊಡುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಏಕೆ ಕೊಟ್ಟಿತು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು