Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾನು ನಿನಗೆ ಕೊಟ್ಟ ರೊಟ್ಟಿಯನ್ನೂ, ನಿನ್ನ ಆಹಾರಕ್ಕೆ ನಾನು ಒದಗಿಸಿದ ಗೋದಿಹಿಟ್ಟು, ಎಣ್ಣೆ, ಜೇನು ಇವುಗಳನ್ನೂ ನೀನು ಆ ಮೂರ್ತಿಗಳ ಮುಂದೆ ಸುಗಂಧಹೋಮ ಮಾಡಿದೆ; ಅಯ್ಯೋ, ಹೀಗಾಯಿತಲ್ಲ!” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಾನು ನಿನಗೆ ಕೊಟ್ಟ ರೊಟ್ಟಿಯನ್ನೂ ನಿನ್ನ ಆಹಾರಕ್ಕೆ ನಾನು ಒದಗಿಸಿದ ಗೋದಿಹಿಟ್ಟು, ಎಣ್ಣೆ, ಜೇನು, ಇವುಗಳನ್ನೂ, ನೀನು ಆ ಮೂರ್ತಿಗಳ ಮುಂದೆ ಸುಗಂಧಹೋಮ ಮಾಡಿದೆ; ಅಯ್ಯೋ, ನಿನಗೆ ಕೇಡು! ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾನು ನಿನಗೆ ಕೊಟ್ಟ ರೊಟ್ಟಿಯನ್ನೂ ನಿನ್ನ ಆಹಾರಕ್ಕೆ ನಾನು ಒದಗಿಸಿದ ಗೋದಿಹಿಟ್ಟು, ಎಣ್ಣೆ, ಜೇನು ಇವುಗಳನ್ನೂ ನೀನು ಆ ಮೂರ್ತಿಗಳ ಮುಂದೆ ಸುಗಂಧಹೋಮ ಮಾಡಿದಿ; ಅಯ್ಯೋ, ಹೀಗಾಯಿತಲ್ಲ! ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಾನು ನಿನಗೆ ರೊಟ್ಟಿ, ಜೇನು ಮತ್ತು ಎಣ್ಣೆಯನ್ನು ಕೊಟ್ಟಿದ್ದೆನು. ಆದರೆ ನೀನು ಆ ಆಹಾರವನ್ನು ಮೂರ್ತಿಗಳಿಗೆ ಕೊಟ್ಟೆ. ಆ ಸುಳ್ಳು ದೇವರುಗಳನ್ನು ಮೆಚ್ಚಿಸುವದಕ್ಕೋಸ್ಕರ ನೀನು ಅವುಗಳನ್ನು ಸುಗಂಧವಾಸನೆಯ ಕಾಣಿಕೆಯಂತೆ ಅರ್ಪಿಸಿದೆ.” ನನ್ನ ಒಡೆಯನಾದ ಯೆಹೋವನು ಈ ಸಂಗತಿಗಳನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಾನು ನಿಮಗೆ ಒದಗಿಸಿದ ಆಹಾರ, ಹಿಟ್ಟು, ಎಣ್ಣೆ ಮತ್ತು ಜೇನುತುಪ್ಪವನ್ನು ನಾನು ನಿಮಗೆ ತಿನ್ನಲು ಕೊಟ್ಟಿದ್ದೇನೆ. ನೀವು ಅವರ ಮುಂದೆ ಪರಿಮಳಯುಕ್ತ ಧೂಪವನ್ನು ಅರ್ಪಿಸಿದ್ದೀರಿ. ಆದರೆ ನೀನು ಅವುಗಳನ್ನು ಅವರ ಮುಂದೆ ಇಟ್ಟೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:19
7 ತಿಳಿವುಗಳ ಹೋಲಿಕೆ  

ನಿನ್ನ ಒಡವೆಗಳು ಬೆಳ್ಳಿಬಂಗಾರದವು; ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಿನ್ನ ಆಹಾರವು ಗೋದಿಹಿಟ್ಟು, ಜೇನು, ಎಣ್ಣೆ; ನಿನ್ನ ಲಾವಣ್ಯವು, ಅತಿಮನೋಹರ; ನೀನು ವೃದ್ಧಿಗೊಂಡು ರಾಣಿಯಾದೆ.


ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ.


ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು ಮೂರ್ತಿಗಳಿಗೆ ಹೊದಿಸಿ, ಅವುಗಳ ಮುಂದೆ ನನ್ನ ತೈಲವನ್ನೂ ನನ್ನ ಧೂಪವನ್ನೂ ಅರ್ಪಿಸಿದೆ.


ನಮ್ಮ ಪೂರ್ವಿಕರು ದುಡಿದದ್ದನ್ನೂ, ಅವರ ದನ ಮತ್ತು ಕುರಿಗಳನ್ನೂ ಅವರ ಗಂಡು, ಹೆಣ್ಣು ಮಕ್ಕಳನ್ನೂ ಬಾಳ್ ದೇವತೆಯು ನಮ್ಮ ಬಾಲ್ಯಾರಭ್ಯ ನುಂಗುತ್ತಾ ಬಂದಿದೆ.


ಅವರ ಆಭರಣಗಳ ಚಂದವು ಅವರ ಗರ್ವಕ್ಕೆ ಆಸ್ಪದವಾಯಿತು; ಇದಲ್ಲದೆ ಹೇಯವೂ, ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು; ಆದಕಾರಣ ಅದನ್ನು ಅವರಿಗೆ ಅಶುದ್ಧ ಪದಾರ್ಥವನ್ನಾಗಿ ಮಾಡಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು