Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 19:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಈಗ ಅದು ನೀರಿಲ್ಲದೆ ಬೆಂಗಾಡಿನಲ್ಲಿ ನಾಟಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ದಹಿಸಿಬಿಟ್ಟಿತು ಅವುಗಳನು ಅಗ್ನಿಜ್ವಾಲೆಯು, ಈಗದು ನಾಟಿಕೊಂಡಿದೆ ನೀರಿಲ್ಲದ ಬೆಂಗಾಡಿನೊಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಈಗ ಅದು ನೀರಿಲ್ಲದ ಬೆಂಗಾಡಿನಲ್ಲಿ ನಾಟಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “‘ಈಗ ಆ ದ್ರಾಕ್ಷಾಬಳ್ಳಿಯನ್ನು ಮರುಭೂಮಿಯಲ್ಲಿ ನೆಡಲ್ಪಟ್ಟಿರುತ್ತದೆ. ಅದು ನೀರಿಲ್ಲದ ಬಂಜರು ಭೂಮಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಈಗ ಅದು ಮರುಭೂಮಿಯಲ್ಲಿ ಒಣಗಿ, ನೀರಿಲ್ಲದಂಥ ಪ್ರದೇಶದಲ್ಲಿ ನೆಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 19:13
10 ತಿಳಿವುಗಳ ಹೋಲಿಕೆ  

ಇಲ್ಲದಿದ್ದರೆ ನಾನು ಅವಳ ಬಟ್ಟೆಯನ್ನು ಕಿತ್ತು, ಅವಳನ್ನು ಹುಟ್ಟಿದಾಗ ಇದ್ದಂತೆ ಬೆತ್ತಲೆಯಾಗಿ ನಿಲ್ಲಿಸುವೆನು ಅವಳನ್ನು ಬೆಂಗಾಡಾಗಿಸಿ, ಮರುಭೂಮಿಯ ಸ್ಥಿತಿಗೆ ತಂದು, ನೀರಡಿಕೆಯಿಂದ ಸಾಯಿಸುವೆನು.


“‘ನಿನ್ನ ಹೆತ್ತ ತಾಯಿ ನೀರಾವರಿಯಲ್ಲಿ ನಾಟಿಕೊಂಡಿದ್ದ ದ್ರಾಕ್ಷಾಲತೆಯಾಗಿದ್ದಳು, ಆ ಲತೆಯು ತುಂಬಾ ನೀರಾವರಿಯಿಂದ ಫಲವತ್ತಾಗಿಯೂ, ಪೊದೆಯಾಗಿಯೂ ಬೆಳೆದಿತ್ತು.


ಜನಾಂಗಗಳ ಮಧ್ಯದ ಅರಣ್ಯಕ್ಕೆ ಕರೆ ತಂದು ಅಲ್ಲೇ ಮುಖಾಮುಖಿಯಾಗಿ ನಿಮ್ಮೊಂದಿಗೆ ವಾದಿಸುವೆನು.


ಒಬ್ಬೊಂಟಿಗರನ್ನು ಸಂಸಾರಿಕರಾಗುವಂತೆ ಮಾಡುತ್ತಾನೆ; ಸೆರೆಯಲ್ಲಿರುವವರನ್ನು ಬಿಡಿಸಿ ಸುಖಾವಸ್ಥೆಗೆ ತರುತ್ತಾನೆ. ದ್ರೋಹಿಗಳಾದರೋ ಮರುಭೂಮಿಯಲ್ಲಿ ಉಳಿಯಬೇಕಾಗುವುದು.


ದೇವರೇ, ನೀನೇ ನನ್ನ ದೇವರು; ನಾನು ನಿನ್ನ ದರ್ಶನವನ್ನು ಕುತೂಹಲದಿಂದ ಎದುರುನೋಡುತ್ತೇನೆ. ನನ್ನ ಆತ್ಮವೂ ನಿನಗಾಗಿ ಹಂಬಲಿಸುತ್ತದೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿಗಾಗಿಯೋ ಎಂಬಂತೆ, ನನ್ನ ಶರೀರವು ನಿನಗಾಗಿ ದಾಹಗೊಳ್ಳುತ್ತದೆ.


ಅವನು ಮಹಾಕೋಪೋದ್ರೇಕದಿಂದ ಆ ಜನರನ್ನು ದೇಶದಿಂದ ಕಿತ್ತುಹಾಕಿ, ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರದಲ್ಲಿ ಹಾಕಿಬಿಟ್ಟನು’ ಎಂದು ಉತ್ತರ ಕೊಡುವರು.


ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬಿಲೋನಿಗೆ ಸೆರೆಯೊಯ್ದನು. ಪಾರಸಿಯರ ಪ್ರಭುತ್ವವು ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು